Monthly Archives: February 2023

ರಾವ್‌ ಸ್ಪೋರ್ಟ್ಸ್‌ ಅರೆನಾ : ಅಂತರಾಷ್ಟ್ರೀಯ ಗುಣಮಟ್ಟದ ಷಟಲ್‌ ಬ್ಯಾಡ್ಮಿಂಟನ್‌ ಹಾಗೂ ಕ್ರಿಕೆಟ್‌ ಒಳಾಂಗಣ ಕ್ರೀಡಾಂಗಣ.

Cnewstv / 11.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾವ್‌ ಸ್ಪೋರ್ಟ್ಸ್‌ ಅರೆನಾ : ಅಂತರಾಷ್ಟ್ರೀಯ ಗುಣಮಟ್ಟದ ಷಟಲ್‌ ಬ್ಯಾಡ್ಮಿಂಟನ್‌ ಹಾಗೂ ಕ್ರಿಕೆಟ್‌ ಒಳಾಂಗಣ ಕ್ರೀಡಾಂಗಣ. ಶಿವಮೊಗ : ನಗರದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಷಟಲ್‌ ಬ್ಯಾಡ್ಮಿಂಟನ್‌ ಹಾಗೂ ಕ್ರಿಕೆಟ್‌ ಗಾಗಿ ಸುಸಜ್ಜಿತವಾದ ಒಳಾಂಗಣ ಕ್ರೀಡಾಂಗಣ ರಾವ್‌ ಸ್ಪೋರ್ಟ್ಸ್‌ ಅರೆನಾ ಆರಂಭಗೊಂಡಿದೆ. ಶಿವಮೊಗ್ಗದ ಗುಂಡಪ್ಪ ಶೆಡ್‌ ನಲ್ಲಿರುವ ರಾಮರಾವ್‌ ಲೇಔಟ್‌ನಲ್ಲಿ ಸುಂದರವಾದ ಪರಿಸರದಲ್ಲಿರುವ ಈ ಕ್ರೀಡಾಂಗಣದಲ್ಲಿ ಷಟಲ್‌ ಬ್ಯಾಡ್ಮಿಂಟನ್‌ಗಾಗಿ ಐದು ಕೋರ್ಟ್‌ ಹಾಗೂ ಕ್ರಿಕೆಟ್‌ ಗಾಗಿ ಮೂರು ಪಿಚ್ ಗಳನ್ನು ನಿರ್ಮಿಸಲಾಗಿದೆ. ...

Read More »

ವಿಧಾನಸಭಾ ಚುನಾವಣೆ : ಆಯೋಗದ ಹಿರಿಯ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ.

Cnewstv / 11.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಆಯೋಗದ ಹಿರಿಯ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ. ಬೆಂಗಳೂರು : ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಯೋಗದ ಹಿರಿಯ ಅಧಿಕಾರಿಗಳ ಮೂರು ತಂಡ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ರಾಜ್ಯದ ವಿವಿಧ 5ಕ್ಕೂ ಹೆಚ್ಚು ಜಿಲ್ಲೆಗಳಿಗೆ ತಂಡವು ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಫೆಬ್ರುವರಿ 7 ರಂದು ರಾಜ್ಯಕ್ಕೆ ಆಗಮಿಸಿದ ಈ ಮೂವರು ಹಿರಿಯ ...

Read More »

ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬರಲಿದೆ 12 ಚೀತಾಗಳು..

Cnewstv / 11.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬರಲಿದೆ 12 ಚೀತಾಗಳು.. ನವದೆಹಲಿ : ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮತ್ತೆ ಈ ಬಾರಿ 12 ಚೀತಾಗಳು ಬರಲಿದೆ. ಫೆ. 18 ರಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ 7 ಗಂಡು ಮತ್ತು 5 ಹೆಣ್ಣು ಚೀತಾಗಳು ಸೇರಿದಂತೆ ಒಟ್ಟು 12 ಚೀತಾಗಳನ್ನು ತರಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಇದಕ್ಕಾಗಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಅರಣ್ಯ, ಪರಿಸರ, ಹವಮಾನ ಬದಲಾವಣೆ ಸಚಿವಾಲಯದ ಅಧಿಕಾರಿಗಳ ತಂಡ ...

Read More »

ಚಳಿ ಚಳಿಯಲ್ಲಿ ಬಿಸಿ ಬಿಸಿ ಊಟ. ಸ್ನೋ ವರ್ಲ್ಡ್ ಫುಡ್ ಫೆಸ್ಟಿವಲ್. Snow World. In the cold cold Hot Hot buffet Food.

Cnewstv / 10.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಳಿ ಚಳಿಯಲ್ಲಿ ಬಿಸಿ ಬಿಸಿ ಊಟ. ಸ್ನೋ ವರ್ಲ್ಡ್ ಫುಡ್ ಫೆಸ್ಟಿವಲ್. Snow World. In the cold cold Hot Hot buffet Food. ಶಿವಮೊಗ್ಗ : ಚಳಿಯಲ್ಲಿ ಬಿಸಿ ಬಿಸಿಯಾಗಿ ಕಾಫಿ ಅಥವಾ ಟೀ ಕುಡಿಬೇಕು ಅಂತ ಅನಿಸುತ್ತೆ ಆದರೆ ಅದೇ ಚಳಿಯಲ್ಲಿ ಬಿಸಿ ಬಿಸಿ ಊಟ ಮಾಡಿದರೆ ಹೇಗಿರುತ್ತೆ.?? ಹೌದು, ಶಿವಮೊಗ್ಗದ ಪ್ರತಿಷ್ಠಿತ ಹೋಟೆಲ್ ಗ್ರೀನ್ ವ್ಯೂ ಕ್ಲಾಕಿಂಗ್ #Green view Clark inn ಹೋಟೆಲ್ ...

Read More »

ಚಳುವಳಿಗಾರರನ್ನು ಕರೆದು ಮಾತನಾಡುವ ಸೌಜನ್ಯವೂ ಮುಖ್ಯಮಂತ್ರಿಗಳಿಗೆ ಇಲ್ಲ – ಹೆಚ್.ಆರ್. ಬಸವರಾಜಪ್ಪ .

Cnewstv / 09.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಳುವಳಿಗಾರರನ್ನು ಕರೆದು ಮಾತನಾಡುವ ಸೌಜನ್ಯವೂ ಮುಖ್ಯಮಂತ್ರಿಗಳಿಗೆ ಇಲ್ಲ – ಹೆಚ್.ಆರ್. ಬಸವರಾಜಪ್ಪ . ಶಿವಮೊಗ್ಗ: ಚಳುವಳಿಗಾರರನ್ನು ಕರೆದು ಮಾತನಾಡುವ ಸೌಜನ್ಯವೂ ಮುಖ್ಯಮಂತ್ರಿಗಳಿಗೆ ಇಲ್ಲ. ಅದೇನು ಭಯವೋ ಇಷ್ಟವಿಲ್ಲವೋ, ಸಮಸ್ಯೆಗಳೇ ಬೇಕಿಲ್ಲವೋ ಗೊತ್ತಿಲ್ಲ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದದರು. ರೈತಸಂಘ ಸೇರಿದಂತೆ ವರ್ಷವಿಡೀ ಚಳುವಳಿಗಾರರು ಬೆಂಗಳೂರಿನ ಫ್ರೀಡಂ ಪಾರ್ಕ್ ಸೇರಿದಂತೆ ಹಲವು ಕಡೆ ಚಳುವಳಿ ನಡೆಸುತ್ತಲೇ ಇರುತ್ತಾರೆ. ಬೆಳಗಾವಿಯಲ್ಲಿಯೂ ಕೂಡ ಚಳುವಳಿ ಮಾಡಿದರು. ...

Read More »

ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಶಿವಮೊಗ್ಗ ವಿಮಾನ ನಿಲ್ದಾದ ಹೆಸರು ಅನಾವರಣ..

Cnewstv / 08.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಧಾನಿ ನರೇಂದ್ರ ಮೋದಿಯವರಿಂದಲೇ ಶಿವಮೊಗ್ಗ ವಿಮಾನ ನಿಲ್ದಾದ ಹೆಸರು ಅನಾವರಣ.. ಶಿವಮೊಗ್ಗ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಮಹತ್ವದ ಘೋಷಣೆಯನ್ನ ಮಾಡಿದ್ದು, ಇದೇ ತಿಂಗಳ 27 ರಂದು ವಿಮಾನ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದಲ್ಲಿಯೇ ಹೆಸರು ಘೋಷಣೆ ಮಾಡಲಿದ್ದಾರೆ ಎಂದರು. ಕೇವಲ 18 ತಿಂಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ವಿಮಾನ ನಿಲ್ದಾಣದಿಂದಾಗಿ ಈ ಭಾಗದಲ್ಲಿ ಶೈಕ್ಷಣಿಕ, ಔದ್ಯೋಗಿಕ, ಆರ್ಥಿಕ, ಪ್ರವಾಸೋದ್ಯಮ ಸೇರಿದಂತೆ ...

Read More »

ವಿಐಎಸ್‌ಎಲ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಯಾವುದೇ ಗೊಂದಲ ಬೇಡ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.‌

Cnewstv / 08.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಐಎಸ್‌ಎಲ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಯಾವುದೇ ಗೊಂದಲ ಬೇಡ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.‌ ಶಿವಮೊಗ್ಗ : ವಿಐಎಸ್‌ಎಲ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಾರ್ಮಿಕರಲ್ಲಿ ಯಾವುದೇ ಗೊಂದಲ ಬೇಡ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಇದರಲ್ಲಿ ನಾವು ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ. ಈ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಅಧಿಕಾರಿಗಳೊಂದಿಗೆ ಮಾತನಾಡಿದೆ. ಮತ್ತು ಇಂದು ಕೂಡ ಕಾರ್ಖಾನೆಯ ಕಾರ್ಮಿಕರು ...

Read More »

ಬಂಜಾರ ಸಮುದಾಯದ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಿರಂತರ ಅತ್ಯಾಚಾರಗಳು ನಡೆಯುತ್ತಿದ್ದು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು.

Cnewstv / 08.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಂಜಾರ ಸಮುದಾಯದ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಿರಂತರ ಅತ್ಯಾಚಾರಗಳು ನಡೆಯುತ್ತಿದ್ದು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಶಿವಮೊಗ್ಗ: ಬಂಜಾರ ಸಮುದಾಯದ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಿರಂತರ ಅತ್ಯಾಚಾರಗಳು ನಡೆಯುತ್ತಿದ್ದು, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಅಖಿಲ ಭಾರತ ಗೋರಸೇನಾದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಕಲ್ಲೇಶ್ ನಾಯ್ಕ ಆಗ್ರಹಿಸಿದರು. ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಲಿಂಗಸೂರಿನ ಸರ್‌ಎಂ ವಿಶ್ವೇಶ್ವರಯ್ಯ ಪದವಿ ಕಾಲೇಜಿನಲ್ಲಿ ...

Read More »

ಶಾಸಕರು ಎಲ್ಲಿ ತಮಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲವೋ ಎಂಬ ಆತಂಕದಿಂದ ಅವಸರದಲ್ಲಿ ವಾಸಕ್ಕೆ ಯೋಗ್ಯವಲ್ಲದ ಆಶ್ರಯ ಮನೆಗಳನ್ನು ಉದ್ಘಾಟನೆ ಮಾಡುತ್ತಿದ್ದಾರೆ : ಕೆ.ಬಿ. ಪ್ರಸನ್ನಕುಮಾರ್.

Cnewstv / 07.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಸಕರು ಎಲ್ಲಿ ತಮಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲವೋ ಎಂಬ ಆತಂಕದಿಂದ ಅವಸರದಲ್ಲಿ ವಾಸಕ್ಕೆ ಯೋಗ್ಯವಲ್ಲದ ಆಶ್ರಯ ಮನೆಗಳನ್ನು ಉದ್ಘಾಟನೆ ಮಾಡುತ್ತಿದ್ದಾರೆ : ಕೆ.ಬಿ. ಪ್ರಸನ್ನಕುಮಾರ್. ಶಿವಮೊಗ್ಗ : ಶಾಸಕರು ಎಲ್ಲಿ ತಮಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲವೋ ಎಂಬ ಆತಂಕದಿಂದ ಅವಸರದಲ್ಲಿ ವಾಸಕ್ಕೆ ಯೋಗ್ಯವಲ್ಲದ ಆಶ್ರಯ ಮನೆಗಳನ್ನು ಚುನಾವಣೆಯ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಮುಖ್ಯಮಂತ್ರಿಗಳು ಉದ್ಘಾಟನೆ ಮಾಡುವುದನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ, ಮಾಜಿ ಶಾಸಕ ...

Read More »

ಕಾಂಗ್ರೆಸ್ ನವರು ಕಂಡೋರ್ ಮಾಡಿರುವುದನ್ನು ನೋಡಿ ಖುಷಿ ಪಟ್ಟಿರೋರು..

Cnewstv / 07.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ನವರು ಕಂಡೋರ್ ಮಾಡಿರುವುದನ್ನು ನೋಡಿ ಖುಷಿ ಪಟ್ಟಿರೋರು.. ಶಿವಮೊಗ್ಗ : ಕಾಂಗ್ರೇಸ್ ನವರು ಯಾವುದನ್ನು ಸ್ವತಂ ಮಾಡಿಲ್ಲ. ಬೇರೆಯವರು ಮಾಡಿರುವುದನ್ನು ನೋಡಿ ಖುಷಿಪಟ್ಟಿದ್ದಾರೆ ಎಂದು ಅಯನೂರು ಮಂಜುನಾಥ್ ಹೇಳಿದರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್ ರವರ ಪರವಾಗಿ ಅವರ ಅಭಿಮಾನಿಗಳು ಎಲ್ಲೆಡೆ ಫ್ಲೆಕ್ಸ್ ಹಾಕಿದ್ದಾರೆ. ಇದೇ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸ್ಪಷ್ಟೀಕರಣ ನೀಡಿದ ಅವರು ಇದು ನನ್ನ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments