Breaking News

Monthly Archives: January 2023

ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ.

Cnewstv / 24.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ. ಶಿವಮೊಗ್ಗ : ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ದಿನಾಂಕ: 27-01-2023 ರಿಂದ 06-02-2023 ರವರೆಗೆ ಪ್ರತಿ ದಿನ 500 ಕ್ಯೂಸೆಕ್ಸ್‍ನಂತೆ ಒಟ್ಟು 5500 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು. ಇದನ್ನು ಒದಿ : https://cnewstv.in/?p=11928 ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ...

Read More »

ಸಾರಿಗೆ ನೌಕರರ ಮುಷ್ಕರ, ಬಸ್ ಸೇವೆಯಲ್ಲಿ ವ್ಯತ್ಯಯ.

Cnewstv / 23.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾರಿಗೆ ನೌಕರರ ಮುಷ್ಕರ, ಬಸ್ ಸೇವೆಯಲ್ಲಿ ವ್ಯತ್ಯಯ. ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಸಿಡಿದೆದ್ದಿದ್ದು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ‌. ಈ ಹಿನ್ನೆಲೆಯಲ್ಲಿ ನಾಳೆ ( ಜ.24 ರಂದು )ಕೆಎಸ್ಆರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಮಾಡದ ರಾಜ್ಯ ಸರ್ಕಾರದ ವಿರುದ್ಧ 4 ನಿಗಮದ ಸಾರಿಗೆ ನೌಕರರು ಧರಣಿಗೆ ಮುಂದಾಗಿದ್ದಾರೆ. 4 ನಿಗಮದ ವಿಭಾಗಿಯ ಕಚೇರಿಯ ಮುಂಭಾಗ ...

Read More »

ಜಲ್ಲಿಕಟ್ಟು ನೋಡಲು ಬಂದಿದ್ದ 14 ವರ್ಷದ ಬಾಲಕ ಗೂಳಿ ದಾಳಿಗೆ ಸಿಲುಕಿ ಮೃತ..

Cnewstv / 22.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಲ್ಲಿಕಟ್ಟು ನೋಡಲು ಬಂದಿದ್ದ 14 ವರ್ಷದ ಬಾಲಕ, ಗೂಳಿ ದಾಳಿಗೆ ಸಿಲುಕಿ ಮೃತ.. ಬೆಂಗಳೂರು : ಜಲ್ಲಿಕಟ್ಟು ನೋಡಲು ಬಂದಿದ್ದ 14 ವರ್ಷದ ಬಾಲಕ, ಗೂಳಿ ದಾಳಿಗೆ ಸಿಲುಕಿ ಮೃತಪಟ್ಟಂತ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದನ್ನು ಒದಿ : https://cnewstv.in/?p=11922 ಪೊಂಗಲ್ ಸುಗ್ಗಿಯ ಸಮಯದಲ್ಲಿ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಆಡಲಾಗುತ್ತದೆ. ಅಂತಯೇ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಂತಹ ಗೂಳಿ ಪಳಗಿಸುವ ಕ್ರೀಡೆಯನ್ನು ವೀಕ್ಷಿಸಲು ಸಂಬಂಧಿಕರ ಜೊತೆಗೆ ಬಂದಿದ್ದ ಗೋಕುಲ್ ಎಂಬ ಬಾಲಕನ ಹೊಟ್ಟೆಗೆ ಗೂಳಿ ...

Read More »

೭ನೇ ವೇತನ ಆಯೋಗದ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಲು ರಾಜ್ಯಾಧ್ಯಕ್ಷರ ಮನವಿ.

Cnewstv / 22.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ೭ನೇ ವೇತನ ಆಯೋಗದ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಲು ರಾಜ್ಯಾಧ್ಯಕ್ಷರ ಮನವಿ. ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಹಾಗೂ ಸಂಘದ ಪದಾಧಿಕಾರಿಗಳ ನಿಯೋಗವು 7ನೇ ವೇತನ ಆಯೋಗದ ಅಧ್ಯಕ್ಷರಾದ ಶ್ರೀ ಸುಧಾಕರ್ ರಾವ್ ರವರನ್ನು ಹಾಗೂ ಸದಸ್ಯರನ್ನು ಇಂದು ಭೇಟಿ ಮಾಡಿದ್ದು ಶೀಘ್ರದಲ್ಲಿಯೇ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಮನವಿ ಮಾಡಿದರು. ಇದನ್ನು ಒದಿ : https://cnewstv.in/?p=11920 2023 ಜ.18 ರಂದು ಕರ್ನಾಟಕ ರಾಜ್ಯ ...

Read More »

ಇಲಾಖೆ ಪರೀಕ್ಷೆಗೆ ವಸ್ತ್ರಸಂಹಿತೆ ಖಂಡಾಯ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ.

Cnewstv / 19.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಲಾಖೆ ಪರೀಕ್ಷೆಗೆ ವಸ್ತ್ರಸಂಹಿತೆ ಖಂಡಾಯ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜ.29ರಿಂದ ಫೆ.12ರ ವರೆಗೆ ನಡೆಸುವ ಪರೀಕ್ಷೆಗೆ ವಸ್ತ್ರ ಸಂಹಿತೆಯನ್ನು ಬಿಡುಗಡೆ ಮಾಡಿದೆ. ಮಹಿಳಾ ಅಭ್ಯರ್ಥಿಗಳಿಗೆ : ಕಿವಿಯೋಲೆ, ಉಂಗುರ, ನೆಕ್ಲೆಸ್‌ ಧರಿಸಬಾರದು. ಜತೆಗೆ ಹೈ ಹೀಲ್ಡ್‌ ಚಪ್ಪಲಿ ಹಾಕಿ ಪರೀಕ್ಷೆ ಬರೆಯಲು ಅವಕಾಶಗಳಿಲ್ಲ. ಪುರುಷ ಅಭ್ಯರ್ಥಿಗಳಿಗೆ : ಕುರ್ತಾ, ಪೈಜಾಮ ಧರಿಸಿ ...

Read More »

ಅಣ್ಣಾಮಲೈ ಅವರಿಗೆ ಅದ್ದೂರಿ ಸ್ವಾಗತ ಕೋರಿದ ಕಾಫಿ ನಾಡು ಜನತೆ.

Cnewstv / 19.01.2023 / ಚಿಕ್ಕಮಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಣ್ಣಾಮಲೈ ಅವರಿಗೆ ಅದ್ದೂರಿ ಸ್ವಾಗತ ಕೋರಿದ ಕಾಫಿ ನಾಡು ಜನತೆ. ಚಿಕ್ಕಮಂಗಳೂರು : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈಯವರಿಗೆ ಇಂದು ಚಿಕ್ಕಮಂಗಳೂರಿನಲ್ಲಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು. ಇದನ್ನು ಒದಿ : https://cnewstv.in/?p=11913 ಹೌದು, ಚಿಕ್ಕಮಗಳೂರು ಜಿಲ್ಲಾ ಉತ್ಸವಕ್ಕೆ ಭಾಗಿಯಾಗಲು ಆಗಮಿಸಿದಂತಹ ಅಣ್ಣಾಮಲೈರವರನ್ಬು ಸಾಂಪ್ರದಾಯಿಕ ಎತ್ತಿನಗಾಡಿ ಮೆರವಣಿಗೆಯ ಮೂಲಕ ಸಮಾರಂಭಕ್ಕೆ ಕರೆತರಲಾಯಿತು. ಚಿಕ್ಕಮಂಗಳೂರು ಜ್ಞಾನ ವೈಭವ ಮೇಳದ, ಸಿರಿಧಾನ್ಯ ನಡಿಗೆ ಮತ್ತು ವಿಚಾರಗೋಷ್ಠಿಯನ್ಬು ಉದ್ಘಾಟಿಸಿದರು. ಶಾಸಕ ಸಿಟಿ ...

Read More »

ಫೆಬ್ರವರಿ 8ರಂದು ಮುಖ್ಯಮಂತ್ರಿ ಅವರಿಂದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

Cnewstv / 19.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫೆಬ್ರವರಿ 8ರಂದು ಮುಖ್ಯಮಂತ್ರಿ ಅವರಿಂದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 8ರಂದು ಶಿವಮೊಗ್ಗ ನಗರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುವುದು. ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ವಿವರಗಳನ್ನು ...

Read More »

ರೈಲಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿ ಸಾವು.

Cnewstv / 19.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೈಲಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿ ಸಾವು. ಶಿವಮೊಗ್ಗ : ರೈಲಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇದನ್ನು ಒದಿ : https://cnewstv.in/?p=11909 ಶಿವಮೊಗ್ಗದ ಹೊರವಲಯ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿಶ್ವವಿದ್ಯಾನಿಲಯದ ಹತ್ತಿರ ವಿದ್ಯಾರ್ಥಿ ಮೃತ ದೇಹ ಪತ್ತೆಯಾಗಿದ್ದು, ರೈಲಿಗೆ ಸಿಲುಕಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈತ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ರೈಲ್ವೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮೃತ ದೇಹವನ್ನು ಮರಣೋತ್ತರ ...

Read More »

ಗ್ರೂಪ್ ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ : ಸಿದ್ದತೆಗೆ ಡಿಸಿ ಸೂಚನೆ.

Cnewstv / 17.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ರೂಪ್ ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ : ಸಿದ್ದತೆಗೆ ಡಿಸಿ ಸೂಚನೆ. ಶಿವಮೊಗ್ಗ : ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ವಿವಿಧ ಗ್ರೂಪ್ ‘ಸಿ’ ಹುದ್ದೆಗಳಿಗೆ ಕಡ್ಡಾಯ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳು ಜ.21 ಮತ್ತು 22 ರಂದು ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚಿಸಿದರು. ಜ.21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ ...

Read More »

ಶಿವಪ್ಪನಾಯಕ ಮಾಲ್‌ ಲಿಸ್ ಅವ್ಯವಹಾರ ಸಿ.ಬಿ.ಐ. ತನಿಕೆಗೆ ಆಗಬೇಕು – ಕರ್ನಾಟಕ ರಾಜ್ಯ ಗೆಳೆಯರ ಬಳಗ

Cnewstv / 17.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಪ್ಪನಾಯಕ ಮಾಲ್‌ ಲಿಸ್ ಅವ್ಯವಹಾರ ಸಿ.ಬಿ.ಐ. ತನಿಕೆಗೆ ಆಗಬೇಕು – ಕರ್ನಾಟಕ ರಾಜ್ಯ ಗೆಳೆಯರ ಬಳಗ ಶಿವಮೊಗ್ಗ : ಶಿವಪ್ಪನಾಯಕ ಮಾಲ್‌ನ ಲಿಸ್ ವಿಚಾರದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ಸಿ.ಬಿ.ಐ. ತನಿಕೆಗೆ ಆಗಬೇಕು ಮತ್ತು ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ಅಥವಾ ನಮ್ಮ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಬೇಕೆಂದು ಅಗ್ರಹಿಸಿ ಕರ್ನಾಟಕ ರಾಜ್ಯ ಗೆಳೆಯರ ಬಳಗದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇದನ್ನು ಒದಿ ...

Read More »