Cnewstv / 17.03.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ ಪ್ರಕಟ. ಬೆಂಗಳೂರು : 2022 -23 ನೇ ಸಾಲಿನ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳ ಪಬ್ಲಿಕ್ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಮಾರ್ಚ್ 13 ರಿಂದ ಪರೀಕ್ಷೆ ನಡೆಸುವುದಾಗಿ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು ಆದರೆ ಶಿಕ್ಷಣ ಸಂಸ್ಥೆಗಳು ಪರೀಕ್ಷೆಯನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿತ್ತು. ಹಾಗಾಗಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ...
Read More »Monthly Archives: March 2023
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಜಿಲ್ಲೆಗೆ ಭೇಟಿ.. ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ???
Cnewstv / 16.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಳೆ ಜಿಲ್ಲೆಗೆ ಭೇಟಿ.. ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ??? ಶಿವಮೊಗ್ಗ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮಾ.17 ರಂದು ಶಿವಮೊಗ್ಗ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಳಿಗ್ಗೆ 11.30 ರಿಂದ ಮಧ್ಯಾಹ್ನದವರೆಗೆ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಬೆಳಗ್ಗೆ 11.20 ಕ್ಕೆ ಶಿಕಾರಿಪುರ ಹೆಲಿಪ್ಯಾಡ್ ತಲುಪುವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಸ್ಪತ್ರೆಯ ಉದ್ಘಾಟನೆ ...
Read More »ನಾಳೆ ಜಿಲ್ಲೆಯಲ್ಲಿ ಸಾರಿಗೆ ಬಸ್ಗಳ ಸಂಚಾರದಲ್ಲಿ ವ್ಯತ್ಯಯ.
Cnewstv / 16.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಜಿಲ್ಲೆಯಲ್ಲಿ ಸಾರಿಗೆ ಬಸ್ಗಳ ಸಂಚಾರದಲ್ಲಿ ವ್ಯತ್ಯಯ. ಶಿವಮೊಗ್ಗ : ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುಗಣಿಯ ಸಮಾರಂಭದಲ್ಲಿ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿ ಹಾಗೂ ನೂತನ ಬಸ್ ಘಟಕ ಮತ್ತು ನೂತನ ಬಸ್ ನಿಲ್ದಾಣವನ್ನು ಉದ್ಘಾಟನೆ ಮಾಡಲು ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿಕಾರಿಪುರ ತಾಲೂಕಿನ ಸಾರ್ವಜನಿಕರು ಆಗಮಿಸಲು ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 125 ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. ಆದ್ದರಿಂದ ನಾಳೆ ...
Read More »ಅನಾಹುತಕ್ಕೆ ಕಾದು ಕುಳಿತಿರುವ ಸ್ಮಾರ್ಟ್ ಸಿಟಿ ಕೇಬಲ್ಗಳು.
Cnewstv / 16.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನಾಹುತಕ್ಕೆ ಕಾದು ಕುಳಿತಿರುವ ಸ್ಮಾರ್ಟ್ ಸಿಟಿ ಕೇಬಲ್ಗಳು. ಕೂದಲೆಯ ಅಂತರದಲ್ಲಿ ಪಾಲಿಕೆ ಸದಸ್ಯರೇ ಬಚಾವ್. ಶಿವಮೊಗ್ಗ : ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಜನರಿಗೆ ಒಂದಲ್ಲ ಒಂದು ರೀತಿಯ ತೊಂದರೆ ಉಂಟಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿದ ಯುಜಿಡಿ ಹಾಗೂ ಯುಜಿ ಕೇಬಲ್ ಮತ್ತು ಪೈಪ್ಲೈನ್ಗಳ ಮ್ಯಾನ್ಹೋಲ್ಗಳ ಮುಚ್ಚಳ ಅಪಾಯಕಾರಿ ಸ್ಥಿತಿಯಲ್ಲಿದ್ದು, ಅನಾಹುತಕ್ಕೆ ಬಾಯ್ದೆರೆದು ನಿಂತಿವೆ. ಇತ್ತೀಚೆಗಷ್ಟೇ ರಸ್ತೆ ಕಾಮಗಾರಿಗಳು ಪ್ರಮುಖ ರಸ್ತೆಗಳಲ್ಲಿ ಪೂರ್ಣಗೊಂಡಿದ್ದರೂ ಸಹ ಸ್ಮಾರ್ಟ್ ಸಿಟಿ ಅಧಿಕಾರಿಗಳ ...
Read More »ಅನಾಹುತಕ್ಕೆ ಕಾದು ಕುಳಿತಿರುವ ಸ್ಮಾರ್ಟ್ ಸಿಟಿ ಕೇಬಲ್ಗಳು.
Cnewstv / 16.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನಾಹುತಕ್ಕೆ ಕಾದು ಕುಳಿತಿರುವ ಸ್ಮಾರ್ಟ್ ಸಿಟಿ ಕೇಬಲ್ಗಳು. ಕೂದಲೆಯ ಅಂತರದಲ್ಲಿ ಪಾಲಿಕೆ ಸದಸ್ಯರೇ ಬಚಾವ್. ಶಿವಮೊಗ್ಗ : ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಜನರಿಗೆ ಒಂದಲ್ಲ ಒಂದು ರೀತಿಯ ತೊಂದರೆ ಉಂಟಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿದ ಯುಜಿಡಿ ಹಾಗೂ ಯುಜಿ ಕೇಬಲ್ ಮತ್ತು ಪೈಪ್ಲೈನ್ಗಳ ಮ್ಯಾನ್ಹೋಲ್ಗಳ ಮುಚ್ಚಳ ಅಪಾಯಕಾರಿ ಸ್ಥಿತಿಯಲ್ಲಿದ್ದು, ಅನಾಹುತಕ್ಕೆ ಬಾಯ್ದೆರೆದು ನಿಂತಿವೆ. ಇತ್ತೀಚೆಗಷ್ಟೇ ರಸ್ತೆ ಕಾಮಗಾರಿಗಳು ಪ್ರಮುಖ ರಸ್ತೆಗಳಲ್ಲಿ ಪೂರ್ಣಗೊಂಡಿದ್ದರೂ ಸಹ ಸ್ಮಾರ್ಟ್ ಸಿಟಿ ಅಧಿಕಾರಿಗಳ ...
Read More »ವರುಣನ ಕೃಪೆಯಿಂದ ತಂಪಾದ ನಗರ..
Cnewstv / 15.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವರುಣನ ಕೃಪೆಯಿಂದ ತಂಪಾದ ನಗರ.. ಶಿವಮೊಗ್ಗ : ಬಿಸಿಲಿನ ಬೇಗೆಯಿಂದ ತತ್ತರಿಸಿದ ಶಿವಮೊಗ್ಗ ಜಿಲ್ಲೆಗೆ ವರುಣ ತಂಪೆರದಿದ್ದಾನೆ. ಕಳೆದ ಕೆಲವು ದಿನಗಳಿಂದ ವಿಪರೀತ ಬಿಸಿಲಿನಿಂದ ಜನರು ತತ್ತರಿಸಿದ್ದರು. ಇಂದು ಮಧ್ಯಾಹ್ನ ವರುಣದೇವ ಕೃಪೆ ತೋರಿದ್ದು, ಮಳೆಯಿಂದ ಜನರಲ್ಲಿ ಹರ್ಷ ಮೂಡಿದೆ. ಶಿವಮೊಗ್ಗ ನಗರದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಶಿವಮೊಗ್ಗ ತಾಲೂಕಿನ ಕೆಲವು ಭಾಗಗಳಲ್ಲೂ ಸಹ ಮಳೆಯಾಗಿದೆ. ರಣ ಬಿಸಿಲು, ಶಕೆ ಇದ್ದ ನಗರದಲ್ಲಿ ವರುಣನ ಕೃಪೆಯಿಂದ ತಂಪಾಗಿದೆ. ...
Read More »ಅನಾಹುತಕ್ಕೆ ಬಾಯ್ದೆರೆದು ನಿಂತಿರುವ ಯುಜಿ ಕೇಬಲ್, ಪೈಪ್ಲೈನ್, ಮ್ಯಾನ್ಹೋಲ್.
Cnewstv / 14.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನಾಹುತಕ್ಕೆ ಬಾಯ್ದೆರೆದು ನಿಂತಿರುವ ಯುಜಿ ಕೇಬಲ್, ಪೈಪ್ಲೈನ್, ಮ್ಯಾನ್ಹೋಲ್. ಶಿವಮೊಗ್ಗ : ಸ್ಮಾರ್ಟ್ ಸಿಟಿ ಅವಾಂತರಕ್ಕೆ ನಗರದ ಬಾಲರಾಜ್ ಅರಸ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿದ ಯುಜಿಡಿ ಹಾಗೂ ಯುಜಿ ಕೇಬಲ್ ಮತ್ತು ಪೈಪ್ಲೈನ್ಗಳ ಮ್ಯಾನ್ಹೋಲ್ಗಳ ಮುಚ್ಚಳ ಅಪಾಯಕಾರಿ ಸ್ಥಿತಿಯಲ್ಲಿದ್ದು, ಅನಾಹುತಕ್ಕೆ ಬಾಯ್ದೆರೆದು ನಿಂತಿವೆ. ಇತ್ತೀಚೆಗಷ್ಟೇ ರಸ್ತೆ ಕಾಮಗಾರಿಗಳು ಪ್ರಮುಖ ರಸ್ತೆಗಳಲ್ಲಿ ಪೂರ್ಣಗೊಂಡಿದ್ದರೂ ಸಹ ಸ್ಮಾರ್ಟ್ ಸಿಟಿ ಅಧಿಕಾರಿಗಳ ನಿರ್ಲಕ್ಷದಿಂದ ಅಪಾಯಕ್ಕೆ ಮುನ್ನುಡಿ ಬರೆದಿದೆ. ಯುಡಿಜಿ ಮ್ಯಾನ್ಹೋಲ್ಗಳು ರಸ್ತೆಗಿಂತ ...
Read More »ಆಸ್ಕರ್ ಪ್ರಶಸ್ತಿ ಪಡೆದು, ಇತಿಹಾಸ ಬರೆದ ರಾಜಮೌಳಿ RRR ಸಿನಿಮಾದ ನಾಟು ನಾಟು ಸಾಂಗ್.
Cnewstv / 13.03.2023 / ಅಮೇರಿಕಾ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಸ್ಕರ್ ಪ್ರಶಸ್ತಿ ಪಡೆದು, ಇತಿಹಾಸ ಬರೆದ ರಾಜಮೌಳಿ RRR ಸಿನಿಮಾದ ನಾಟು ನಾಟು ಸಾಂಗ್. ನವದೆಹಲಿ : #Ascaraward #RRR ಸಿನಿಮಾ ಭಾರತೀಯ ಚಿತ್ರರಂಗಕ್ಕೆ ಮತ್ತೊಂದು ಗರಿಮೆ ತಂದಿದ. ಸಿನಿಮಾದ ನಾಟು ನಾಟು ಸಾಂಗ್ ಆಸ್ಕರ್ ಅವಾರ್ಡ್ ಪಡೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕಾರ್ಯಕ್ರಮದಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ನಾಟು ನಾಟು ಹಾಡು ಹಾಲಿವುಡ್ ಸಿನಿಮಾದ ಹಾಡುಗಳನ್ನು ಹಿಂದಕ್ಕೆ ಅಸ್ಕರ್ ಪಡೆದು ಇತಿಹಾಸ ಸೃಷ್ಟಿಸಲು. ಅಮೆರಿಕಾದ ...
Read More »ಮಾಜಿ ಸಂಸದ, ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ ನಿಧನ.
Cnewstv / 11.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸಂಸದ, ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ ನಿಧನ. ಬೆಂಗಳೂರು : ಮಾಜಿ ಸಂಸದ, ಕೆಪಿಸಿಸಿ ಕಾರ್ಯಧ್ಯಕ್ಷ ಅರ್ ಧ್ರುವನಾರಾಯಣ್ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಹಠಾತ್ ಹೃದಯಾಘಾತ ಸಂಭವಿಸಿದ ಹಿನ್ನಲೆಯಲ್ಲಿ ಅವರನ್ನು ಮೈಸೂರಿನ DRMS ಆಸ್ಪತ್ರೆ ,ದಾಖಲುಮಾಡಲಾಗಿತ್ತು, ಅದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಕಾಂಗ್ರೆಸ್ ಗ್ಯಾರಂಟಿ ಕಾಡ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕತರಿಂದ ಬೇಸರ ವ್ಯಕ್ತ..
Cnewstv / 10.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಗ್ಯಾರಂಟಿ ಕಾಡ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕತರಿಂದ ಬೇಸರ ವ್ಯಕ್ತ.. ಶಿವಮೊಗ್ಗ : ರಣದೀಪ್ ಸಿಂಗ್ ಸುರ್ಜೇವಾಲ ರವರು ಸುರ್ಜೇವಾಲ ಕಾಂಗ್ರೆಸ್ ಗ್ಯಾರಂಟಿ ಕಾಡ್ ಉದ್ಘಾಟನಾ ಕಾರ್ಯಕ್ರಮ ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿತು. ಅದರೆ ಕಾರ್ಯಕ್ರಮ 11.30 ಅದರೂ ಆರಂಭವಾದ ಹಿನ್ನಲೆಯಲ್ಲಿ ಕಾರ್ಯಕತರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಹಿರಿಯ ನಾಯಕರು, ಬೂತ್ ಮಟ್ಟದ ನಾಯಕರು ಹಾಗೂ ಅನೇಕ ಕಾರ್ಯಕರ್ತರು ಅಗಮಿಸಿ ಗಂಟೆಯಾದರೂ ನಿಗದಿತ ...
Read More »
C News TV Kannada News Online in cnewstv