Breaking News

Monthly Archives: December 2022

ಸಹ ಶಿಕ್ಷಕ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

Cnewstv / 31.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಹ ಶಿಕ್ಷಕ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಶ್ರೀಗುರು ತಿಪ್ಪೇರುದ್ರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿಯಲ್ಲಿ ಖಾಲಿಯಿರುವ ಸಹ ಶಿಕ್ಷಕ ಹುದ್ದೆಯ ಬಿ.ಎ., ಬಿ.ಇಡಿ. ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ...

Read More »

ಪ್ರತೀ 10 ಸೆಕೆಂಡ್‌ಗೆ ಒಂದು ಸಾವು, ಪ್ರತೀ 9 ಸೆಕೆಂಡ್‌ಗೆ ಒಂದು ಶಿಶುವಿನ ಜನನ.. ಭಾರತದ ಜನಸಂಖ್ಯೆಯು ಚೀನಾವನ್ನು ಮೀರಿಸುತ್ತಾ !!!

Cnewstv / 31.12.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರತೀ 10 ಸೆಕೆಂಡ್‌ಗೆ ಒಂದು ಸಾವು, ಪ್ರತೀ 9 ಸೆಕೆಂಡ್‌ಗೆ ಒಂದು ಶಿಶುವಿನ ಜನನ.. ಭಾರತದ ಜನಸಂಖ್ಯೆಯು ಚೀನಾವನ್ನು ಮೀರಿಸುತ್ತಾ !!! ವಾಷಿಂಗ್ಟನ್‌: ಹೊಸ ವರ್ಷದ ದಿನಕ್ಕೆ (2023 ಜ.1) ಜಗತ್ತಿನ ಒಟ್ಟು ಜನಸಂಖ್ಯೆ 7.9 ಬಿಲಿಯನ್‌ಗೆ ಏರಿಕೆಯಾಗಲಿದೆ. ಈ ಬಗ್ಗೆ ಅಮೆರಿಕ ಸರಕಾರದ ಜನಸಂಖ್ಯಾ ವಿಭಾಗ ಮಾಹಿತಿ ನೀಡಿದೆ. 2022 ಜ.1ರ ಮಾಹಿತಿಗೆ ಹೋಲಿಕೆ ಮಾಡಿದಾಗ 73.7 ಬಿಲಿಯನ್‌ಗಳಷ್ಟು ವೃದ್ಧಿಯಾಗಲಿದೆ ಎಂದು ಅದು ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ. ...

Read More »

ಕೊರಿಯರ್‌ ಕಚೇರಿಯಲ್ಲಿ ಪಾರ್ಸಲ್‌ ಬಂದಿದ್ದ ಮಿಕ್ಸಿ ಸ್ಫೋಟ. ಮಾಲೀಕನಿಗೆ ಗಂಭೀರ ಗಾಯ.

Cnewstv / 27.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೊರಿಯರ್‌ ಕಚೇರಿಯಲ್ಲಿ ಪಾರ್ಸಲ್‌ ಬಂದಿದ್ದ ಮಿಕ್ಸಿ ಸ್ಫೋಟ. ಮಾಲೀಕನಿಗೆ ಗಂಭೀರ ಗಾಯ. ಬೆಂಗಳೂರು : ಕೊರಿಯರ್‌ ಕಚೇರಿಯಲ್ಲಿ ಪಾರ್ಸಲ್‌ ಬಂದಿದ್ದ ಮಿಕ್ಸಿ ಸ್ಫೋಟಗೊಂಡಿದ್ದು, ಮಾಲೀಕನಿಗೆ ಗಂಭೀರವಾದ ಗಾಯವಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. https://cnewstv.in/?p=11745 ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ‌ ಕೊರಿಯರ್ ಕಚೇರಿಯಲ್ಲಿ ನಡೆದಿದೆ. ಘಟನೆಯಲ್ಲಿ ಅಂಗಡಿ ಮಾಲೀಕ ಶಶಿ ಗಂಭೀರ ಗಾಯಗೊಂಡಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್ ಗೆ ...

Read More »

ವಿ.ಆರ್.ಡಬ್ಲ್ಯು ಹುದ್ದೆಗೆ ಅರ್ಜಿ ಆಹ್ವಾನ.

Cnewstv / 26.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿ.ಆರ್.ಡಬ್ಲ್ಯು ಹುದ್ದೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹೊಸನಗರ ತಾಲ್ಲೂಕಿನ ಅಂಡಗದೂದೂರು, ನಗರ(ಮೂಡುಗೊಪ್ಪ) ಮತ್ತು ರಾಮಚಂದ್ರಾಪುರ ಗ್ರಾಮ ಪಂಚಾಯ್ತಿಗಳಲ್ಲಿ ವಿ.ಆರ್.ಡಬ್ಲ್ಯು ಹುದ್ದೆಯು ಖಾಲಿ ಇದ್ದು, ಗ್ರಾ.ಪಂ/ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲಿ ವಾಸವಿರುವ ೧೮ ರಿಂದ ೪೫ ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. https://cnewstv.in/?p=11741 ನಿಗದಿತ ಅರ್ಜಿ ನಮೂನೆಯನ್ನು ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂಆರ್ ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ರವಿಕುಮಾರ್ ಮೊ.ಸಂ 9731922693 ...

Read More »

ಕೋವಿಡ್ ಮುಂಜಾಗ್ರತೆ ವಹಿಸಿ ಲಸಿಕೆ ಪಡೀಯಿರಿ : ಜಿ.ಪಂ. ಸಿಇಓ.

Cnewstv / 26.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೋವಿಡ್ ಮುಂಜಾಗ್ರತೆ ವಹಿಸಿ ಲಸಿಕೆ ಪಡೀಯಿರಿ : ಜಿ.ಪಂ. ಸಿಇಓ. ಶಿವಮೊಗ್ಗ : ಜಿಲ್ಲಾಪಂಚಾಯತ್ ಶಿವಮೊಗ್ಗ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನಿರ್ವಾಹಕ ಎನ್.ಡಿ. ಪ್ರಕಾಶ್ ರವರು ಶಿವಮೊಗ್ಗ ಜಿಲ್ಲೆಯ ಎಲ್ಲಾ ತಹಸೀಲ್ದಾರ್, ಇಓ, ಬಿಇಒ ಮತ್ತು ಟಿಹೆಚ್ ಒ ಗಳಿಗೆ ಜೂಮ್ ವಿಸಿ ಮುಖಾಂತರ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತು ವಿವರವಾಗಿ ಮಾಹಿತಿ ನೀಡಿದರು. ಎಲ್ಲಾ ತಾಲ್ಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಯಲ್ಲಿ ಇರುವ ಆಕ್ಸಿಜನ್ ಸರಬರಾಜು, ಐಸಿಯು ...

Read More »

ವೃದ್ಧ ದಂಪತಿಯನ್ನು ಕೊಲೆ ಮಾಡಿದ 12 ವರ್ಷದ ಚಿಂದಿ ಆಯುವ ಬಾಲಕ.

Cnewstv / 26.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೃದ್ಧ ದಂಪತಿಯನ್ನು ಕೊಲೆ ಮಾಡಿದ 12 ವರ್ಷದ ಚಿಂದಿ ಆಯುವ ಬಾಲಕ. ಗಾಜಿಯಾಬಾದ್ : ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನವೆಂಬರ್ 22 ರಂದು ನಡೆದ ವೃದ್ಧ ದಂಪತಿಯ ಕೊಲೆ ಪ್ರಕರಣದ ತನಿಖೆ ವೇಳೆ ಸಿಕ್ಕ ಸತ್ಯಾಂಶದಿಂದ ಪೊಲೀಸರು ದಂಗಾಗಿದ್ದಾರೆ. ವೃದ್ಧ ದಂಪತಿಯ ಕೊಲೆ ಹಿಂದಿನ ಮಾಸ್ಟರ್ ಮೈಂಡ್ 12 ವರ್ಷದ ಬಾಲಕ. ಈ ಕೃತ್ಯದ ಹಿಂದೆ ಇದ್ದ ಬಾಲಕನನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ವೃದ್ಧ ದಂಪತಿಯ ಕೊಲೆ ಹಿಂದಿನ ...

Read More »

ಕಿರುತೆರೆ ನಟಿ ತುನಿಶಾ ಪ್ರಕರಣ : ʼʼಲವ್‌ ಜಿಹಾದ್‌ ಕೋನದಲ್ಲೂ ತನಿಖೆ ಆಗಬೇಕು”.

Cnewstv / 25.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಿರುತೆರೆ ನಟಿ ತುನಿಶಾ ಪ್ರಕರಣ : ʼʼಲವ್‌ ಜಿಹಾದ್‌ ಕೋನದಲ್ಲೂ ತನಿಖೆ ಆಗಬೇಕು”. ಮುಂಬೈ: ಕಿರುತೆರೆ ನಟಿ ತುನಿಶಾ ಪ್ರಕರಣದ ತನಿಖೆಯನ್ನು ಲವ್ ಜಿಹಾದ್ ಕೋನದಿಂದಲೂ ತನಿಖೆ ಮಾಡಬೇಕೆಂದು ಬಿಜೆಪಿ ಶಾಸಕ ರಾಮ್ ಕದಂ ಹೇಳಿದ್ದಾರೆ. ಜನಪ್ರಿಯ ಟಿವಿ ಧಾರಾವಾಹಿಗಳಾದ ‘ಚಕ್ರವರ್ತಿನ್ ಅಶೋಕ ಸಾಮ್ರಾಟ್ʼ, ‘ಭಾರತ್ ಕಾ ವೀರ್ ಪುತ್ರ-ಮಹಾರಾಣಾ ಪ್ರತಾಪ್’ ಮತ್ತು ‘ಅಲಿ ಬಾಬಾ ದಸ್ತಾನ್-ಇ-ಕಾಬೂಲ್’ ಮುಂತಾದ ಜನಪ್ರಿಯ ಟಿವಿ ಧಾರಾವಾಹಿಗಳಲ್ಲಿನ ಪಾತ್ರಗಳಿಗೆ ಖ್ಯಾತಿ ಪಡೆದಿದ್ದ ತುನಿಶಾ ...

Read More »

ಇಂದಿನಿಂದ ಖಾಸಗಿ ಶಾಲೆಗಳಲ್ಲಿ ಈ ಕೊರೊನಾ ರೂಲ್ಸ್ ಖಂಡಿತವಾಗಿ ಪಾಲಿಸಬೇಕು..

Cnewstv / 24.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದಿನಿಂದ ಖಾಸಗಿ ಶಾಲೆಗಳಲ್ಲಿ ಈ ಕೊರೊನಾ ರೂಲ್ಸ್ ಖಂಡಿತವಾಗಿ ಪಾಲಿಸಬೇಕು.. ಬೆಂಗಳೂರು : ರೂಪ್ಸಾ ತನ್ನ ಅಧೀನದಲ್ಲಿ ಬರುವ ಕರ್ನಾಟಕದ ಖಾಸಗಿ ಶಾಲೆಗಳ ಜೊತೆ ಸಭೆ ಮಾಡಿದ್ದು, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಖಾಸಗಿ ಶಾಲೆಗಳಲ್ಲಿ ಕೊರೊನಾ ‌ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂದಿನಿಂದ ಈ ನಿಯಮ ಅನ್ವಯವಾಗಲಿದೆ. ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಶಾಲೆಗಳಲ್ಲಿ ಕೊರೊನಾ ‌ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಖಾಸಗಿ ಶಾಲೆಗಳಿಗೆ ಸೂಚಿಸಿದ್ದಾರೆ. ಅಲ್ಲದೇ ...

Read More »

ಬದಲಾವಣೆಗಾಗಿ – ಯುವ ಆಕ್ರೋಶದ ಹೆಜ್ಜೆ.

Cnewstv / 23.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬದಲಾವಣೆಗಾಗಿ – ಯುವ ಆಕ್ರೋಶದ ಹೆಜ್ಜೆ. ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಬದಲಾವಣೆಗಾಗಿ – ಯುವ ಆಕ್ರೋಶದ ಹೆಜ್ಜೆ ಪತ್ರಿಭಟನಾ ಮೆರವಣಿಗೆ ನಡೆಸಲಾಯಿತು. https://cnewstv.in/?p=11722 ಜನವಿರೋಧಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಮುಂಖಡ ಎಸ್ ಕುಮಾರೇಶ್ ನೇತ್ರತ್ವದಲ್ಲಿ ಬೃಹತ್ ಜಾಥ ಶಿವಮೊಗ್ಗ ನಗರ ರಾಮಣ್ಣ ಶೆಟ್ಟಿ ಪಾರ್ಕ್‌ನಿಂದ ಅಶೋಕ ವೃತ್ತ (ಬಸ್‌ ಸ್ಯಾಂಡ್ ...

Read More »

ಹಿಂದೂ ಜಾಗರಣ ವೇದಿಕೆಯ 3ನೇ ತೈ ವಾರ್ಷಿಕ ಪ್ರಾಂತ ಸಮ್ಮೇಳನ.

Cnewstv / 23.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಿಂದೂ ಜಾಗರಣ ವೇದಿಕೆಯ 3ನೇ ತೈ ವಾರ್ಷಿಕ ಪ್ರಾಂತ ಸಮ್ಮೇಳನ. ಶಿವಮೊಗ್ಗ : ಹಿಂದೂ ಜಾಗರಣ ವೇದಿಕೆಯ 3ನೇ ತ್ರೈವಾರ್ಷಿಕ ಪ್ರಾಂತ ಸಮ್ಮೇಳನವು ಡಿಸೆಂಬರ್ 25 ರಂದು ಎನ್.ಇ.ಎಸ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.‌ https://cnewstv.in/?p=11718 ಈ ಸಮ್ಮೇಳನಕ್ಕೆ ಕರ್ನಾಟಕ ದಕ್ಷಿಣ ಪ್ರಾಂತದ 16 ಜಿಲ್ಲೆಗಳಿಂದ ಹಿಂದೂ ಜಾಗರಣ ಘಟಕದ ಸುಮಾರು 4000 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಮ್ಮೇಳನವು 10 ಗಂಟೆಗೆ ಉದ್ಘಾಟನೆಯೊಂದಿಗೆ ಆರಂಭವಾಗಿ 11.30ಕ್ಕೆ ಘೋಷ್ಠಿ ನಡೆಯಲಿದೆ. ಇದರಲ್ಲಿ ಬಂದಂತಹ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments