Cnewstv / 21.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಖ್ಯಾತ ಗಮಕ ಪದ್ಮಶ್ರೀ ಪುರಸ್ಕ್ರತರಾದ ಗಮಕ ಗಂಧರ್ವ ಹೊಸಹಳ್ಳಿ ಆರ್ ಕೇಶವಮೂರ್ತಿ ಇನ್ನಿಲ್ಲ. ಶಿವಮೊಗ್ಗ : ಪದ್ಮಶ್ರೀ ಪುರಸ್ಕೃತ ಶ್ರೀಯುತ ಎಚ್ ಆರ್ ಕೇಶವಮೂರ್ತಿಯವರು ಇಂದು ಸಂಜೆ 4 ಗಂಟೆಗೆ ಮೃತಪಟ್ಟಿದ್ದಾರೆ. ಕಳೆದ ಹಲವು ದಶಕಗಳಿಂದ ನಿರಂತರವಾಗಿ ಗಮಕ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವ ಇವರ ಸಾಧನೆಯನ್ನ ಗುರುತಿಸಿ ಭಾರತ ಸರ್ಕಾರ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. 22 ಫೆಬ್ರವರಿ 1934 ರಂದು ಶಿವಮೊಗ್ಗ ಸಮೀಪದ ಹೊಸಹಳ್ಳಿ ...
Read More »Monthly Archives: December 2022
ದರ್ಶನ್ ವಿವಾದ : ಅಭಿಮಾನಿಗೆ ಕಿಚ್ಚನಿಂದ ಖಡಕ್ ಉತ್ತರ
Cnewstv / 21.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದರ್ಶನ್ ವಿವಾದ : ಅಭಿಮಾನಿಗೆ ಕಿಚ್ಚನಿಂದ ಖಡಕ್ ಉತ್ತರ ಬೆಂಗಳೂರು : ಇತ್ತೀಚೆಗೆ ನಟ ದರ್ಶನ್ ಅವರ ಮೇಲಾದ ಘಟನೆಗೆ ಕಿಚ್ಚ ಸುದೀಪ್ ಅವರು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿ, ಆಕ್ರೋಶ ಎಲ್ಲದಕ್ಕೂ ಉತ್ತರವಲ್ಲ. ಈ ರೀತಿ ಯಾರೊಂದಿಗೂ ಆಗಬಾರದು. ಅಪ್ಪು – ದರ್ಶನ್ ಇಬ್ಬರೂ ನನಗೆ ಆತ್ಮೀಯರು ಎಂದು ಹೇಳಿ ಅಭಿಮಾನಿಗಳ ಬಗ್ಗೆಯೂ ಹೇಳಿದ್ದರು. ಇದು ನಿಜಕ್ಕೂ ನನಗೆ ನೋವುಂಟು ಮಾಡಿದೆ ಎಂದು ಸುಮಾರು 3 ಪುಟಗಳಷ್ಟು ಸುದೀರ್ಘ ...
Read More »ಎತ್ತಿನ ಓಟ ಕ್ರೀಡೆ ಮುನ್ನ ಅನುಮತಿ ಪಡೆಯದಿದ್ದಲ್ಲಿ ಕ್ರಮ: ಡಾ.ಆರ್.ಸೆಲ್ವಮಣಿ.
Cnewstv / 19.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎತ್ತಿನ ಓಟ ಕ್ರೀಡೆ ಮುನ್ನ ಅನುಮತಿ ಪಡೆಯದಿದ್ದಲ್ಲಿ ಕ್ರಮ: ಡಾ.ಆರ್.ಸೆಲ್ವಮಣಿ. ಶಿವಮೊಗ್ಗ : ಎತ್ತಿನ ಓಟ/ಎತ್ತಿನ ಗಾಡಿ ಓಟವು ಒಂದು ಸಾಂಪ್ರದಾಯಿಕ ಕ್ರೀಡೆಯಾಗಿದ್ದು ಆಯೋಜಕರು ಕ್ರೀಡೆಗೆ ಮುನ್ನ ಸ್ಥಳೀಯ ವ್ಯಾಪ್ತಿಯ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು. ಎತ್ತಿನ ಓಟ/ಎತ್ತಿನ ಗಾಡಿ ಓಟ ಕ್ರೀಡೆಯ ಮಾರ್ಗಸೂಚಿ ಕುರಿತು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಇಂದು ...
Read More »ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ ಪೊಲೀಸರು.
Cnewstv / 19.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ ಪೊಲೀಸರು. ಶಿವಮೊಗ್ಗ : ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು ಹಾರಿಸಿದ ಘಟನೆ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ನಡೆದಿದೆ. ಪ್ರವೀಣ್ ಅಲಿಯಾಸ್ ಮೋಟು ಎಂಬಾತನ ಕಾಲಿಗೆ ಪೋಲಿಸರು ಗುಂಡು ಹಾರಿಸಿದ್ದಾರೆ. ಕೆಲವು ದಿನಗಳ ಹಿಂದೆ ಕಾರಿಗೆ ಬೆಂಕಿ ಹಚ್ಚಿ ಬೆದರಿಸಿದ್ದ, ಕೊಲೆ ಯತ್ನ, ಜೀವ ಬೆದರಿಕೆ ಸೇರಿದಂತೆ ಪ್ರವೀಣ್ ಮೇಲೆ 15 ...
Read More »ಇಂದಿನಿಂದ ಅಧಿವೇಶನ ಆರಂಭ.
Cnewstv / 19.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ. ಬೆಳಗಾವಿ ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 19 ರಿಂದ ಡಿಸೆಂಬರ್ 30ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಇದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಎರಡನೇ ಚಳಿಗಾಲದ ಅಧಿವೇಶನವಾಗಿದೆ. ಬೆಳಿಗ್ಗೆ 11 ಗಂಟೆಗೆ ಉಭಯ ಸದನಗಳ ಕಲಾಪ ಆರಂಭವಾಗಲಿದೆ. ಅದಕ್ಕೂ ಮೊದಲು ಬೆಳಗ್ಗೆ 10:30 ಕ್ಕೆ ಸಾರ್ವರ್ಕರ್ ಭಾವಚಿತ್ರ ಅನಾವರಣ ಸಾಧ್ಯತೆ ಇದೆ. https://cnewstv.in/?p=11697 ಮುಂಬರಲಿರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಸಿಎಂ ...
Read More »ಚಿರತೆ ದಾಳಿಗೆ ಐದು ಮೇಕೆ ಬಲಿ..
Cnewstv / 18.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಿರತೆ ದಾಳಿಗೆ ಐದು ಮೇಕೆ ಬಲಿ.. ಬೆಂಗಳೂರು : ಬೆಳ್ಳಂಬೆಳಗ್ಗೆ ಚಿರತೆ ದಾಳಿ ನಡೆಸಿ ಐದು ಮೇಕೆಗಳನ್ನು ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಮುತ್ತುರಾಯನ ಹೊಸಹಳ್ಳಿಯಲ್ಲಿ ನಡೆದಿದೆ. ಹನಗೋಡು ಹೋಬಳಿಯ ಮುತ್ತುರಾಯನ ಹೊಸಹಳ್ಳಿ ಗ್ರಾಮದ ರೈತ ದೇವರಾಜರಿಗೆ ಸೇರಿದ ಮೇಕೆಗಳಾಗಿದ್ದು, ಶನಿವಾರ ಬೆಳಗ್ಗೆ ದೇವರಾಜರ ಪತ್ನಿ ತಮಗೆ ಸೇರಿದ 22 ಮೇಕೆಗಳನ್ನು ತಮ್ಮ ಜಮೀನಿನಲ್ಲಿ ಮೇಯಲು ಬಿಟ್ಟು, ರಸ್ತೆ ಬದಿಯಲ್ಲಿ ಕಾಯುತ್ತಿದ್ದರು. ಈ ವೇಳೆ ಮೇಕೆಗಳ ಮೇಲೆ ...
Read More »“ಸ್ವಾನಿಧಿ ಮಹೋತ್ಸವ” : ಬೀದಿಬದಿ ವ್ಯಾಪಾರಸ್ಥರ ಕುಟುಂಬ ಹಬ್ಬ
Cnewstv / 17.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 “ಸ್ವಾನಿಧಿ ಮಹೋತ್ಸವ” : ಬೀದಿಬದಿ ವ್ಯಾಪಾರಸ್ಥರ ಕುಟುಂಬ ಹಬ್ಬ ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಡೇ-ನಲ್ಮ್ ಯೋಜನೆಯಡಿ ಪಿ.ಎಂ. ಸ್ವಾನಿಧಿ ಮಹೋತ್ಸವ ಕಾರ್ಯಕ್ರಮವನ್ನು ಡಾ|| ಬಿ.ಆರ್.ಅಂಬೇಡ್ಕರ್ ಭವನ ಆವರಣದಲ್ಲಿ ಡಿ.19 ರಿಂದ ಡಿ.24 ರವರೆಗೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಬೀದಿ ಬದಿ ವ್ಯಾಪಾರಿಗಳು ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ವಿವಿಧ ಸಾಂಸ್ಕøತಿಕ ಸ್ಪರ್ಧೆ ಹಾಗೂ ಕ್ರೀಡಾ ಕೂಟವನ್ನು ಏರ್ಪಸಿದೆ. ಡಿ.19 ರಂದು ಬೆಳಗ್ಗೆ 9.00 ರಿಂದ ಮಹಿಳೆ ...
Read More »ಎಟಿಎಂ ಯಂತ್ರವನ್ನೇ ಹೊತ್ತೂಯ್ದ ಕಳ್ಳರು..
Cnewstv / 14.12.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎಟಿಎಂ ಯಂತ್ರವನ್ನೇ ಹೊತ್ತೂಯ್ದ ಕಳ್ಳರು.. ಬೆಂಗಳೂರು : ಎಟಿಎಂ ಕೇಂದ್ರಕ್ಕೆ ನುಗ್ಗಿ 3.13 ಲಕ್ಷ ರೂ. ತುಂಬಿದ್ದ ಎಟಿಎಂ ಯಂತ್ರವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಿ.10ರಂದು ತಡರಾತ್ರಿ 12 ಗಂಟೆ ಸುಮಾರಿಗೆ ಟಾಟಾ ಏಸ್ ವಾಹನದಲ್ಲಿ ಬಂದ ನಾಲ್ಕು ಮಂದಿ ಕಳ್ಳರು, ಹರಳೂರು ರಸ್ತೆಯಲ್ಲಿರುವ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ. ಬಳಿಕ ಕೊಡಲಿಗಳಿಂದ ಎಟಿಎಂ ಕೇಂದ್ರದ ಸುತ್ತ ಹೊಡೆದು, ವೈಯರ್ ಗಳನ್ನು ಕತ್ತರಿಸಿ ಯಂತ್ರ ...
Read More »ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ.
Cnewstv / 14.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : 2022-23 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ಶಂಕರಘಟ್ಟದ ಅಲ್ಪಸಂಖ್ಯಾತರ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಾತಿ ನೀಡಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ದ ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸೀಟುಗಳ ವಿವರವನ್ನು ವಿದ್ಯಾರ್ಥಿನಿಲಯವಾರು ವಿದ್ಯಾರ್ಥಿನಿಲಯ ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಮುಸ್ಲಿಂ-36, 2ಎ-03, ಎಸ್ಸಿ-07, ಎಸ್ಟಿ-02 ಸೀಟುಗಳು ಲಭ್ಯವಿದ್ದು ಡಿಸೆಂಬರ್ ...
Read More »ಗುಜರಾತ್ ನಲ್ಲಿ ಬಿಜೆಪಿ ಭರ್ಜರಿ ಗೆಲುವು : ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ಸಂಭ್ರಮಾಚರಣೆ.
Cnewstv / 08.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗುಜರಾತ್ ನಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಕಚೇರಿಯಲ್ಲಿ ಸಂಭ್ರಮಾಚರಣೆ. ಶಿವಮೊಗ್ಗ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲಾ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನವನ್ನು ಗಳಿಸಿದ್ದು, 8ನೇ ಬಾರಿ ಅಧಿಕಾರ ಹಿಡಿಯುತ್ತಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವವನ್ನು ಆಚರಿಸಿದರು. ಸುದ್ದಿ ...
Read More »
C News TV Kannada News Online in cnewstv