Breaking News

Monthly Archives: April 2023

ಕಡ್ಡಾಯ ಮತದಾನ ಮಾಡಿ ಮತದಾನ ಪ್ರಮಾಣ ಹೆಚ್ಚಿಸಲು ಡಿಸಿ ಮನವಿ.

Cnewstv / 30.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಡ್ಡಾಯ ಮತದಾನ ಮಾಡಿ ಮತದಾನ ಪ್ರಮಾಣ ಹೆಚ್ಚಿಸಲು ಡಿಸಿ ಮನವಿ. ಶಿವಮೊಗ್ಗ : ಜಿಲ್ಲೆಯ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಅತ್ಯಮೂಲ್ಯ ಹಕ್ಕನ್ನು ಚಲಾಯಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿP, ಜಿಲ್ಲಾ ಮತದಾರರ ವೇದಿಕೆ ಮತ್ತು ಸ್ವೀಪ್ವ ಸಮಿತಿ ಶಿವಮೊಗ್ಗ ಜಿಲ್ಲೆ ಇವರ ಸಹಯೋಗದಲ್ಲಿ ಇಂದು ವಿನೋಬನಗರದ ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಮತದಾನ ...

Read More »

ರಾಜಾಹುಲಿ ಬಿಎಸ್ ಯಡಿಯೂರಪ್ಪನವರ ಕ್ಷೇತ್ರದಲ್ಲಿ ಪುತ್ರನ ಜಯಭೇರಿ ಖಚಿತ…

Cnewstv / 28.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜಾಹುಲಿ ಬಿಎಸ್ ಯಡಿಯೂರಪ್ಪನವರ ಕ್ಷೇತ್ರದಲ್ಲಿ ಪುತ್ರನ ಜಯಭೇರಿ ಖಚಿತ… 2023ರ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಶಿಕಾರಿಪುರ ಕ್ಷೇತ್ರ ಕೂಡ ಒಂದು. ಶಿಕಾರಿಪುರ ಎಂದ ಕೂಡಲೇ ಎಲ್ಲರಿಗೂ ನೆನಪಾಗುವ ಹೆಸರೇ ಬಿಎಸ್ ಯಡಿಯೂರಪ್ಪ. ಹೌದು, ಶಿಕಾರಿಪುರ ಕ್ಷೇತ್ರ ಹಲವು ವರ್ಷಗಳಿಂದ ಬಿಜೆಪಿಯ ತೆಕ್ಕೆಯಲ್ಲಿತ್ತು. ಆದರೆ ಈ ಬಾರಿ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದಾಗ ಕಾರಣ ಆ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬುದೇ ಸಾಕಷ್ಟು ಚರ್ಚಗಳನ್ನು ಮೂಡಿಸಿತ್ತು. ಆದರೆ ಬಿಜೆಪಿ ...

Read More »

ಹುಬ್ಬಳ್ಳಿ ಏನು ಪಾಕಿಸ್ತಾನದಲ್ಲಿದ್ಯಾ ??

Cnewstv / 28.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹುಬ್ಬಳ್ಳಿ ಏನು ಪಾಕಿಸ್ತಾನದಲ್ಲಿದ್ಯಾ ?? ಶಿವಮೊಗ್ಗ : ಬಿಜೆಪಿಯವರು ನನ್ನನ್ನ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದ ಜಗದೀಶ್ ಶೆಟ್ಟರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದಂತಹ ಕೆಎಸ್ ಈಶ್ವರಪ್ಪನವರು, ಜಗದೀಶ್ ಶೆಟ್ಟರಿಗೆ ಭ್ರಮೆ, ಎಲ್ಲರೂ ನನ್ನ ಹತ್ತಿರ ಬರುತ್ತಿದ್ದಾರೆ ಎಂದುಕೊಳ್ಳುತ್ತಿದ್ದಾರೆ.. ಅದು ಸುಳ್ಳು. ಹುಬ್ಬಳ್ಳಿ ಏನ್ ಪಾಕಿಸ್ತಾನದಲ್ಲಿ ಇದೆಯಾ ? ಹುಬ್ಬಳ್ಳಿ ಕರ್ನಾಟಕ ರಾಜ್ಯದ ಒಂದು ಅಂಗ. ಪಕ್ಷದ ಎಲ್ಲಾ ನಾಯಕರು ಎಲ್ಲಾ ಕ್ಷೇತ್ರಗಳಿಗೆ ಹೇಗೆ ಹೋಗಿ ಪ್ರಚಾರ ಮಾಡುತ್ತಿದ್ದಾರೋ ಹಾಗೆಯೇ ಅಲ್ಲಿ ಕೂಡ ...

Read More »

ಪತಿಯ ಪರ ಭರ್ಜರಿ ಪ್ರಚಾರ ಮಾಡುತ್ತಿರುವ ಅನಿತಾ ಮಧು ಬಂಗಾರಪ್ಪ..

Cnewstv / 28.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪತಿಯ ಪರ ಭರ್ಜರಿ ಪ್ರಚಾರ ಮಾಡುತ್ತಿರುವ ಅನಿತಾ ಮಧು ಬಂಗಾರಪ್ಪ.. ಶಿವಮೊಗ್ಗ : ಸೊರಬ ಚುನಾವಣೆ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ ಅವರ ಶ್ರೀಮತಿ ಅನಿತ ಮಧು ಬಂಗಾರಪ್ಪನವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಸೊರಬದಾ ಚಿಕ್ಕದ್ಯಾವಸ ಗ್ರಾಮದಲ್ಲಿ ಹಾಗೂ ಬೆನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡದಿವಳಿಗೆ ಗ್ರಾಮಕ್ಕೆ ಆಗಮಿಸಿ ಅಲ್ಲಿ ನೆರೆದಿದ್ದ ಅಪಾರ ಸಂಖ್ಯೆಯ ಮಹಿಳಾ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ ಹಾಗೂ ರೈತ ...

Read More »

ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ : ಎಚ್ಚರಿಕೆಯಿಂದ ಇರಲು ಸೂಚನೆ.

Cnewstv / 28.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ : ಎಚ್ಚರಿಕೆಯಿಂದ ಇರಲು ಸೂಚನೆ. ಶಿವಮೊಗ್ಗ : ಹಾವೇರಿ ನಗರಕ್ಕೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡುವ ಕಾರಣ ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು, ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಹಾವೇರಿ ಜಿಲ್ಲೆ, ರಾಣೆಬೆನ್ನೂರು, ಬ್ಯಾಡಗಿ ...

Read More »

ನಾಡಗೀತೆ ಹಾಡುವಾಗ ಅಚಾತುರ್ಯ, ಎಚ್ಚೆತ್ತುಕೊಂಡ ಕೆ ಎಸ್ ಈಶ್ವರಪ್ಪ.

Cnewstv / 27.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಡಗೀತೆ ಹಾಡುವಾಗ ಅಚಾತುರ್ಯ, ಎಚ್ಚೆತ್ತುಕೊಂಡ ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಕನ್ನಡ ನಾಡಗೀತೆಗೆ ಅವಮಾನ ಆಗುತ್ತಿದ್ದನ್ನು ಕಂಡು ಎಚ್ಚೆತ್ತುಕೊಂಡ ಕೆ ಎಸ್ ಈಶ್ವರಪ್ಪನವರು ತಕ್ಷಣವೇ ಸರಿಮಾಡಿದ ಘಟನೆ ಇಂದು ನಡೆದಿದೆ. ಶಿವಮೊಗ್ಗದ ಎನ ಇ ಎಸ್ ಮೈದಾನದಲ್ಲಿ ಇಂದು ಬಿಜೆಪಿ ತಮಿಳು ಬಾಂಧವರ ಸಮಾವೇಶ ನಡೆಯುತ್ತಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಅಗಮಿಸಿದ್ದರು. ಈ ವೇಳೆ ನಾಡಗೀತೆ ಹಾಡುವಾಗ ಅಚಾತುರ್ಯ ನಡೆದಿದೆ. ...

Read More »

ಕಾಂಗ್ರೆಸ್ ಪಕ್ಷ ಸೇರ್ಪಡೆ ..

Cnewstv / 26.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಪಕ್ಷ ಸೇರ್ಪಡೆ .. ಶಿವಮೊಗ್ಗ : ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ನಡೆದಂತಹ ಸಭೆಯಲ್ಲಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ಭಾಗದ ನೂರಾರು ಯುವಕರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದಂತಹ ಸುಂದರೇಶ್ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದಂತಹ ಹೆಚ್ ಸಿ ಯೋಗೇಶ್ ರವರ ಸಮ್ಮುಖದಲ್ಲಿ ಯುವ ಮುಖಂಡರುಗಳಾದ ಲಕ್ಷ್ಮಣ್, ಅನಿಲ್, ರಾಘವೇಂದ್ರ, ರಾಮಚಂದ್ರ, ಕೃಷ್ಣ, ಹಾಗೂ ನೂರಾರು ...

Read More »

ಇಂದಿನಿಂದ ಬಿಜೆಪಿ ಪ್ರಚಾರದಲ್ಲಿ ಕಿಚ್ಚನ ಅಬ್ಬರ.

Cnewstv / 26.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದಿನಿಂದ ಬಿಜೆಪಿ ಪ್ರಚಾರದಲ್ಲಿ ಕಿಚ್ಚನ ಅಬ್ಬರ. ಬೆಂಗಳೂರು : ಇಂದಿನಿಂದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಮತಯಾಚನೆ ಮಾಡಲಿದ್ದಾರೆ. ಮತಯಾಚನೆಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿನಿಂದ ನನ್ನ ಪ್ರಚಾರ ಆರಂಭವಾಗಿದೆ. ರೋಡ್ ಶೋ ಗೆ ಹೋಗದೆ ತುಂಬಾ ವರ್ಷಗಳೇ ಆಗಿದೆ. ಬಿಸಿಲ ನಡುವೆಯೂ ನಾನು ಪ್ರಚಾರ ಮಾಡುತ್ತೇನೆ.‌ ಜನರನ್ನು ಭೇಟಿಯಾಗುತ್ತಿರುವುದು ಖುಷಿಯಾಗಿದೆ ಎಂದರು. ಎಲ್ಲೆಲ್ಲಿ ರೋಡ್ ಶೋ ?? * ಬೆಳಗ್ಗೆ 10:55 ಕ್ಕೆ ...

Read More »

ಮತದಾನ ಪ್ರಮಾಣ ಹೆಚ್ಚಿಸುವುದಕ್ಕಾಗಿ ಸ್ವೀಪ್ ಎಕ್ಸ್‍ಪ್ರೆಸ್ ಬಸ್-ಜಾಗೃತಿ : ಡಿಸಿ.

Cnewstv / 25.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತದಾನ ಪ್ರಮಾಣ ಹೆಚ್ಚಿಸುವುದಕ್ಕಾಗಿ ಸ್ವೀಪ್ ಎಕ್ಸ್‍ಪ್ರೆಸ್ ಬಸ್-ಜಾಗೃತಿ : ಡಿಸಿ. ಶಿವಮೊಗ್ಗ : ಜನರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮತದಾನ ಪ್ರಮಾಣ ಹೆಚ್ಚಿಸುವುದು ಈ ‘ಸ್ವೀಪ್ ಎಕ್ಸ್‍ಪ್ರೆಸ್ ಬಸ್’ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ .ಆರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮದಡಿಯಲ್ಲಿ ಇಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ...

Read More »

ಜೆಡಿಎಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

Cnewstv / 25.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೆಡಿಎಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಶಿವಮೊಗ್ಗ : ಜೆಡಿಎಸ್ ಜಿಲ್ಲಾ ಹಿರಿಯ ಉಪಾಧ್ಯಕ್ಷ ರಾಜೀನಾಮೆ ನೀಡಿರುವುದಾಗಿ ಮಹಾನಗರ ಪಾಲಿಕೆ ಸದ್ಯ ಆರ್.ಎಸ್. ಸತ್ಯನಾರಾಯಣ ರಾಜ್ ತಿಳಿಸಿದರು. ಅವರು ಇಂದು ಮೀಡಿಯಾ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ ಸದಸ್ಯನಾಗಿರುವ ನನ್ನನ್ನು ಈ ಹಿಂದೆ ಜೆಡಿಎಸ್ ಜಿಲ್ಲಾ ಹಿರಿಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಇದುವರೆಗೆ ನಿಷ್ಠಾವಂತ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿದ್ದೇನೆ. ನನ್ನ ವೈಯಕ್ತಿಕ ಕಾರಣದಿಂದಾಗಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದರು. ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments