Breaking News

Monthly Archives: March 2023

ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ಚಪ್ಪಲಿ ತೂರಾಟ, ಟಯರ್‌ಗಳಿಗೆ ಬೆಂಕಿ.

Cnewstv / 27.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ಚಪ್ಪಲಿ ತೂರಾಟ, ಟಯರ್‌ಗಳಿಗೆ ಬೆಂಕಿ. ಶಿವಮೊಗ್ಗ : ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮನೆಯ ಮೇಲೆ ಕಲ್ಲು ಚಪ್ಪಲಿ ತೂರಾಟ ನಡೆಸಲಾಗಿದೆ. ಮೀಸಲಾತಿ ಕಡಿತ ಖಂಡಿತ ನಡೆಯುತ್ತಿದ್ದ ಹೋರಾಟ ಎಂದು ಶಿಕಾರಿಪುರದಲ್ಲಿ ತೀವ್ರ ಸ್ವರೂಪಕ್ಕೆ ತಿರುಗಿದೆ. ಶಿಕಾರಿಪುರದ ಬಂಜಾರ ಸಮುದಾಯದವರು ಇಂದು ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿಯವರೆಗೂ ಪ್ರತಿಭಟನಾ ಮರವಣಿಗೆ ನಡೆಸಲಾಗಿತ್ತು ಈ ವೇಳೆ ಯಡಿಯೂರಪ್ಪನವರ ಮನೆಯತ್ತ ಕಲ್ಲು ತೂರಾಟ ...

Read More »

“SAVE VISL” ಪ್ರಧಾನಿಗೆ ರಕ್ತದಲ್ಲೇ ಪತ್ರ ಬರೆದ ಕಾರ್ಮಿಕರು.

Cnewstv / 27.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “SAVE VISL” ಎಂದು ಪ್ರಧಾನಿಗೆ ರಕ್ತದಲ್ಲೇ ಪತ್ರ ಬರೆದ ಕಾರ್ಮಿಕರು. ಶಿವಮೊಗ್ಗ : ಭದ್ರಾವತಿಯ ವಿಐಎಸ್ಎಲ್ ಉಳಿವಿಗಾಗಿ ಕಾರ್ಮಿಕರು ಪ್ರಧಾನಿಗೆ ತಮ್ಮ ರಕ್ತದಲ್ಲೇ ಪತ್ರ ಬರೆದಿದ್ದಾರೆ. ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಮುಚ್ಚಲು ಅದೇಶ ನೀಡಿದೆ. ಈ ಪ್ರಸ್ತಾಪ ಕೈಬಿಡಲು ಅಗ್ರಹಿಸಿ ವಿಐಎಸ್ಎಲ್ ನೌಕರರು ಹಾಗೂ ಕಾರ್ಮಿಕರು ಕಳೆದ 68 ದಿನದಿಂದ ಕಾರ್ಖಾನೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಕಾರ್ಖಾನೆ ಉಳಿವಿಗಾಗಿ ಕಾರ್ಮಿಕರು ರಕ್ತಪತ್ರ ಚಳುವಳಿ ಆರಂಭ ...

Read More »

ಮಹಿಳೆಯರ ಆರೋಗ್ಯ ತಪಾಷಣೆಗಾಗಿ ಪ್ರಾರಂಭವಾಗಿದೆ ಆಯುಷ್ಮತಿ ಕ್ಲಿನಿಕ್ .

Cnewstv / 26.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಹಿಳೆಯರ ಆರೋಗ್ಯ ತಪಾಷಣೆಗಾಗಿ ಪ್ರಾರಂಭವಾಗಿದೆ ಆಯುಷ್ಮತಿ ಕ್ಲಿನಿಕ್ . ಶಿವಮೊಗ್ಗ : ನಾಳೆ ಬೆಳಿಗ್ಗೆ 11.30 ಗಂಟೆಗೆ ಶಿವಮೊಗ್ಗ ಜಿಲ್ಲೆಯ ನಾಲ್ಕು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶಿವಮೊಗ್ಗದಲ್ಲಿ ತುಂಗಾನಗರ, ಸೀಗೆಹಟ್ಟಿ, ಬೊಮ್ಮನಕಟ್ಟೆ ಹಾಗೂ ಭದ್ರಾವತಿ ತಾಲ್ಲೂಕಿನ ಅಶ್ವಥನಗರ ಗಳಲ್ಲಿ ಮಹಿಳೆಯರ ವಿಶೇಷ ಆರೋಗ್ಯ ತಪಾಷಣೆಗಾಗಿ ಆಯುಷ್ಮತಿ ಕ್ಲಿನಿಕ್ ಪ್ರಾರಂಭಿಸಲಾಗುತ್ತಿದ್ದು ಸ್ವಸ್ಥ ಮಹಿಳೆಯರು, ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಎಲ್ಲಾ ತಜ್ಞ ವೈದ್ಯರಿಂದ ಪ್ರತಿ ದಿನಾ ಮಹಿಳೆಯರ ಆರೋಗ್ಯ ತಪಾಷಣೆ ಮಾಡಲಾಗುತ್ತದೆ ...

Read More »

94 ಪರೀಕ್ಷಾ ಕೇಂದ್ರಗಳು, 23 ಸಾವಿರ ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ದತೆ.

Cnewstv / 26.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 94 ಪರೀಕ್ಷಾ ಕೇಂದ್ರಗಳು, 23 ಸಾವಿರ ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ದತೆ. ಶಿವಮೊಗ್ಗ : ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಜಿಲ್ಲೆಯ ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅದರಲ್ಲಿ 02 ಖಾಸಗಿ ಪರೀಕ್ಷಾ ಕೇಂದ್ರಗಳಿವೆ. ಒಟ್ಟು 23372 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 22068 ...

Read More »

ಜಿಲ್ಲಾ ಯುವ ಕಾಂಗ್ರೆಸ್ ನಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ

Cnewstv / 23.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲಾ ಯುವ ಕಾಂಗ್ರೆಸ್ ನಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ. ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಪ್ಪ ನಾಯಕ ವೃತ್ತದಲ್ಲಿ ಮಧ್ಯಾಹ್ನ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಡಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಎರಡು ವರ್ಷ ಜೈಲು ಶಿಕ್ಷೆ ಸೂರತ್ ಕೋರ್ಟ್ ತೀರ್ಪು ನೀಡಿದೆ. ಚುನಾವಣಾ ಪ್ರಚಾರದ ಸಮಯದಲ್ಲಿ ಮೋದಿ ಸರ್ ನೇಮ್ ಬಗ್ಗೆ ...

Read More »

ನಾನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕನಾಗಬೇಕು ಮಂತ್ರಿ ಅಲ್ಲ..

Cnewstv / 23.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕನಾಗಬೇಕು ಮಂತ್ರಿ ಅಲ್ಲ.. ಶಿವಮೊಗ್ಗ : ನಾನು ಶಿವಮೊಗ್ಗ ನಗರ ಕ್ಷೇತ್ರದ ಆಕಾಂಕ್ಷಿಯಾಗಿದ್ದು ಪಕ್ಷ ನನಗೆ ಟಿಕೆಟ್ ನೀಡುತ್ತದೆ ಎಂಬ ವಿಶ್ವಾಸವಿದೆ. ನನಗೆ ಶಿವಮೊಗ್ಗ ನಗರ ಶಾಸಕನಾದರೆ ಸಾಕು ಮಂತ್ರಿ ಆಗಬೇಕಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ಹೇಳಿದರು. ಪಕ್ಷ ಗೆಲ್ಲಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿ ಹೊಸನಗರದಲ್ಲಿ ಗೆದ್ದಿದ್ದೇನೆ. ನಂತರ ಬಂಗಾರಪ್ಪನವರ ವಿರುದ್ಧ ಮೊಟ್ಟಮೊದಲ ಬಾರಿಗೆ ಲೋಕಸಭಾ ಕ್ಷೇತ್ರ ಗೆದ್ದಿದ್ದೇನೆ. ಸಾರ್ವಜನಿಕ ಜೀವನದಲ್ಲಿ ...

Read More »

ವಿಧಾನಸಭಾ ಚುನಾವಣೆ : ಶಿವಮೊಗ್ಗ ನಗರ ಕ್ಷೇತ್ರದ ಕೋಟೆಯಲ್ಲಿ ಆಯನೂರು ಮಂಜುನಾಥ್ ಕಂಪನ..!!??

Cnewstv / 22.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಧಾನಸಭಾ ಚುನಾವಣೆ : ಶಿವಮೊಗ್ಗ ನಗರ ಕ್ಷೇತ್ರದ ಕೋಟೆಯಲ್ಲಿ ಆಯನೂರು ಮಂಜುನಾಥ್ ಕಂಪನ..!!?? –Chaitra Sajjan. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಶಿವಮೊಗ್ಗ ನಗರದಲ್ಲಿ ರಾಜಕೀಯ ಚಿತ್ರಣ ದಿನೇ ದಿನೇ ಬದಲಾಗುತ್ತಿದೆ. ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಇದೀಗ ಚರ್ಚೆಗೆ ಗ್ರಾಸವಾಗಿರುವುದು ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್. ಆಯನೂರು ಮಂಜುನಾಥ್ ರವರು ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಆಕಾಂಕ್ಷಿಯಾಗಿದ್ದಾರೆ. ಆದರೆ ಯುಗಾದಿ ಹಬ್ಬಕ್ಕೆ ಶುಭಾಶಯ ಕೋರಿ ಹಾಕಿದ ಫ್ಲೆಕ್ಸ್ ...

Read More »

ಚರ್ಚೆಗೆ ಗ್ರಾಸವಾದ ಆಯನೂರು ಮಂಜುನಾಥ್ ಫ್ಲೆಕ್ಸ್..

Cnewstv / 21.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚರ್ಚೆಗೆ ಗ್ರಾಸವಾದ ಆಯನೂರಯ ಮಂಜುನಾಥ್ ಫ್ಲೆಕ್ಸ್.. ಶಿವಮೊಗ್ಗ : ವಿಧಾನಸಭಾ ಚುನಾವಣೆಯ ರಂಗು ದಿನೇ ದಿನೇ ಹೆಚ್ಚಾಗುತ್ತಿದೆ. ಎಲ್ಲಾ ಪಕ್ಷಗಳು ಬಾರಿ ಬಹುಮತ ಪಡೆಯುವ ನಿಟ್ಟಿನಲ್ಲಿ ತಯಾರಿ ನಡೆಸುತ್ತಿದ್ದರೆ, ಅಭ್ಯರ್ಥಿಗಳು ಪಕ್ಷದಿಂದ ಬಿ ಫಾಮ್ ಪಡೆಯಲು ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯ ಆಕಾಂಕ್ಷಿಯಾಗಿರುವ ಅಯನೂರು ಮಂಜುನಾಥ್ ರವರು ಯುಗಾದಿ ಹಬ್ಬ ಹಾಗೂ ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿ ಹಾಕಿರುವ ಫ್ಲಕ್ಸ್ ಇದೀಗ ಎಲ್ಲೆಡೆ ಚರ್ಚೆಗೆ ...

Read More »

ಚರ್ಚೆಗೆ ಗ್ರಾಸವಾದ ಆಯನೂರು ಮಂಜುನಾಥ್ ಫ್ಲೆಕ್ಸ್..

Cnewstv / 21.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚರ್ಚೆಗೆ ಗ್ರಾಸವಾದ ಅಯನೂರಯ ಮಂಜುನಾಥ್ ಫ್ಲೆಕ್ಸ್.. ಶಿವಮೊಗ್ಗ : ವಿಧಾನಸಭಾ ಚುನಾವಣೆಯ ರಂಗು ದಿನೇ ದಿನೇ ಹೆಚ್ಚಾಗುತ್ತಿದೆ. ಎಲ್ಲಾ ಪಕ್ಷಗಳು ಬಾರಿ ಬಹುಮತ ಪಡೆಯುವ ನಿಟ್ಟಿನಲ್ಲಿ ತಯಾರಿ ನಡೆಸುತ್ತಿದ್ದರೆ, ಅಭ್ಯರ್ಥಿಗಳು ಪಕ್ಷದಿಂದ ಬಿ ಫಾಮ್ ಪಡೆಯಲು ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯ ಆಕಾಂಕ್ಷಿಯಾಗಿರುವ ಅಯನೂರು ಮಂಜುನಾಥ್ ರವರು ಯುಗಾದಿ ಹಬ್ಬ ಹಾಗೂ ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿ ಹಾಕಿರುವ ಫ್ಲಕ್ಸ್ ಇದೀಗ ಎಲ್ಲೆಡೆ ಚರ್ಚೆಗೆ ...

Read More »

ನಿರುದ್ಯೋಗಿ ಪದವೀಧರ ಯುವಕರಿಗೆ ಕಾಂಗ್ರೆಸ್ ಗ್ಯಾರಂಟಿ ಘೋಷಣೆ, NSUI ವತಿಯಿಂದ ಸಂಭ್ರಮಾಚರಣೆ.

Cnewstv / 20.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರುದ್ಯೋಗಿ ಪದವೀಧರ ಯುವಕರಿಗೆ ಕಾಂಗ್ರೆಸ್ ಗ್ಯಾರಂಟಿ ಘೋಷಣೆ, NSUI ವತಿಯಿಂದ ಸಂಭ್ರಮಾಚರಣೆ. ಶಿವಮೊಗ್ಗ : ಕಾಂಗ್ರೆಸ್‍ನ 4ನೇ ಗ್ಯಾರಂಟಿಯಾಗಿ ನಿರುದ್ಯೋಗಿ ಯುವಕರಿಗಾಗಿ ‘ಯುವನಿಧಿ’ ಅಡಿಯಲ್ಲಿ ಯುವಕರಿಗಾಗಿ ರಾಹುಲ್ ಗಾಂಧಿಯವರು ನಿರುದ್ಯೋಗ ಭತ್ಯೆ ಘೋಷಿಸಿರುವುದಕ್ಕೆ ಎನ್.ಎಸ್.ಯು.ಐ. ಕಾರ್ಯಕರ್ತರು ಇಲ್ಲಿನ ಭಗವಾನ್ ಮಹಾವೀರ ವೃತ್ತದಲ್ಲಿ ಇಂದು ಸಂಜೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಕಾಂಗ್ರೆಸ್ ನುಡಿದಂತೆ ...

Read More »