Cnewstv / 12.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ವಿದ್ಯುತ್ ಬಿಲ್ ಬಾಕಿ ಇದೆ” ಸೈಬರ್ ವಂಚಕರ ಹೊಸ ಪ್ಲಾನ್. ಜನರನ್ನ ಮೋಸ ಮಾಡಲು ವಂಚಕರು ಒಂದೆಲೊಂದು ಹೊಸ ಮಾರ್ಗವನ್ನು ಹಿಡಿಯುತ್ತಿದ್ದಾರೆ. ಸೈಬರ್ ಕ್ರೈಮ್ ನಲ್ಲಿ ಇತ್ತೀಚೆಗೆ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಇದೀಗ ಬೆಸ್ಕಾಂ ಅಧಿಕಾರಿಗಳ ಹೆಸರಿನಲ್ಲಿ ಗ್ರಾಹಕರಿಗೆ ಸಂದೇಶವನ್ನು ಕಳುಹಿಸಿ ವಂಚನೆ ಮಾಡುತ್ತಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ವ್ಯಕ್ತಿ ಸಾವು. ಹೌದು ವಿದ್ಯುತ್ ಬಿಲ್ ಬಾಕಿ ಇದೆ ಎಂಬ ಸಂದೇಶದೊಂದಿಗೆ ಆ್ಯಪ್ ಲಿಂಕ್ ಯೊಂದನ್ನು ...
Read More »Monthly Archives: November 2022
ಪೊಲೀಸ್ ವಿಚಾರಣೆ ವೇಳೆ ವ್ಯಕ್ತಿ ಸಾವು.
Cnewstv / 12.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೊಲೀಸ್ ವಿಚಾರಣೆ ವೇಳೆ ವ್ಯಕ್ತಿ ಸಾವು. ಬೆಳಗಾವಿ : ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ಒಳಗಾದ ವ್ಯಕ್ತಿ ಪೊಲೀಸ್ ಕಸ್ಟಡಿ ವೇಳೆ ಮೃತಪಟ್ಟ ಪ್ರಕರಣ ಶುಕ್ರವಾರ ರಾತ್ರಿ ಸಂಭವಿಸಿದೆ. ರಾಜ್ಯದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆ ಮಾಡಿರುವುದು ನಮ್ಮ ಸರ್ಕಾರ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರಗೌಡ ಪಾಟೀಲ್ (46) ಮೃತಪಟ್ಟ ವ್ಯಕ್ತಿ. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ...
Read More »ರಾಜ್ಯದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆ ಮಾಡಿರುವುದು ನಮ್ಮ ಸರ್ಕಾರ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ.
Cnewstv / 10.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆ ಮಾಡಿರುವುದು ನಮ್ಮ ಸರ್ಕಾರ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ. ಬೆಂಗಳೂರು : ಕರ್ನಾಟಕದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆಯಾಗಿರುವುದು ನಮ್ಮ ಸರ್ಕಾರದ ಅವಧಿಯಲ್ಲಿ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ಮತದಾರರಲ್ಲಿ ಮನವಿ. ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ...
Read More »ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ಮತದಾರರಲ್ಲಿ ಮನವಿ.
Cnewstv / 10.11.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ಮತದಾರರಲ್ಲಿ ಮನವಿ. ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಕ್ಕೆ ಸಂಬಂಧಿಸಿದಂತೆ, 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗಳನ್ನು ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ವಿತರಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ದಿನಾಂಕ: 12-11-2022, 20-11-2022, 03-12-2022 ಹಾಗೂ 04-12-2022 ರಂದು ತಮ್ಮ ಮತಗಟ್ಟೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಹಾಜರಿದ್ದು ಕಾರ್ಯ ನಿರ್ವಹಿಸಲಿದ್ದಾರೆ. “ಸಂವಿಧಾನ -ಸಾಮಾಜಿಕ ನ್ಯಾಯ” ವಿಚಾರ ಸಂಕೀರ್ಣ ಮತ್ತು ...
Read More »“ಸಂವಿಧಾನ -ಸಾಮಾಜಿಕ ನ್ಯಾಯ” ವಿಚಾರ ಸಂಕೀರ್ಣ ಮತ್ತು ಪುಸ್ತಕ ಬಿಡುಗಡೆ.
Cnewstv / 10.11.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಸಂವಿಧಾನ -ಸಾಮಾಜಿಕ ನ್ಯಾಯ” ವಿಚಾರ ಸಂಕೀರ್ಣ ಮತ್ತು ಪುಸ್ತಕ ಬಿಡುಗಡೆ. ಬೈಕ್ ರ್ಯಾಲಿಯಲ್ಲಿ ಸಹೋದರರ ಕಮಾಲ್ ಶಿವಮೊಗ್ಗ : ಸಂವಿಧಾನ ಸಾಮಾಜಿಕ ನ್ಯಾಯ ವಿಚಾರ ಸಂಕೀರ್ಣ ಮತ್ತು ಪುಸ್ತಕ ಬಿಡುಗಡೆ ಸಮಾರಂಭವನ್ನು ಇಂದು ಸರ್ಕಾರಿ ನೌಕರರ ಭಾವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಪೀಪಲ್ಸ್ ಲಾಯರ್ ಗಿಲ್ಡ್, ಸರ್ಜಿ ಫೌಂಡೇಶನ್ ಇವರ ಸಂಯುಕ್ತ ಆಶಯದಲ್ಲಿ ಅಯೋಜನೆ ಮಾಡಲಾಗಿತ್ತು. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಬೈಕ್ ರ್ಯಾಲಿಯಲ್ಲಿ ಸಹೋದರರ ಕಮಾಲ್
Cnewstv / 10.11.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೈಕ್ ರ್ಯಾಲಿಯಲ್ಲಿ ಸಹೋದರರ ಕಮಾಲ್ ಶಿವಮೊಗ್ಗ : ಬೈಕ್ ರ್ಯಾಲಿಯಲ್ಲಿ ಬಿ.ಎಸ್ ಯಡಿಯೂರಪ್ಪನವರ ಪುತ್ರರಾದ ಬಿ ವೈ ರಾಘವೇಂದ್ರ ಹಾಗೂ ಬಿ ವೈ ವಿಜಯೇಂದ್ರ ಕಮಾಲ್ ಮಾಡಿದ್ದಾರೆ. ಶಿಕಾರಿಪುರ ಕೊಳಗಿ ಗ್ರಾಮದ ಬಿಜೆಪಿ ಯುವ ಮೋರ್ಚಾ ವತಿಯಿಂದ ನೆಡೆದ ಬೈಕ್ ರ್ಯಾಲಿಯಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಸ್ವತಃ ಬೈಕ್ ಚಾಲಾಯಿಸಿ ಪಕ್ಷದ ಕಾರ್ಯಕರ್ತರೊಂದಿಗೆ ರ್ಯಾಲಿಯಲ್ಲಿ ...
Read More »kSCA ಅಧ್ಯಕ್ಷ ಪಟ್ಟಕ್ಕೆ ರಘುರಾಮ್ ಭಟ್ಟ ಅವಿರೋಧ ಆಯ್ಕೆ.
Cnewstv / 10.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. kSCA ಅಧ್ಯಕ್ಷ ಪಟ್ಟಕ್ಕೆ ರಘುರಾಮ್ ಭಟ್ಟ ಅವಿರೋಧ ಆಯ್ಕೆ. ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಮಾಜಿ ಎಡಗೈ ಸ್ಪಿನ್ನರ್ ರಘು ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನವೆಂಬರ್ 20 ರಂದು ನಡೆಯಬೇಕಿದ್ದ ಚುನಾವಣೆಗೆ KSCA ಅಧ್ಯಕ್ಷ ಸ್ಥಾನಕ್ಕೆ ಬಿ.ಎನ್. ಮಧುಕರ್, ಸಂಜಯ್ ಪೋಳ್ ಹಾಗೂ ವಿನಯ್ ಮೃತ್ಯುಂಜಯ ಅವರು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಬುಧವಾರ (ನೆನ್ನೆ) ಕೊನೆಯ ದಿನಾಂಕವಾಗಿತ್ತು. ಅದೇ ರೀತಿ ಈ ...
Read More »ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ
Cnewstv / 09.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ. ಇಂದು ಹೊನ್ನಾಳಿಗೆ ತೆರಳುವ ಪೂರ್ವದಲ್ಲಿ ನಗರದ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು, ಏಳನೇ ವೇತನ ಜಾರಿ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಂಡಿದೆನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಸಮಿತಿಯ ನೇತೃತ್ವದಲ್ಲಿ ವೇತನ ಆಯೋಗವನ್ನು ರಚಿಸಲಾಗಿದೆ ಎಂದು ಸರ್ಕಾರ ಹೇಳಿದೆ. https://cnewstv.in/?p=11469 ಅಕ್ಟೋಬರ್ ಅಂತ್ಯದ ಒಳಗೆ ವೇತನ ...
Read More »ಪ.ಪಂ.ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ.
Cnewstv / 08.11.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ.ಪಂ.ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ. ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2022-23ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡಕ್ಕೆ 4 ಗುರಿಗಳನ್ನು ನಿಗದಿಪಡಿಸಿದ್ದು, ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿಕೈಗಾರಿಕೆ ಇತ್ಯಾದಿ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಪಡೆಯಲು ಆರ್ಥಿಕವಾಗಿ ಹಿಂದುಳಿದ ಅರ್ಹ ಪರಿಶಿಷ್ಟ ಪಂಗಡದ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ. https://cnewstv.in/?p=11466 ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, ...
Read More »ಎರಡು ಸುದ್ದಿ ವಾಹಿನಿಗಳನ್ನು ಪತ್ರಿಕಾಗೋಷ್ಠಿಯಿಂದ ನಿರ್ಬಂಧಿಸಿದ ಕೇರಳ ರಾಜ್ಯಪಾಲ.
Cnewstv / 02.11.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎರಡು ಸುದ್ದಿ ವಾಹಿನಿಗಳನ್ನು ಪತ್ರಿಕಾಗೋಷ್ಠಿಯಿಂದ ನಿರ್ಬಂಧಿಸಿದ ಕೇರಳ ರಾಜ್ಯಪಾಲ. ನವದೆಹಲಿ : ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಸೋಮವಾರ ತಮ್ಮ ಪತ್ರಿಕಾಗೋಷ್ಠಿಗೆ ಎರಡು ಮಲೆಯಾಳಂ ಸುದ್ದಿ ವಾಹಿನಿಗಳನ್ನು ನಿರ್ಬಂಧಿಸಿದ್ದಾರೆ. ಈ ಕುರಿತು ಮಾತನಾಡಿದ ಆರಿಫ್, “ನಾನು ಮಾಧ್ಯಮವನ್ನು ಅತ್ಯಂತ ಮುಖ್ಯವೆಂದು ಪರಿಗಣಿಸಿದ್ದೇನೆ. ಯಾವಾಗಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದೇನೆ. ಆದರೆ ಮುಖವಾಡ ಧರಿಸಿರುವ ಮಾಧ್ಯಮವನ್ನು ನಾನು ಪ್ರೋತ್ಸಾಹಿಸುವುದಿಲ್ಲ,’ ಎಂದರು. “ಮಲಯಾಳಂ ಚಾನೆಲ್ಗಳಾದ ಕೈರಾಲಿ ಮತ್ತು ಮೀಡಿಯಾ ಒನ್ನ ವರದಿಗಾರರು ...
Read More »
C News TV Kannada News Online in cnewstv