Cnewstv / 05.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 12 ಅಂತಿಮ ದಿನವಾಗಿದೆ. ವೃತ್ತಿಪರ ಕೋರ್ಸ್ನ ವಿದ್ಯಾರ್ಥಿಗಳು ಮಾತ್ರ ವೆಬ್ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ, ದೂರವಾಣಿ ಸಂಖ್ಯೆ ...
Read More »Monthly Archives: December 2022
ಹೊಸಮನೆ ಬಡಾವಣೆಯ ರಾಜಕಾಲುವೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ.
Cnewstv / 05.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹೊಸಮನೆ ಬಡಾವಣೆಯ ರಾಜಕಾಲುವೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ. ಶಿವಮೊಗ್ಗ : ನಗರದ ಹೊಸಮನೆ ಬಡಾವಣೆಯ ರಾಜಕಾಲುವೆ ನಿರ್ಮಾಣಕ್ಕೆ ಶಾಸಕ ಕೆ ಎಸ್ ಈಶ್ವರಪ್ಪನವರು ಗುದ್ದಲಿ ಪೂಜೆ ನೆರವೇರಿಸುವರು ಮೂಲಕ ಚಾಲನೆ ನೀಡಿದರು. ಶಾಸಕರ ಅನುದಾನದಲ್ಲಿ ಒಂದು ಕೋಟಿ ಹಣವನ್ನು ಬಿಡುಗಡೆ ಗೊಂಡಿದ್ದು, ರಾಜ ಕಾಲುವೆ ನಿರ್ಮಾಣ ಕಾರ್ಯವು ಶುರುವಾಗಲಿದ್ದು ಹೊಸಮನೆ ಬಡಾವಣೆಯ ನಾಗಪ್ಪ ದೇವಸ್ಥಾನದ ಹತ್ತಿರ ಶಾಸಕರು ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸುವರು. ಈ ಸಂದರ್ಭದಲ್ಲಿ ...
Read More »10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ.
Cnewstv / 05.12.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ. ಭಾರತೀಯ ರೈಲ್ವೆಯು ಪಶ್ಚಿಮ ಕೇಂದ್ರ ರೈಲ್ವೇ (WCR) ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ wcr.indianrailways.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ. https://cnewstv.in/?p=11633 ಹುದ್ದೆಗಳ ವಿವರಗಳು: ಒಟ್ಟು ...
Read More »ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್. 6 ಸಾವು, 10 ಮಂದಿಗೆ ಗಾಯ.
Cnewstv / 05.12.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್. 6 ಸಾವು, 10 ಮಂದಿಗೆ ಗಾಯ. ನವದೆಹಲಿ : ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಹರಿದು ಆರು ಮಂದಿ ಮೃತಪಟ್ಟಿದ್ದು 10 ಮಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. https://cnewstv.in/?p=11608 ಮಧ್ಯ ಪ್ರದೇಶದ ರತ್ಲಮ್ ಜಿಲ್ಲೆಯಿಂದ ಸುಮಾರು 30 KM ದೂರದ ರತ್ಲಮ್ – ಲೆಬಾದ್ ರಸ್ತೆಯಲ್ಲಿರುವ ಸತ್ರುಂಡಾ ಗ್ರಾಮದ ಬಳಿ ಸುಮಾರು ...
Read More »ಕಾಂಗ್ರೆಸ್ ಪಕ್ಷ ಸಂಘಟಕ ಎಚ್ಎಸ್ ಸುಂದರೇಶ್ ರವರಿಗೆ ಸಿಗುತ್ತಾ ಈ ಬಾರಿಯ ಬಿ ಫಾರಂ ?!!
Cnewstv / 03.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಕ್ಷ ಸಂಘಟಕ ಎಚ್ಎಸ್ ಸುಂದರೇಶ್ ರವರಿಗೆ ಸಿಗುತ್ತಾ ಈ ಬಾರಿಯ ಬಿ ಫಾರಂ ?!! https://cnewstv.in/?p=11603 ಶಿವಮೊಗ್ಗ : ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಅಖಾಡ ತಯಾರಾಗಿದ್ದು ಅಭ್ಯರ್ಥಿಗಳು ತಮ್ಮ ಪಕ್ಷದಿಂದ ಅಧಿಕೃತ ಬಿ ಫಾರ್ಮ್ ಪಡೆಯಲು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಸಾರ್ವಜನಿಕ ವಲಯಗಳಲ್ಲಿ ಯಾವ ಪಕ್ಷದಿಂದ ಯಾವ ಅಭ್ಯರ್ಥಿಗೆ ಬಿ ಫಾರ್ಮ್ ದೊರೆಯಲಿದೆ ಎಂಬ ಮಾತುಗಳು ಹರಿದಾಡುತ್ತಿದೆ ಅದರಂತೆ ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ನಿಂದ ಈ ಬಾರಿ ಶಿವಮೊಗ್ಗ ...
Read More »ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ.
Cnewstv / 02.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ. ಶಿವಮೊಗ್ಗ : ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಇಂದು ಮುಂಜಾನೆ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ. ಇದನ್ನು ಒದಿ : https://cnewstv.in/?p=11600 ಶಿವಮೊಗ್ಗ ತಾಲೂಕಿನ ಹರಮಘಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಗಂಡು ಚಿರತೆಯೆಂದು ಇಂದು ಮುಂಜಾನೆ ಬಿದ್ದಿದ್ದು ಆ ಚಿರತೆಯನ್ನು ನೋಡಲು ಜನಸಾಗರವೇ ಹರಿದು ಬರುತ್ತಿದೆ. ಹರಮಘಟ್ಟ ಸುತ್ತಮುತ್ತ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಈ ಚಿರತೆ ಮೂರು ದನಗಳನ್ನು ತಿಂದು ...
Read More »ನವೆಂಬರ್ ತಿಂಗಳಿನಲ್ಲಿ ಸಂಗ್ರಹವಾದ ಜಿಎಸ್ಟಿ ಮೊತ್ತ ಗೊತ್ತಾ. ??
Cnewstv / 02.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನವೆಂಬರ್ ತಿಂಗಳಿನಲ್ಲಿ ಸಂಗ್ರಹವಾದ ಜಿಎಸ್ಟಿ ಮೊತ್ತ ಗೊತ್ತಾ. ?? ನವದೆಹಲಿ : ದೇಶದಲ್ಲಿ GST ಸಂಗ್ರಹದ ಮೊತ್ತ ಪ್ರತಿ ತಿಂಗಳು ಏರಿಕೆಯಾಗುತ್ತಿದೆ. ಕಳೆದ ಒಂಬತ್ತು ತಿಂಗಳಿನಿಂದ ದೇಶದಲ್ಲಿ ಪತ್ರಿ ತಿಂಗಳಿಗೆ 1.40 ಲಕ್ಷ ಕೋಟಿಗೂ ಅಧಿಕ ಜಿಎಸ್ಟಿ ಸಂಗ್ರಹವಾಗಿದೆ. https://cnewstv.in/?p=11596 ನವಂಬರ್ ತಿಂಗಳಿನಲ್ಲಿ ದೇಶದಲ್ಲಿ 1.46 ಕೋಟಿ ರೂಪಾಯಿ ಜಿಎಸ್ಟಿ ಸಂಗ್ರಹವಾಗಿದೆ. ಸತತ ಒಂಬತ್ತನೇ ತಿಂಗಳು ಕೂಡ ಜಿಎಸ್ಟಿ ಸಂಗ್ರಹ ಹೆಚ್ಚಳವಾಗಿದೆ. ಇದು ಗ್ರಾಹಕರ ಖರೀದಿ ಹೆಚ್ಚಳವಾಗಿರುವುದನ್ನು ತೋರಿಸುತ್ತದೆ. ...
Read More »ಡಿ.೩ಕ್ಕೆ ವಿಜೃಂಭಣೆಯ ಕನ್ನಡರಾಜ್ಯೋತ್ಸವ : ಕಿರಣ್ಕುಮಾರ್
Cnewstv / 01.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಿ.೩ಕ್ಕೆ ವಿಜೃಂಭಣೆಯ ಕನ್ನಡರಾಜ್ಯೋತ್ಸವ : ಕಿರಣ್ಕುಮಾರ್ ಶಿವಮೊಗ್ಗ : ನಗರದ ಅಶೋಕ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವನ್ನು ವಿಜೃಂಭಣೆಯಿಂದ ಡಿ.೩ಕ್ಕೆ ಆಚರಿಸಲಾಗುವುದು ಎಂದು ಕರವೇ ಯುವಸೇನೆ ಜಿಲ್ಲಾಧ್ಯಕ್ಷರಾದ ಕಿರಿಣ್ಕುಮಾರ್ ತಿಳಿಸಿದರು. ಅವರು ಮಾತನಾಡುತ್ತ ಅಂದು ಬೆಳಿಗ್ಗೆ ೮.೩೦ಕ್ಕೆ ಧ್ವಜಾರೋಹಣ ನೇರವೇರಿಲಿದೆ. ಸಂಜೆ ೬.೩೦ ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರಿಗೆ ಗೌರವಿಸಿ ಸನ್ಮಾನಿಸಲಾಗುವುದು ...
Read More »ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ : ಡಾ|| ಆರ್.ಸೆಲ್ವಮಣಿ.
Cnewstv / 01.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ : ಡಾ|| ಆರ್.ಸೆಲ್ವಮಣಿ. ಶಿವಮೊಗ್ಗ : ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವನ್ನು 2023ರ ಜನವರಿ 6, 7 ಮತ್ತು 08ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಯೋಜಿತ ಕಾರ್ಯಕ್ರಮವು ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತವು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು. ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವ ...
Read More »ಡಿ.17 ಮತ್ತು 18ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ಡಾ. ಆರ್.ಸೆಲ್ವಮಣಿ
Cnewstv / 01.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಿ.17 ಮತ್ತು 18ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ಡಾ. ಆರ್.ಸೆಲ್ವಮಣಿ ಶಿವಮೊಗ್ಗ : ಡಿಸೆಂಬರ್ 17 ಮತ್ತು 18ರಂದು ನಗರದ 4-5 ಸಮಾನಾಂತರ ವೇದಿಕೆಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು. Shivamogga : Jobs Available for Ladies!!! ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ...
Read More »
C News TV Kannada News Online in cnewstv