Breaking News

Monthly Archives: November 2022

ಬಿ ಬಿ ಶ್ರೀನಿವಾಸ್ ಹುಟ್ಟುಹಬ್ಬದ ಪ್ರಯುಕ್ತ NSUI ವತಿಯಿಂದ ಹೊದಿಕೆ ವಿತರಣೆ.

Cnewstv / 08.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿ ಬಿ ಶ್ರೀನಿವಾಸ್ ಹುಟ್ಟುಹಬ್ಬದ ಪ್ರಯುಕ್ತ NSUI ವತಿಯಿಂದ ಹೊದಿಕೆ ವಿತರಣೆ. ಶಿವಮೊಗ್ಗ : ಜಿಲ್ಲಾ ಎನ್‌ಎಸ್‌ಯುಐ ಘಟಕದ ವತಿಯಿಂದ ರಾಷ್ಟ್ರೀಯ‌ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿಬಿ ಶ್ರೀನಿವಾಸ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಆರ್ಥಿಕವಾಗಿ ಹಿಂದುಳಿದ ನಿರಾಶ್ರಿತರಿಗೆ ಹೊದಿಕೆ ವಿತರಣೆ ಮಾಡಲಾಗಿತ್ತು. ಇದನ್ನು ಒದಿ : https://cnewstv.in/?p=11447 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಗಂಧದ ಗುಡಿ ಚಿತ್ರದ ಟಿಕೆಟ್ ದರದಲ್ಲಿ ಭಾರೀ ಇಳಿಕೆ.

Cnewstv / 07.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಂಧದ ಗುಡಿ ಚಿತ್ರದ ಟಿಕೆಟ್ ದರದಲ್ಲಿ ಭಾರೀ ಇಳಿಕೆ. ಬೆಂಗಳೂರು : ಪವರ್ ಸ್ಟಾರ್ ಡಾ. ಪುನೀತ್ ರಾಜ್‍ಕುಮಾರ್ ನಟನೆಯ ಸಾಕ್ಷ್ಯ ಚಿತ್ರ ಗಂಧದಗುಡಿ ಟಿಕೆಟ್ ದರದಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಅಪ್ಪು ಅಭಿನಯದ ಕೊನೆಯ ಚಿತ್ರ ಹಾಗೂ ಅವರ ಕನಸಿನ ಸಿನಿಮಾವಾದ ಗಂಧದಗುಡಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಾಡಿನ ಪ್ರಕೃತಿ ಸೌಂದರ್ಯ, ಸಸ್ಯ ಸಂಪತ್ತನ್ನು ತೋರಿಸುವ ಈ ಸಿನಿಮಾವನ್ನು ಎಲ್ಲರೂ ನೋಡಬೇಕು ಎಂಬ‌ ಉದ್ದೇಶದಿಂದ PRK ...

Read More »

7 ದಿನಗಳಿಂದ ನಿಂತೇ ಇರುವ ಹೋರಿ.

Cnewstv / 07.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 7 ದಿನಗಳಿಂದ ನಿಂತೇ ಇರುವ ಹೋರಿ. ಶಿವಮೊಗ್ಗ : ಜಿಲ್ಲೆಯ ಸೊರಬ ತಾಲೂಕಿನ ಗ್ರಾಮ ಒಂದರಲ್ಲಿ ಹೋರಿಯೊಂದು ಕಳೆದ ಏಳು ದಿನಗಳಿಂದ ನಿಂತೇ ಇದೆ. ಹೌದು ಹೀಗೆ ಕಳೆದ ಏಳು ದಿನಗಳಿಂದ ದನದ ಕೊಟ್ಟಿಗೆಯಲ್ಲೇ ಅಲ್ಲಾಡದೆ ನಿಂತ ಜಾಗದಲ್ಲಿ ಕಳೆದ ಏಳು ದಿನಗಳಿಂದ ಈ ಹೋರಿ ನಿಂತಿರುವುದಕ್ಕೆ ಕಾರಣ ಚರ್ಮಗಂಟು ರೋಗ. ಚರ್ಮ ಗಂಟು ರೋಗದ ( ಲಂಟಿ ಸ್ಕಿನ್ ಡಿಸೀಸ್ ) ಪರಿಣಾಮವಾಗಿ ಸೊರಬ ತಾಲೂಕಿನ ಹಿರೇಚೌಟಿ ...

Read More »

ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR.

Cnewstv / 06.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR. ಬೆಂಗಳೂರು : ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಭಾರತ್ ಜೋಡೋ ಯಾತ್ರೆಯ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿರುವ ರಾಹುಲ್ ಗಾಂಧಿಗೆ ಸಂಕಷ್ಟ ಶುರುವಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್ 2 ಹಿಂದಿ ಚಿತ್ರದ ಹಾಡು ಹಕ್ಕುಸ್ವಾಮ್ಯ ಪಡೆಯದೇ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಅಡಿಯಲ್ಲಿ ರಾಹುಲ್ ಗಾಂಧಿ ಸಂಸದ ಜಯರಾಂ ರಮೇಶ್, ...

Read More »

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಅಶೋಕ ಕಶ್ಯಪ್ ನೇಮಕ.

Cnewstv / 06.11.2022 / ಬೆಂಗಳೂರು / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ಅಶೋಕ ಕಶ್ಯಪ್ ನೇಮಕ. ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ ಕಶ್ಯಪ್ ಅವರನ್ನು ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವ್ಯಾಪ್ತಿಯ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ಅಶೋಕ ಕಶ್ಯಪ್ ರವರನ್ನು ನೇಮಕ ಮಾಡಲಾಗಿದ್ದು, ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದ ವರೆಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದನ್ನು ಒದಿ : https://cnewstv.in/?p=11435 ಅನೇಕ ...

Read More »

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ.

Cnewstv / 05.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ. ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2021-22 ನೇ ಸಾಲಿನಲ್ಲಿ ಸಿ.ಇ.ಟಿ ಮೂಲಕ ಆಯ್ಕೆಯಾಗಿ ಈಗಾಗಲೇ ವ್ಯಾಸಂಗ ಮುಂದುವರೆಸಿರುವ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮಾತ್ರ ಅರಿವು ಶೈಕ್ಷಣಿಕ ಸಾಲ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನು ಒದಿ : https://cnewstv.in/?p=11429 ಕಳೆದ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ 2ನೇ ವರ್ಷದಲ್ಲಿ ...

Read More »

ಮರಾಠಿ ಚಿತ್ರರಂಗಕ್ಕೆ ಅಕ್ಷಯ್ ಕುಮಾರ್ ಎಂಟ್ರಿ.

Cnewstv / 05.11.2022 / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮರಾಠಿ ಚಿತ್ರರಂಗಕ್ಕೆ ಅಕ್ಷಯ್ ಕುಮಾರ್ ಎಂಟ್ರಿ. ಮುಂಬೈ : ಬಾಲಿವುಡ್ ನಾ ಖ್ಯಾತ ನಟ ಅಕ್ಷಯ್ ಕುಮಾರ್ ಅವರು ಮರಾಠಿ ಚಿತ್ರರಂಗಕ್ಕೆ ಕಾಲಿಡಲು ನಿರ್ಧರಿಸಿದ್ದಾರೆ. ಮರಾಠಿ ಸಾಮ್ರಾಜ್ಯದ ದೊರೆ ಆಗಿದ್ದ ಛತ್ರಪತಿ ಶಿವಾಜಿ ಪಾತ್ರದಲ್ಲಿ ಅವರು ನಟಿಸಲಿದ್ದಾರೆ. ಮಹೇಶ್ ಮಂಜರೇ ಅವರು ಶಿವಾಜಿ ಅವರ ಜೀವನ ಆಧಾರಿತ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ವೇದಾತ್ ಮರಾಠೆ ವೀರ್ ದೌಡಲೆ ಸಾತ್’ ಎಂದು ಟೈಟಲ್ ಇಡಲಾಗಿದೆ. ವಸೀಮ್ ಖುರೇಷಿ ಅವರು ಈ ಚಿತ್ರವನ್ನು ...

Read More »

ಆಶ್ರಯ ಜಿ+2 ಮಾದರಿ ಮನೆಗಳಿಗೆ ಅರ್ಜಿ ಆಹ್ವಾನ.

Cnewstv / 05.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಶ್ರಯ ಜಿ+2 ಮಾದರಿ ಮನೆಗಳಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮ, ಬೆಂಗಳೂರು ಇವರ ಆದೇಶ ಮತ್ತು ಶಿವಮೊಗ್ಗ ನಗರ ಆಶ್ರಯ ಸಮಿತಿ ತೀರ್ಮಾನದಂತೆ ಜಿ+2 ಮಾದರಿಯ ಮನೆಗಳನ್ನು ಶಿವಮೊಗ್ಗ ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್ ಅರ್ಜಿಗಳನ್ನು ವೆಬ್‍ಸೈಟ್ Shivamoggacitycorp.org ...

Read More »

ರಾಜ್ಯಾದ್ಯಂತ 5 ದಿನ ಭಾರಿ ಮಳೆ ಸಾಧ್ಯತೆ.

Cnewstv / 02.11.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯಾದ್ಯಂತ 5 ದಿನ ಭಾರಿ ಮಳೆ ಸಾಧ್ಯತೆ. ಬೆಂಗಳೂರು : ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೆನ್ನೆ ಸಂಜೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಜನ ತತ್ತರಿಸಿದ್ದಾರೆ. ಇಂದು ಬೆಳಿಗ್ಗೆಯಿಂದ ಮೋಡ ಕವಿಡ ವಾತಾವರಣವಿದ್ದು, ಸಂಜೆ ಮತ್ತೆ ಮಳೆಯಾಗುವಾ ಸಾಧ್ಯತೆ ಇದೆ. ರಾಜ ಕಾಲುವೆ, ತಗ್ಗು ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಎಚ್ಚರಿಕೆಯನ್ನು ನೀಡಲಾಗಿದೆ. ಇಂದಿನಿಂದ‌ ...

Read More »