Breaking News

Monthly Archives: January 2023

ಶಿವಮೊಗ್ಗ ಸಿ ಬಿ ಅರ್ ಲಾ ಕಾಲೇಜ್ ಇತಿಹಾಸದಲ್ಲಿಯೇ ಮೊದಲ ಮಹಿಳಾ ಅಧ್ಯಕ್ಷೆ.

CBR Law college. Cnewstv / 13.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಸಿ ಬಿ ಅರ್ ಲಾ ಕಾಲೇಜ್ ಇತಿಹಾಸದಲ್ಲಿಯೇ ಮೊದಲ ಮಹಿಳಾ ಅಧ್ಯಕ್ಷೆ. ಶಿವಮೊಗ್ಗ ಸಿ ಬಿ ಆರ್ ಲಾ ಕಾಲೇಜಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮಹಿಳಾ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸ್ಮಿನು ಮ್ಯಾಥ್ಯೂಸ್ (Sminu Matthews) ಎಂಬ ವಿದ್ಯಾರ್ಥಿನಿಯು 6 ಮತಗಳ ಮುನ್ನಡೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಒಕ್ಕೂಟದ ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ...

Read More »

ಶಿವಮೊಗ್ಗ ಸಿ ಬಿ ಅರ್ ಲಾ ಕಾಲೇಜ್ ಇತಿಹಾಸದಲ್ಲಿಯೇ ಮೊದಲ ಮಹಿಳಾ ಅಧ್ಯಕ್ಷೆ.

Cnewstv / 13.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಸಿಬಿ ಅರ್ ಲಾ ಕಾಲೇಜ್ ಇತಿಹಾಸದಲ್ಲಿಯೇ ಮೊದಲ ಮಹಿಳಾ ಅಧ್ಯಕ್ಷೆ. ಶಿವಮೊಗ್ಗ : ಸಿ ಬಿ ಆರ್ ಲಾ ಕಾಲೇಜಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮಹಿಳಾ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಸ್ಮಿನು ಮ್ಯಾಥ್ಯೂಸ್ (Sminu Matthews) ಎಂಬ ವಿದ್ಯಾರ್ಥಿನಿಯು 6 ಮತಗಳ ಮುನ್ನಡೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಒಕ್ಕೂಟದ ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಎನ್ ಅರ್ ಪುರ ...

Read More »

ಹಿರಿಯ ನಾಗರೀಕರ ಸಹಾಯವಾಣಿ

Cnewstv / 13.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿರಿಯ ನಾಗರೀಕರ ಸಹಾಯವಾಣಿ ಶಿವಮೊಗ್ಗ‌ : ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು, ಲಲಿತ ಅಕಾಡೆಮಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ಸಹಯೋಗದೊಂದಿಗೆ ಹಿರಿಯ ನಾಗರೀಕ ಸಹಾಯವಾಣಿಯನ್ನು ಸಾಗರ ರಸ್ತೆಯ ಡಿವೈ,ಎಸ್,ಪಿ, ಕಚೇರಿಯಲ್ಲಿ ಸ್ಥಾಪಿಸಲಾಗಿದೆ. ಹಿರಿಯ ನಾಗರೀಕ ಸಹಾಯವಾಣಿ ಮೂಲಕ ತೊಂದರೆಯಲ್ಲಿರುವ ಹಿರಿಯರಿಗೆ ಬೆಂಬಲ, ಉಚಿತ ಕಾನೂನು ನೆರವು, ಹಿರಿಯರ ತೊಂದರೆಗಳಿಗೆ ಸೂಕ್ತ ಸಲಹೆ, ಅಗತ್ಯವಿದ್ದಲ್ಲಿ ಪೊಲೀಸ್ ನೆರವಿನಿಂದ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಕೌಟುಂಬಿಕ ...

Read More »

ಫೆ-2023ರಿಂದ ಹೆಚ್ಚುವರಿ 1 ಕೆ.ಜಿ. ಪಡಿತರ ಅಕ್ಕಿ ವಿತರಣೆ.

Cnewstv / 13.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫೆ-2023ರಿಂದ ಹೆಚ್ಚುವರಿ 1 ಕೆ.ಜಿ. ಪಡಿತರ ಅಕ್ಕಿ ವಿತರಣೆ. ಶಿವಮೊಗ್ಗ : ರಾಜ್ಯ ಸರ್ಕಾರವು 2023ರ ಜನವರಿಯಿಂದ ರಾಜ್ಯ ಎಲ್ಲಾ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭಿವಿಗೆ ಎನ್‍ಎಫ್‍ಎಸ್‍ಎ ಹಂಚುವ 5 ಕೆ.ಜಿ. ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ. ಅಕ್ಕಿಯನ್ನು ವಿತರಿಸಲು ಆದೇಶಿಸಿದ್ದು, ಸಕಾಲದಲ್ಲಿ ಅಕ್ಕಿ ಸರಬರಾಜು ಲಭ್ಯವಿಲ್ಲದ್ದರಿಂದ ಹಾಗೂ ನ್ಯಾಯಬೆಲೆ ಅಂಗಡಿಗಳ ಬಿಲ್ಲಿಂಗ್ ವ್ಯವಸ್ಥೆ ಮತ್ತು ಪಿಓಎಸ್ ಆರಂಭಗೊಂಡಿರುವ ಕಾರಣ 2023ರ ಫೆಬ್ರವರಿ ಮಾಹೆಯಿಂದ 1 ಕೆ.ಜಿ. ಅಕ್ಕಿ ...

Read More »

ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟ, ಜನಾರ್ದನ ರೆಡ್ಡಿ ಪುತ್ರಿ ಬ್ರಾಹ್ಮಿಣಿ,

Cnewstv / 13.01.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟ, ಜನಾರ್ದನ ರೆಡ್ಡಿ ಪುತ್ರಿ ಬ್ರಾಹ್ಮಿಣಿ, ಬಳ್ಳಾರಿ : ವಾರದ ಹಿಂದಷ್ಟೇ ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ಅವರು, ಗೋವಿಗೆ ಪೂಜೆ ಸಲ್ಲಿಸುವ ಮೂಲಕ ರಾಜಕೀಯ ಅಖಾಡಕ್ಕೆ ಧುಮುಕಿದ ಬೆನ್ನಲ್ಲೇ ಇದೀಗ ರೆಡ್ಡಿ ಪುತ್ರಿ ಬ್ರಾಹ್ಮಿಣಿ ತನ್ನ ತಂದೆಯ ಜನ್ಮದಿನದಂದು ರಾಜಕೀಯ ರಂಗ ಪ್ರವೇಶ ಮಾಡಿದ್ದಾರೆ. ಜನಾರ್ದನ ರೆಡ್ಡಿ ಜನ್ಮದಿನದ ಹಿನ್ನೆಲೆಯಲ್ಲಿ ಅವರ ನಿವಾಸದ ಎದುರಿನ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ...

Read More »

ಬಜರಂಗದಳ ಕಾರ್ಯಕರ್ತ ಸುನಿಲ್ ಹತ್ಯೆ ಯತ್ನ ಪ್ರಕರಣ : ಅರೋಪಿ ಬಂಧನ.

Cnewstv / 10.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಜರಂಗದಳ ಕಾರ್ಯಕರ್ತ ಸುನಿಲ್ ಹತ್ಯೆ ಯತ್ನ ಪ್ರಕರಣ : ಅರೋಪಿ ಬಂಧನ. ಶಿವಮೊಗ್ಗ : ಸಾಗರದಲ್ಲಿ ಬಜರಂಗದಳ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾಗರ ನಗರದ ಬಿಎಚ್ ರಸ್ತೆಯ ಬಸ್ ನಿಲ್ದಾಣದ ಸಮೀಪ ಬಜರಂಗದಳ ಕಾರ್ಯಕರ್ತ ಸುನಿಲ್ ಹತ್ಯೆಗೆ ಯತ್ನ ಮಾಡಲಾಯಿತು. ಆದರೆ ಕೂದಲೇಲೆಯ ಅಂತರದಲ್ಲಿ ಮೆಚ್ಚಿನ ದಾಳಿಯಿಂದ ಸುನಿಲ್ ಪಾರಾಗಿದ್ದರು. ಸಾಗರ ಟೌನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆರೋಪಿಗಳ ಬಂಧನಕ್ಕಾಗಿ ಮೂರು ತಂಡಗಳಾಗಿ ಪೊಲೀಸರು ...

Read More »

ಸಾಗರ : ಅಂಗಡಿ ಮುಂಗಟ್ಟುಗಳು ಬಂದ್. ರಸ್ತೆಗಳು ಖಾಲಿ ಖಾಲಿ..

Sagara Cnewstv / 10.01.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾಗರ : ಅಂಗಡಿ ಮುಂಗಟ್ಟುಗಳು ಬಂದ್. ರಸ್ತೆಗಳು ಖಾಲಿ ಖಾಲಿ.. ಹಿಂದೂ ಕಾರ್ಯಕರ್ತ ಹತ್ಯೆಗೆ ಯತ್ನ, ಇಂದು ಸಾಗರ ಬಂದ್. ಸಾಗರ : ಬಜರಂಗದಳ ಕಾರ್ಯಕರ್ತ ಹತ್ಯೆಗೆ ಯತ್ನ ನಡೆಸಲಾದ ಹಿನ್ನಲೆಯಲ್ಲಿ ಇಂದು ಸಾಗರ ಬಂದ್ ಮಾಡಲಾಗಿದೆ. ಸಾಗರ ನಗರದ ಬಿಎಚ್ ರಸ್ತೆಯ ಬಸ್ ನಿಲ್ದಾಣದ ಸಮೀಪ ನೆನ್ನೆ ಬಜರಂಗದಳ ಕಾರ್ಯಕರ್ತ ಸುನಿಲ್ ಹತ್ಯೆಗೆ ಯತ್ನ ಮಾಡಲಾಯಿತು ಆದರೆ ಕೂದಲೇಲೆಯ ಅಂತರದಲ್ಲಿ ಮೆಚ್ಚಿನ ದಾಳಿಯಿಂದ ಸುನಿಲ್ ಪಾರಾಗಿದ್ದರು. ದಾಳಿ ...

Read More »

ಎಂಕೆ ಸ್ಟಾಲಿನ್ ಆರೋಪ : ವಿಧಾನಸಭೆಯಿಂದ ಹೊರ ನಡೆದ ರಾಜ್ಯಪಾಲರು….

Cnewstv / 09.01.2023 / ಚೆನ್ನೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಂಕೆ ಸ್ಟಾಲಿನ್ ಆರೋಪ : ವಿಧಾನಸಭೆಯಿಂದ ಹೊರ ನಡೆದ ರಾಜ್ಯಪಾಲರು…. ಚೆನ್ನೈ : ತಮಿಳು ನಾಡು ಸಿಎಂ ಎಂಕೆ ಸ್ಟಾಲಿನ್ ಆರೋಪ ಮಾಡಿದ ಕಾರಣ ರಾಜ್ಯಪಾಲ ಆರ್.ಎನ್. ರವಿ ಅವರು ವಿಧಾನಸಭೆಯಿಂದ ಆಕ್ರೋಶದಿಂದ ಹೊರ ನಡೆದ ಘಟನೆ ಇಂದು ನಡೆದಿದೆ. ಭಾಷಣದ ಕೆಲವು ಭಾಗಗಳನ್ನು ಬಿಟ್ಟು ಹೋಗಿದ್ದಾರೆ ಮತ್ತು “ವಿಧಾನಸೌಧದ ಶಿಷ್ಟಾಚಾರಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿ ನಡೆದುಕೊಂಡಿದ್ದಾರೆ” ಎಂದು ಸಿಎಂ ಎಂಕೆ ಸ್ಟಾಲಿನ್ ಆರೋಪಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲ ಆರ್‌ಎನ್ ರವಿ ಅವರು ...

Read More »

ಹಾವೇರಿ ಸಾಹಿತ್ಯ ಸಮ್ಮೇಳನದ ಯಶಸ್ವಿ ಯಾತ್ರೆ….

Cnewstv / 09.01.2023 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಾವೇರಿ ಸಾಹಿತ್ಯ ಸಮ್ಮೇಳನದ ಯಶಸ್ವಿ ಯಾತ್ರೆ…. “ಕೆಲವರ ಕೆನ್ನೆಯ ಮೇಲೆ…. ಇನ್ನು ಕೆಲರ ಕುತ್ತಿಗೆ ಸುತ್ತ ….. ಎದೆಗಪ್ಪಿಕೊಂಡವರು ಕೆಲವರು….. ಮೈ ತುಂಬ ಕನ್ನಡವಾದ ಕೆಲವರು …. ಒಟ್ಟಿನಲ್ಲಿ ಮನ ತುಂಬಿಕೊಂಡು ಎಲ್ಲರೂ ಕನ್ನಡವಾದವರು”. ಏಲಕ್ಕಿ ನಾಡು ಹಾವೇರಿಯಲ್ಲಿ ಮೂರು ದಿನದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಲಕ್ಷಾಂತರ ಜನರ ನರ ನಾಡಿಗಳಲ್ಲಿ ಕನ್ನಡದ ಪರಿಮಳ ಘಮ್ಮೆಂದು ಆವರಿಸಿಕೊಂಡಿತ್ತು. ಸರ್ಕಾರದ ಕಾರ್ಯಕ್ರಮದ ಪ್ರಕಾರ ಇದು ಅಕ್ಷರ ಜಾತ್ರೆ ! ಅಕ್ಷರ ಅದೆಷ್ಟು ಮಿಚಿಂತೋ ...

Read More »

ಅಗ್ನಿ ಅವಘಡ : ಖ್ಯಾತ ಉದ್ಯಮಿ ಸಾವು.

Cnewstv / 08.01.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಗ್ನಿ ಅವಘಡ : ಖ್ಯಾತ ಉದ್ಯಮಿ ಸಾವು. ಶಿವಮೊಗ್ಗ : ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡದಲ್ಲಿ ಶಿವಮೊಗ್ಗದ ಖ್ಯಾತ ಉದ್ಯಮಿ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಶಿವಮೊಗ್ಗದ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿರುವ ಭೂಪಾಳಂ ಕುಟುಂಬದ ಮನೆಯಲ್ಲಿಬೆಳ್ಳಂ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡ ಸಂಭವಿಸಿದ್ದು, ಖ್ಯಾತ ಉದ್ಯಮಿ, ಚೇಂಬರ್ ಆಫ್ ಕಾಮರ್ಸ್ ನ ನಿರ್ದೇಶಕರಾದ ಭೂಪಾಳಂ ಶರತ್ (39)ರವರು ಮೃತಪಟ್ಟಿದ್ದಾರೆ. ಬೆಂಕಿ ಅವಘಡದಿಂದ ...

Read More »