Cnewstv / 31.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಲೆನಾಡಿನಲ್ಲಾದರೂ ಪತ್ರಕರ್ತರ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲಿ. ಪಂಥ ಆಹ್ವಾನ ನೀಡಿದ ಕಾಂಗ್ರೆಸ್ ಸುಧೀರ್ ಮುರೋಳ್ಳಿ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಭಾರತ್ ಜೋಡೋ ಯಾತ್ರೆಯ ಕಡೆಯ ದಿನದಂದು ಬೃಹತ್ ಸಮಾವೇಶವನ್ನ ನಗರದ ಗೋಪಿ ವೃತ್ತದಲ್ಲಿ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿದ ಸುಧೀರ್ ಮುರೋಳ್ಳಿಯವರು, ಪ್ರಧಾನಿ ನರೇಂದ್ರ ಮೋದಿಯವರು ಮಲೆನಾಡಿನಲ್ಲಾದರೂ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿ ಎಂದರು. ಇದನ್ನು ಒದಿ : https://cnewstv.in/?p=11964 ಪ್ರಧಾನಿ ...
Read More »Monthly Archives: January 2023
ಸಿದ್ದರಾಮಯ್ಯ ಅವರ ಹೆಣವನ್ನು ನಾಯಿಯೂ ಮೂಸುವುದಿಲ್ಲ.
Cnewstv / 31.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯ ಅವರ ಹೆಣವನ್ನು ನಾಯಿಯೂ ಮೂಸುವುದಿಲ್ಲ. ಶಿವಮೊಗ್ಗ: ಸಿದ್ದರಾಮಯ್ಯ ಅವರ ಹೆಣವನ್ನು ನಾಯಿಯೂ ಮೂಸುವುದಿಲ್ಲ. ಜೀವಂತವಾಗಿರುವಾಗಲೇ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಇನ್ನು ಅವರ ಹೆಣವನ್ನು ನಾವೇಕೆ ತೆಗೆದುಕೊಳ್ಳುತ್ತೇವೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ಇದನ್ನು ಒದಿ : https://cnewstv.in/?p=11957 ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ನನ್ನ ಹೆಣ ಕೂಡ ಬಿಜೆಪಿಯನ್ನು ಸೇರುವುದಿಲ್ಲ ಎಂದು ಹೇಳಿದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಸಿದ್ದರಾಮಯ್ಯ ಅವರನ್ನು ನಾವು ಜೀವಂತವಾಗಿದ್ದಾಗಲೇ ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ. ...
Read More »ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಡವಟ್ಟು. ಹೆದ್ದಾರಿ ಮಧ್ಯ ಟೈಯರ್ ಗೆ ಬೆಂಕಿ. ಸಾಲುಗಟ್ಟಿ ನಿಂತ ವಾಹನಗಳು. ಗ್ರಾಮಸ್ಥರ ಆಕ್ರೋಶ.
Cnewstv / 30.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಡವಟ್ಟು. ಹೆದ್ದಾರಿ ಮಧ್ಯ ಟೈಯರ್ ಗೆ ಬೆಂಕಿ. ಸಾಲುಗಟ್ಟಿ ನಿಂತ ವಾಹನಗಳು. ಗ್ರಾಮಸ್ಥರ ಆಕ್ರೋಶ. ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಡವಟ್ಟಿನಿಂದ ಬೇಸತ್ತ ಗ್ರಾಮಸ್ಥರು ಹೆದ್ದಾರಿ ಮಧ್ಯೆ ಟೈಯರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಘಟನೆ ಭದ್ರಾವತಿ ತಾಲೂಕಿನ ಕಾರೆಹಳ್ಳಿಯಲ್ಲಿ ನಡೆದಿದೆ. ನಿರ್ಮಾಣ ಹಂತದಲ್ಲಿರುವ ಶಿವಮೊಗ್ಗ ಬೆಂಗಳೂರು ಹೆದ್ದಾರಿಯಲ್ಲಿ ಗುಂಡಿಯನ್ನು ತೆಗೆದು ಬ್ಯಾರಿಕೆಟ್ ಹಾಕದೆ ನಿರ್ಲಕ್ಷ ಮಾಡಿದ್ದು, ಕಾರೆಹಳ್ಳಿಯ ಗ್ರಾಮಸ್ಥರು ಪ್ರತಿದಿನ ಒಂದಲ್ಲೊಂದು ತೊಂದರೆಯನ್ನು ...
Read More »ಸಂಸದರು, ಶಾಸಕರನ್ನು ಸುತ್ತುವರೆದ VISL ಕಾರ್ಮಿಕರು.
Cnewstv / 30.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಸದರು, ಶಾಸಕರನ್ನು ಸುತ್ತುವರೆದ VISL ಕಾರ್ಮಿಕರು. ಶಿವಮೊಗ್ಗ : ಬಿಜೆಪಿ ಕಾರ್ಯಕರ್ಮಕ್ಕೆ VISL ಕಾರ್ಮಿಕರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ನಡೆದಿದೆ. ಭದ್ರಾವತಿಯ ವೀರಶೈವ ಸಭಾಭವನದಲ್ಲಿ ಇಂದು ಬಿಜೆಪಿ ಕಾರ್ಯಕಾರಿ ಸಭೆ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ವಿಐಎಸ್ ಎಲ್ ಕಾರ್ಮಿಕರು ಯತ್ನಿಸಿದರು. ಈ ವೇಳೆ ಕಾರ್ಯಕ್ರಮಕ್ಕೆ ಭಾಗವಹಿಸಲು ಆಗಮಿಸುತ್ತಿದ್ದ ಶಾಸಕ ಕೆ.ಎಸ್ ಈಶ್ವರಪ್ಪ ಹಾಗೂ ಸಂಸದ ಬಿ ವೈ ರಾಘವೇಂದ್ರ ರವರು ಪ್ರತಿಭಟನಾಕಾರರು ಭೇಟಿ ಮಾಡಿ ...
Read More »ಖಾಲಿ ರಸ್ತೆ, ಮುಚ್ಚಿದ ಅಂಗಡಿ ಮುಂಗಟ್ಟು, ಶಿರಾಳಕೊಪ್ಪ ಬಂದ್..
Cnewstv / 30.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಖಾಲಿ ರಸ್ತೆ, ಮುಚ್ಚಿದ ಅಂಗಡಿ ಮುಂಗಟ್ಟು, ಶಿರಾಳಕೊಪ್ಪ ಬಂದ್.. ಶಿವಮೊಗ್ಗ : ಹಿಂದುಗಳ ಮೇಲೆ ನಡೆಯುತ್ತಿರುವ ನಿರಂತರವಾದ ದೌರ್ಜನ್ಯ ಮತ್ತು ದಬ್ಬಾಕೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಶಿರಾಳಕೊಪ್ಪ ಬಂದ್ ಮಾಡಲಾಗಿದೆ. ಶಿರಾಳಕೊಪ್ಪದಲ್ಲಿ ಬಹುಸಂಖ್ಯಾತರಾಗಿರುವ ಮುಸ್ಲಿಂನ ಮಂತಾಂದ ಶಕ್ತಿಗಳಿಂದ ಹಿಂದುಗಳ ಮೇಲೆ ನಡೆಯುತ್ತಿರುವ ನಿರಂತರವಾದ ದೌರ್ಜನ್ಯ ಮತ್ತು ದಬ್ಬಾಕೆಯನ್ನು ಖಂಡಿಸಿ, ಆ ಮೂಲಭೂತವಾದಿಗಳ ಕೈಗೊಂಬೆಗಳಾಗಿ ಹಿಂದುಗಳಿಗೆ ನಿರಂತರವಾಗಿ ಕಿರುಕುಳವನ್ನು ಕೊಟ್ಟು ದೌರ್ಜನ್ಯವನ್ನು ಎಸಗುತ್ತಿರುವ ಷೋಅಸ್ ಅಧಿಕಾಲಗಳ ಕ್ರಮವನ್ನು ವಿರೋಧಿಸಿ, ...
Read More »ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ – ಬಿ.ವೈ.ರಾಘವೇಂದ್ರ
Cnewstv / 28.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ – ಬಿ.ವೈ.ರಾಘವೇಂದ್ರ ಶಿವಮೊಗ್ಗ : ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಮುಚ್ಚವ ಸ್ಥಿತಿಗೆ ಹೋಗುತ್ತಿದ್ದು, ಇದನ್ನು ತಡೆಗಟ್ಟುವ ಪ್ರಯತ್ನ ಬಲವಾಗಿ ನಡೆಯುತ್ತಿದೆ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಅನೇಕ ವರ್ಷಗಳಿಂದ ವಿಐಎಸ್ಎಲ್ ಹಾಗೂ ಎಂಪಿಎA ಕಾರ್ಖಾನೆ ಬಗ್ಗೆ ಚರ್ಚೆ ನಡೆಯುತ್ತಿದೆ. ಮೈಸೂರು ಮಹಾರಾಜರು ಆರಂಭಿಸಿದ ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಸ್ಥಿತಿಗೆ ಹೋಗುತ್ತಿರುವುದು ದುರ್ದೈವ ...
Read More »ಶಿವಮೊಗ್ಗ ಏರ್ಪೋರ್ಟ್ : ಭೂಮಿ ತ್ಯಾಗ ಮಾಡಿದ್ದ ರೈತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ.
Cnewstv / 25.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಏರ್ಪೋರ್ಟ್ : ಭೂಮಿ ತ್ಯಾಗ ಮಾಡಿದ್ದ ರೈತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ. ಶಿವಮೊಗ್ಗ : ಶಿವಮೊಗ್ಗ ಜನರ ಬಹುದಿನಗಳ ಕನಸು ಈ ಏರ್ಪೋರ್ಟ್. ಈಗಾಗಲೇ ಏರ್ಪೋರ್ಟ್ ನ ಕಾಮಗಾರಿಗಳು ಅಂತಿಮ ಹಂತಕ್ಕೆ ಬಂದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆ ಆಗಲಿದೆ ಆದರೆ ಈ ಏರ್ಪೋರ್ಟಿಗಾಗಿ ಭೂಮಿ ತ್ಯಾಗ ಮಾಡಿದ್ದಾರೆ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಹೌದು ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಫೆಬ್ರವರಿ 27ರಂದು ಪ್ರಧಾನಮಂತ್ರಿ ...
Read More »ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್..
Cnewstv / 25.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್.. ಶಿವಮೊಗ್ಗ: ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದರು. ಇದು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷಾಚಾರವನ್ನು ಹುಟ್ಟುಹಾಕಿದ ಪಕ್ಷವೇ ಕಾಂಗ್ರೆಸ್ ಅದನ್ನು ಹೊಡೆದೋಡಿಸುವುದೇ ಬಿಜೆಪಿಯ ಗುರಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಧಾನಸೌಧವನ್ನು ಶುದ್ಧ ಮಾಡುವುದರ ಜೊತೆಗೆ ಭ್ರಷ್ಟಾಚಾರ ಶುದ್ಧ ಮಾಡುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇದು ಭೂತದ ...
Read More »ಜನವರಿ 26 ರಂದು ಬಿಡುಗಡೆಯಾಗಲಿದೆ ‘ರೈಸ್ ದಿ ಬಾರ್’ ಪುಸ್ತಕ…
Cnewstv / 24.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜನವರಿ 26 ರಂದು ಬಿಡುಗಡೆಯಾಗಲಿದೆ ‘ರೈಸ್ ದಿ ಬಾರ್’ ಪುಸ್ತಕ… ಶಿವಮೊಗ್ಗ : ಶಿವಮೊಗ್ಗದ ವೈದ್ಯ ಡಾ.ರಾಹುಲ್ ದೇವರಾಜ್ ಅವರು ರಚಿಸಿರುವ ‘ರೈಸ್ ದಿ ಬಾರ್’ ಪುಸ್ತಕ ಬಿಡುಗಡೆ ಸಮಾರಂಭವು ಜ.೨೬ರಂದು ಸಂಜೆ ೬ ಗಂಟೆಗೆ ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆಯಲಿದೆ. ರೈಸ್ ದಿ ಬಾರ್ ಒಂದು ಸ್ಫೂರ್ತಿದಾಯಕ ಸೆಲ್ಫ್ ಹೆಲ್ಪ್ ಪುಸ್ತಕವಾಗಿದ್ದು, ಯುವಕರನ್ನು ದೃಷ್ಟಿಯಲ್ಲಿಟ್ಟುಕೊಂಡು ರಚಿಸಲಾಗಿದೆ. ಹೆಸರೇ ಸೂಚಿಸುವಂತೆ ಜೀವನ ಮೌಲ್ಯಗಳನ್ನು ಹೆಚ್ಚಿಸುವ ಪುಸ್ತಕವಾಗಿದೆ. ಈ ಪುಸ್ತಕದಲ್ಲಿ ಜೀವನ, ...
Read More »ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶ ಬಂದ್.
Cnewstv / 24.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶ ಬಂದ್. ಶಿವಮೊಗ್ಗ : ನಗರದ ಹೊರ ವಲಯದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಸುರಕ್ಷತಾ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. ಇದನ್ನು ಒದಿ : https://cnewstv.in/?p=11935 ವಿಮಾನ ನಿಲ್ದಾಣದ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ...
Read More »
Recent Comments