Monthly Archives: February 2023

ರಾತ್ರೋರಾತ್ರಿ 25 ಮಂದಿ ಶಿವಮೊಗ್ಗ ಜಿಲ್ಲಾ ಪೊಲೀಸರ ವಶಕ್ಕೆ..

Cnewstv / 07.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾತ್ರೋರಾತ್ರಿ 25 ಮಂದಿ ಶಿವಮೊಗ್ಗ ಜಿಲ್ಲಾ ಪೊಲೀಸರ ವಶಕ್ಕೆ.. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ರಾತ್ರೋರಾತ್ರಿ 25 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನು ಒದಿ : https://cnewstv.in/?p=12021 ನೆನ್ನೆ ಸಂಜೆ ಶಿವಮೊಗ್ಗ ನಗರದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡವು ಹೊರವಲಯ ಮತ್ತು ಖಾಲಿ ಸ್ಥಳಗಳಲ್ಲಿ (Area Domination) ವಿಷೇಶ ಗಸ್ತು ಮಾಡಿ (Public Nuisance) ಸಾರ್ವಜನಿಕ ಅಸಭ್ಯ ನಡವಳಿಕೆ ಮಾಡುವ ಮತ್ತು ...

Read More »

ಕುರಿ/ಮೇಕೆ ಸಾಕಾಣಿಕೆಗಾಗಿ ಅರ್ಜಿ ಆಹ್ವಾನ.

Cnewstv / 06.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕುರಿ/ಮೇಕೆ ಸಾಕಾಣಿಕೆಗಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ಆರ್.ಕೆ.ವಿ.ವೈ ಯೋಜನೆಯಡಿ ಕುರಿ/ಮೇಕೆ ಸಾಕಾಣಿಕೆಗಾಗಿ ನಿಗಮದಲ್ಲಿ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಸಾಮಾನ್ಯ ವರ್ಗದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು, ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರುಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. https://cnewstv.in/?p=12014 ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಆಯಾ ತಾಲೂಕು ...

Read More »

ಬಿಜೆಪಿ ಸುಳ್ಳಿನ ವ್ಯಾಪಾರವನ್ನು ಗುತ್ತಿಗೆ ತೆಗೆದುಕೊಂಡಿದೆ : ಆರ್.ಎಂ. ಮಂಜುನಾಥ ಗೌಡ.

Cnewstv / 06.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಸುಳ್ಳಿನ ವ್ಯಾಪಾರವನ್ನು ಗುತ್ತಿಗೆ ತೆಗೆದುಕೊಂಡಿದೆ : ಆರ್.ಎಂ. ಮಂಜುನಾಥ ಗೌಡ. ಶಿವಮೊಗ್ಗ : ಬಿಜೆಪಿ ಸುಳ್ಳಿನ ವ್ಯಾಪಾರವನ್ನು ಗುತ್ತಿಗೆ ತೆಗೆದುಕೊಂಡಿದೆ ಎಂದು ಕೆಪಿಸಿಸಿ ಸಂಚಾಲಕ ಆರ್.ಎಂ. ಮಂಜುನಾಥ ಗೌಡ ಆರೋಪಿಸಿದರು. ಅವರು ಇಂದು ಹೋಟೆಲ್ ಜ್ಯುವೆಲ್ ರಾಕ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ವೈಷಮ್ಯದ ಮಾರುಕಟ್ಟೆ ಮೂಲಕ ತನ್ನ ವ್ಯಾಪಾರ ಮುಂದುವರೆಸಿದೆ. ಕೇವಲ ಆಶ್ವಾಸನೆಗಳ ಮೂಲಕ ಜನರಿಗೆ ಮಂಕುಬೂದಿ ಎರಚುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಸುಳ್ಳನ್ನೇ ಕೇಂದ್ರವಾಗಿಟ್ಟುಕೊAಡು ...

Read More »

ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸಿ : ಎನ್ ಎಸ್ ಯು ಐ

Cnewstv / 06.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸಿ : ಎನ್ ಎಸ್ ಯು ಐ ಶಿವಮೊಗ್ಗ : ಆಧುನಿಕ ಮೈಸೂರು ನಿರ್ಮಾತೃಗಳಲ್ಲೊಬ್ಬರಾದ ಸರ್.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿಯಿಂದ ಸ್ಥಾಪನೆಯಾಗಿದ್ದ ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಲು ಹುನ್ನಾರ ನಡೆಸಿರುವುದನ್ನು ಜಿಲ್ಲಾ ಎನ್.ಎಸ್.ಯು.ಐ. ಖಂಡಿಸುತ್ತಿದೆ. ವಿ.ಐ.ಎಸ್.ಎಲ್. ಕಾರ್ಖಾನೆಯು ಏಷ್ಯಾದಲ್ಲಿಯೇ ಉತ್ಕøಷ್ಟ ಕಬ್ಬಿಣ ಮತ್ತು ಉಕ್ಕು ತಯಾರಿಕೆಗೆ ಪ್ರಸಿದ್ಧಿ ಪಡೆದಿದ್ದು, ಕಾರ್ಖಾನೆಯ ಉತ್ಪನ್ನಗಳಿಗೆ ಬೇಡಿಕೆ ಮತ್ತು ಮಾರುಕಟ್ಟೆಯಿತ್ತು. ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದ ...

Read More »

ಶಿವಮೊಗ್ಗದಲ್ಲಿ ರಂಗೇರುತ್ತಿದೆ ಚುನಾವಣಾ ರಣಕಣ, ಶಿವಮೊದಲ್ಲಿ ಸಾಲು ಸಾಲು ಕಾರ್ಯಕ್ರಮಗಳು – ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ

Cnewstv / 06.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ರಂಗೇರುತ್ತಿದೆ ಚುನಾವಣಾ ರಣಕಣ, ಶಿವಮೊದಲ್ಲಿ ಸಾಲು ಸಾಲು ಕಾರ್ಯಕ್ರಮಗಳು – ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ. ಶಿವಮೊಗ್ಗ : ಶಿವಮೊಗ್ಗದಲ್ಲಿ ಚುನಾವಣೆ ರಣರಂಗ ರಂಗೇರುತ್ತಿದೆ. ನಗರದಲ್ಲಿ ಸಾಲು ಸಾಲು ಕಾರ್ಯಕ್ರಮಗಳು ನಡೆಯುತ್ತಿದ್ದು, ಇದೇ ತಿಂಗಳ 8 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ನಗರಕ್ಕೆ ಬರಲಿದ್ದಾರೆ. ಇದನ್ನು ಒದಿ : https://cnewstv.in/?p=12002 ಫೆಬ್ರವರಿ 8ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎನ್‌ಇಎಸ್ ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದು, ವಿವಿಧ ...

Read More »

ವಿಧಾನಸಭಾ ಚುನಾವಣೆ : ಜನಾಭಿಪ್ರಾಯ.

Cnewstv / 4.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಜನಾಭಿಪ್ರಾಯ. ಶಿವಮೊಗ್ಗ : ರಾಜ್ಯ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದೆ. ಎಲ್ಲಾ ಪಕ್ಷಗಳು ರಾಜ್ಯದಲ್ಲಿ ಅಧಿಕಾರ ಚುಕಾಣಿಯನ್ನಾಗಿ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ಒದಿ : https://cnewstv.in/?p=11999 ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗದಲ್ಲಿ ಚುನಾವಣಾ ಚಟುವಟಿಕೆಗಳು ಬರದಿಂದ ಸಾಗುತ್ತಿದೆ. ಎಲ್ಲಾ ಪಕ್ಷಗಳು ಕೂಡ ತಮ್ಮ ಪಕ್ಷದ ಗೆಲುವಿಗಾಗಿ ಸೆಣಸಾಡುತ್ತಿದೆ. ಮತ್ತೊಂದೆಡೆ ಪಕ್ಷದಿಂದ ಟಿಕೆಟ್ ಪಡೆಯಲು ಅಭ್ಯರ್ಥಿಗಳು ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ ಈ ...

Read More »

ಜಗದ ಎಲ್ಲಾ ರೋಗ ರುಜುನಗಳಿಗೆ ಶಿಕ್ಷಣವೇ ಮದ್ದು : ರವಿ ಡಿ ಚನ್ನಣ್ಣನವರ್.

Cnewstv / 3.02.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಗದ ಎಲ್ಲಾ ರೋಗ ರುಜುನಗಳಿಗೆ ಶಿಕ್ಷಣವೇ ಮದ್ದು : ರವಿ ಚನ್ನಣ್ಣನವರ್. ಶಿವಮೊಗ್ಗ : ಜಗದ ಎಲ್ಲಾ ರೋಗ ರುಜುನಗಳಿಗೆ ಶಿಕ್ಷಣವೇ ಮದ್ದು ಎಂದು ಕಿಯೊನಿಕ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರವಿ.ಡಿ.ಚನ್ನಣ್ಣನವರ್ ತಿಳಿಸಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಚಿರಾಗ್ ಇನ್ಫೊಟೆಕ್, ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಕಿಯೋನಿಕ್ಸ್ ಸಂಸ್ಥೆಯ ಉನ್ನತ ತರಬೇತಿ ಮಾಹಿತಿ‌ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಸಮಯ ...

Read More »

ವಿಧಾನಸಭಾ ಚುನಾವಣೆ : ಲಿಂಗಾಯತ ಸಮುದಾಯದಿಂದ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿ ???

Cnewstv / 2.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಲಿಂಗಾಯತ ಸಮುದಾಯದಿಂದ ಶಿವಮೊಗ್ಗ ನಗರ ಕಾಂಗ್ರೆಸ್ ಅಭ್ಯರ್ಥಿ ??? ಶಿವಮೊಗ್ಗ : ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಈಗಾಗಲೇ ಶಿವಮೊಗ್ಗ ನಗರದ ಚುನಾವಣಾ ಅಭ್ಯರ್ಥಿ ಆಕಾಂಕ್ಷಿಯಾಗಿ ಲಿಂಗಾಯತ ಸಮುದಾಯಕ್ಕೆ ಸೇರಿದ ಮೂವರು ಆಕಾಂಕ್ಷೆಗಳು ಅರ್ಜಿ ಸಲ್ಲಿಸಿದ್ದಾರೆ. ಎಸ್ ಪಿ ದಿನೇಶ್, ಹೆಚ್‍ಸಿ ಯೋಗೇಶ್, ವೈ ಎಚ್ ...

Read More »

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ !! ವೈರಲ್ ಪೋಸ್ಟ್ ಬಗ್ಗೆ ಪೊಲೀಸ್ ಇಲಾಖೆ ಹೇಳಿದ್ದೇನು ??

Cnewstv / 1.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ !! ವೈರಲ್ ಪೋಸ್ಟ್ ಬಗ್ಗೆ ಪೊಲೀಸ್ ಇಲಾಖೆ ಹೇಳಿದ್ದೇನು ?? ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ಇದೆ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗಲಿದ್ದು ಇದೇ ಬೆನ್ನಲ್ಲೇ ಈ ರೀತಿಯ ಪೋಸ್ಟ್ ಸಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈಗಾಗಲೇ ಸಾಕಷ್ಟು ಮಂದಿ ಕೆಲಸಕ್ಕಾಗಿ ತಮ್ಮ‌ ತಮ್ಮ‌ CV ಕಳುಹಿಸುತ್ತಿದ್ದಾರೆ. ಆದರೆ ...

Read More »

ಪಶುವೈದ್ಯಕೀಯ ಹುದ್ದೆಗಳ ನೇಮಕಕ್ಕೆ ಸಂದರ್ಶನ.

Cnewstv / 1.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಶುವೈದ್ಯಕೀಯ ಹುದ್ದೆಗಳ ನೇಮಕಕ್ಕೆ ಸಂದರ್ಶನ. ಶಿವಮೊಗ್ಗ : ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾದ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕ ಸಂಬಂಧ ಫೆಬ್ರವರಿ 08 ರಂದು ಸಂದರ್ಶನ ನಡೆಯಲಿದೆ. ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ರೋಗಶಾಸ್ತ್ರ,, ಪಶುವೈದ್ಯಕೀಯ ಔಷಧ ಹಾಗೂ ವಿಷ ಶಾಸ್ತ್ರ, ವಿಭಾಗ, ಜಾನುವಾರು ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments