Breaking News

Monthly Archives: January 2023

ಶಾಲೆಯಲೇ ಶಿಕ್ಷಕಿ ಮೇಲೆ ಗುಂಡು ಹಾರಿಸಿದ 6 ವರ್ಷದ ವಿದ್ಯಾರ್ಥಿ.!

Cnewstv / 07.01.2023 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಲೆಯಲೇ ಶಿಕ್ಷಕಿ ಮೇಲೆ ಗುಂಡು ಹಾರಿಸಿದ 6 ವರ್ಷದ ವಿದ್ಯಾರ್ಥಿ.!!! ವಾಷಿಂಗ್ಟನ್ : 6 ವರ್ಷದ ವಿದ್ಯಾರ್ಥಿಯೊಬ್ಬ ತರಗತಿಯೊಳಗೆ ಶಿಕ್ಷಕಿ ಮೇಲೆ ಗುಂಡು ಹಾರಿಸಿರುವ ಘಟನೆ ಪೂರ್ವ ಯುಎಸ್ ನ ವರ್ಜೀನಿಯಾದಲ್ಲಿ ಶುಕ್ರವಾರ (ಜ.6 ರಂದು) ನಡೆದಿದೆ. https://cnewstv.in/?p=11789 ತರಗತಿಯೊಳಗೆ ಪಾಠ ನಡೆಯುವಾಗಲೇ ಶಿಕ್ಷಕಿ ಮೇಲೆ 6 ವರ್ಷದ ವಿದ್ಯಾರ್ಥಿ ಗುಂಡು ಹಾರಿಸಿದ್ದಾನೆ. ಕೂಡಲೇ ಘಟನೆಯನ್ನರಿತ ಶಾಲಾ ಸಿಬ್ಬಂದಿಗಳು ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೃತ್ಯವೆಸಗಿದ ಬಾಲಕನನ್ನು ಪೊಲೀಸರು ವಶಕ್ಕೆ ...

Read More »

ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರ..

Cnewstv / 07.01.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರ.. ಶಿವಮೊಗ್ಗ : ಈ ಬಾರಿಯ ಮತದಾರರ ಪಟ್ಟಿಯಲ್ಲಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ. ಅದರಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು. ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಲಿಂಗಾನುಪಾತ ಉತ್ತಮಗೊಂಡಿದ್ದು, 1 ಸಾವಿರ ಪುರುಷ ಮತದಾರರಿಗೆ 1018 ಮಹಿಳಾ ಮತದಾರರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22185 ಯುವ ಮತದಾರರ ಸೇರ್ಪಡೆಯಾಗಿದ್ದು, ಇವರಲ್ಲಿ 11760 ...

Read More »

ಮತದಾರರ ಅಂತಿಮ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ ಎಷ್ಟು ಮಂದಿ ಅರ್ಹ ಮತದಾರರು ಇದ್ದಾರೆ ಗೊತ್ತಾ ??

Cnewstv / 07.01.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತದಾರರ ಅಂತಿಮ ಪಟ್ಟಿ ಪ್ರಕಟ : ಜಿಲ್ಲೆಯಲ್ಲಿ ಎಷ್ಟು ಮಂದಿ ಅರ್ಹ ಮತದಾರರು ಇದ್ದಾರೆ ಗೊತ್ತಾ ?? ಶಿವಮೊಗ್ಗ : ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. https://cnewstv.in/?p=11777 ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ...

Read More »

ಸ್ವಾವಲಂಬಿ ಯೋಜನೆಯಡಿ ಅರ್ಜಿ ಆಹ್ವಾನ.

ಸ್ವಾವಲಂಬಿ ಯೋಜನೆಯಡಿ ಅರ್ಜಿ ಆಹ್ವಾನ. Cnewstv / 06.01.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ವಾವಲಂಬಿ ಯೋಜನೆಯಡಿ ಅರ್ಜಿ ಆಹ್ವಾನ. ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿಗೆ ಸೇರಿದವರಾಗಿರಬೇಕು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ...

Read More »

ಹಾಸನ ಮಿಕ್ಸಿ ಸ್ಪೋಟ ಪ್ರಕರಣ : ಪಾಗಲ್ ಪ್ರೇಮಿಯ ಬಂಧನ.

Cnewstv / 04.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಾಸನ ಮಿಕ್ಸಿ ಸ್ಪೋಟ ಪ್ರಕರಣ : ಪಾಗಲ್ ಪ್ರೇಮಿಯ ಬಂಧನ. ಹಾಸನ : ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಕ್ಸಿಯಲ್ಲಿ ಸ್ಪೋಟಕ ವಸ್ತು ಹುಟ್ಟು ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.   https://cnewstv.in/?p=11771 ಬಂದಿತ್ತಾ ಆರೋಪಿ ಅನೂಪ್ ಕುಮಾರ್. ಪ್ರೀತಿ ನಿರಾಕರಣೆ ಮಾಡಿದ ಕಾರಣ ಯುವತಿಯನ್ನ ಹತ್ಯೆ ಮಾಡಲು ಮಿಕ್ಸಿಯಲ್ಲಿ ಸ್ಪೋಟಕ ವಸ್ತುವನ್ನು ಇಟ್ಟು ಬ್ಲಾಸ್ಟ್ ಮಾಡಿ ಹತ್ಯೆ ಮಾಡಲು ಸಂಚು ನಡೆಸಿದ್ದ. ಹೇಗೆ ಸ್ಪೋಟ ಮಾಡಬೇಕು ಎಂಬುದನ್ನು ...

Read More »

ಕರ್ನಾಟಕದ ಒಬ್ಬ ವ್ಯಕ್ತಿ ಸೇರಿದಂತೆ, ಭಾರತದ 5 ಮಂದಿಯಲ್ಲಿ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿ ದೃಢ…

Cnewstv / 04.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರ್ನಾಟಕದ ಒಬ್ಬ ವ್ಯಕ್ತಿ ಸೇರಿದಂತೆ, ಭಾರತದ 5 ಮಂದಿಯಲ್ಲಿ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿ ದೃಢ… ನವದೆಹಲಿ : ಭಾರತದ 5 ಮಂದಿಯಲ್ಲಿ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿ ದೃಢಪಟ್ಟಿದೆ. https://cnewstv.in/?p=11765 ಅಮೆರಿಕದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುವ ಕೊರೊನಾ ರೂಪಾಂತರಿ ಎಕ್ಸ್‌ಬಿಬಿ.1.5 ತಳಿಯು ಭಾರತದ 5 ಮಂದಿಯಲ್ಲಿ ದೃಢಪಟ್ಟಿದ್ದು, ಈ ಪೈಕಿ ಕರ್ನಾಟಕದ ಒಬ್ಬ ವ್ಯಕ್ತಿಯೂ ಸೇರಿದ್ದಾರೆ ಎಂದು ಇಂಡಿಯನ್‌ ಸಾರ್ಸ್‌ ಕೋವ್‌-2 ಜಿನೋಮಿಕ್ಸ್‌ ಕನ್ಸೋರ್ಟಿಯಮ್‌ ತಿಳಿಸಿದೆ. ...

Read More »

ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

Cnewstv / 02.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ವಿಜಯಪುರ : ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (70) ಅವರು ಇಂದು ದೈವಾಧೀನರಾಗಿದ್ದಾರೆ. https://cnewstv.in/?p=11763 ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ...

Read More »

ಕಿರಾಣಿ ಅಂಗಡಿಯಲ್ಲಿ ಬೆಂಕಿ ಅವಘಡ, ಕೋಟ್ಯಂತರ ಮೌಲ್ಯದ ವಸ್ತು ಬೆಂಕಿಗಾಹುತಿ

Cnewstv / 02.01.2023 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಿರಾಣಿ ಅಂಗಡಿಯಲ್ಲಿ ಬೆಂಕಿ ಅವಘಡ, ಕೋಟ್ಯಂತರ ಮೌಲ್ಯದ ವಸ್ತು ಬೆಂಕಿಗಾಹುತಿ ಅಂಕೋಲಾ : ಹೊಲ್ ಸೇಲ್ ಕಿರಾಣಿ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ ಅಂಗಡಿಯಲ್ಲಿದ್ದ ಕೋಟ್ಯಾಂತರ ಮೌಲ್ಯದ ಸಾಮಾನುಗಳು ಸುಟ್ಟುಕರಕಲಾಗಿರುವ ಘಟನೆ ತಾಲೂಕಿನ ವಂದಿಗೆ ರಾಹೆ66 ಅಂಚಿನಲ್ಲಿ ನಡೆದಿದೆ. ಚಂದ್ರಿಕಾ ಪ್ರಾವಿಷನ್ ಸ್ಟೋರ್ಸ್ ಎನ್ನುವ ಅಂಗಡಿ ಸುಟ್ಟು ಕರಕಲಾಗಿದೆ. ಹೋಲ್ ಸೇಲ್ ಮತ್ತು ರಿಟೇಲ್ ಅಂಗಡಿ ಇದಾಗಿದ್ದು ಅಂಗಡಿಯಲ್ಲಿ ಕೊಟ್ಯಾಂತರ ಮೌಲ್ಯದ ಕಿರಾಣಿ ಸೇರಿದಂತೆ ಇನ್ನಿತರ ಸಾಮಾನುಗಳು ...

Read More »