Monthly Archives: April 2023

ಜಿಲ್ಲೆಯಲ್ಲಿ ಈವರೆಗೆ ಎಷ್ಟು ಅಭ್ಯರ್ಥಿಗಳು, ಯಾವ ಯಾವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುತ್ತಾರೆ ??

Cnewstv / 15.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯಲ್ಲಿ ಈವರೆಗೆ ಎಷ್ಟು ಅಭ್ಯರ್ಥಿಗಳು, ಯಾವ ಯಾವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುತ್ತಾರೆ ?? ಶಿವಮೊಗ್ಗ : 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಜಿಲ್ಲೆಯಲ್ಲಿ ಒಟ್ಟು 06 ನಾಮಪತ್ರಗಳ ಸಲ್ಲಿಕೆಯಾಗಿದೆ. ಭದ್ರಾವತಿ-112 ವಿಧಾನಸಭಾ ಕ್ಷೇತ್ರ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ(ಕೆ.ಆರ್.ಎಸ್) : ಸುಮಿತ್ರಾ ಬಾಯಿ 01 ಶಿವಮೊಗ್ಗ-113 : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜೇಂದ್ರ ಡಿ ಇವರು 01 ಸೊರಬ-116 : ಕರ್ನಾಟಕ ರಾಷ್ಟ್ರ ಸಮಿತಿ ...

Read More »

ತೃತೀಯ ಲಿಂಗಿಗಳಿಗೆ ಮತದಾನದ ಜಾಗೃತಿ ಕಾರ್ಯಕ್ರಮ.

Cnewstv / 15.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತೃತೀಯ ಲಿಂಗಿಗಳಿಗೆ ಮತದಾನದ ಜಾಗೃತಿ ಕಾರ್ಯಕ್ರಮ. ಶಿವಮೊಗ್ಗ : ಇಂದು ಬೆಳಿಗ್ಗೆ ತೃತೀಯ ಲಿಂಗಿಗಳಿಗೆ ಮತದಾನದ ಜಾಗೃತಿ ಮೂಡಿಸುವ ಉದ್ದೇಶದಿಂದ ಕುವೆಂಪು ರಂಗಮಂದಿರದ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹಾಗೂ ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋದಿಸಲಾಯ್ತು. ಈ ಸಂಧರ್ಭದಲ್ಲಿ ಪಾಲಿಕೆಯ ಸ್ವೀಪ್ ಸಮಿತಿಯ ಅನುಪಮ ರತ್ನಾಕರ್ ರೇಣು ಮತ್ತು ಸಿಬ್ಬಂದಿಗಳು ಮತ್ತು ರಕ್ಷಾ ಸಮುದಾಯದ ಪ್ಯಾರುದಾ ಅರ್ಚನ ಮುಂತಾದವರು ಹಾಜರಿದ್ದರು. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಬೃಹತ್ ಮೆರವಣಿಗೆ : ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಕೆ. 23 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತೇವೆ.

Cnewstv / 15.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೃಹತ್ ಮೆರವಣಿಗೆ : ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಕೆ. 23 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತೇವೆ. ಶಿವಮೊಗ್ಗ : ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಹರತಾಳು ಹಾಲಪ್ಪನವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿದರು ನಂತರ ಸಾವಿರಾರು ಅಭಿಮಾನಿಗಳ ಬೃಹತ್ ಮೆರವಣಿಗೆಯ ಮೂಲಕ ಸಾಗರ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ನಡೆಸಿದರು ನಂತರ ಸಾಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು ...

Read More »

ಶಿವಮೊಗ್ಗ ನಗರ, ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟ.

Cnewstv / 15.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ನಗರ, ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟ. ಶಿವಮೊಗ್ಗ : ಬಾರಿ ಕೂತುಹಲ ಮೂಡಿಸಿದ ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಹೆಚ್ ಸಿ ಯೋಗಿಶ್, ಶಿವಮೊಗ್ಗ ಗ್ರಾಮಾಂತರ ಭಾಗದ ಅಭ್ಯರ್ಥಿಯಾಗಿ ಶ್ರೀನಿವಾಸ್ ಕರಿಯಾನ್ ಆಯ್ಕೆಯಾಗಿದ್ದಾರೆ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಕೆ ಎಸ್ ಈಶ್ವರಪ್ಪನವರಿಗೆ ಟಿಕೆಟ್ ಕೊಡಿ, ಅವರ ಅಭ್ಯರ್ಥಿಯಾಗಬೇಕು.. ಸಾಲು ಸಾಲು ಪತ್ರಿಕಾಗೋಷ್ಠಿಗಳು..

Cnewstv / 13.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೆ ಎಸ್ ಈಶ್ವರಪ್ಪನವರಿಗೆ ಟಿಕೆಟ್ ಕೊಡಿ, ಅವರ ಅಭ್ಯರ್ಥಿಯಾಗಬೇಕು.. ಸಾಲು ಸಾಲು ಪತ್ರಿಕಾಗೋಷ್ಠಿಗಳು.. ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ರಾಜಕೀಯ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ ಹಿನ್ನಲೆ ಅವರ ಅಭಿಮಾನಿಗಳು ಸಾಲು ಸಾಲು ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಗೆ ಕೆ ಎಸ್ ಈಶ್ವರಪ್ಪನವರು ಅಭ್ಯರ್ಥಿಯಾಗಬೇಕು. ಅವರ ರಾಜೀನಾಮೆಯನ್ನು ಹೈಕಮಾಂಡ್ ಅಂಗೀಕರಿಸಬಾರದು. ಇಲ್ಲವಾದರೆ ಅವರ ಪುತ್ರ ಕೆ ಈ ಕಾಂತೇಶ್ ರವರಿಗೆ ಟಿಕೆಟ್ ನೀಡಬೇಕು ...

Read More »

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ..

Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ.. ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 23 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ. ನಿನ್ನೆ ಮೊದಲ ಪಟ್ಟಿಯಲ್ಲಿ ಬಿಜೆಪಿಯು 189 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದು ಇಂದು ರಾತ್ರಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ 23 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಇನ್ನು 12 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಬೇಕಿದೆ. ಅದರಲ್ಲೂ ಸಹ ಶಿವಮೊಗ್ಗ ನಗರದ ಅಭ್ಯರ್ಥಿಯ ...

Read More »

ಬಿಜೆಪಿ ಸೇರ್ಪಡೆಯಾದ ಕಾಗೋಡು ಪುತ್ರಿ.. “ಎದೆಗೆ ಚೂರಿ ಹಾಕಿದಾಗೆ ಆಗಿದೆ ” ಎಂದ ತಂದೆ.

Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿ ಸೇರ್ಪಡೆಯಾದ ಕಾಗೋಡು ಪುತ್ರಿ.. “ಎದೆಗೆ ಚೂರಿ ಹಾಕಿದಾಗೆ ಆಗಿದೆ ” ಎಂದ ತಂದೆ. ಶಿವಮೊಗ್ಗ : ರಾಜ್ಯ ರಾಜಕಾರಣದಲ್ಲಿ ದಿನೇ ದಿನೇ ಭಾರಿ ಬದಲಾವಣೆಯಾಗುತ್ತಿದೆ. ಮಾಜಿ ಸಚಿವ ಕಾಂಗ್ರೆಸ್ ಹಿರಿಯ ಮುಖಂಡರಾದ ಕಾಗೋಡು ತಿಮ್ಮಪ್ಪನವರ ಹಿರಿಯ ಪುತ್ರಿ ರಾಜ ನಂದಿನಿ ಅವರು ಬಿಜೆಪಿ ಸೇರ್ಪಡೆಯಾಗಿದ್ದು ಮತ್ತೊಂದು ಹೊಸ ಅಲೆಯನ್ನ ಎಬ್ಬಿಸಿದೆ. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಸಮ್ಮುಖದಲ್ಲಿ ರಾಜನಂದಿನಿ ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಜನಂದಿನಿಯವರು ಸಾಗರ ...

Read More »

ಕೆ ಎಸ್ ಈಶ್ವರಪ್ಪ ರಾಜೀನಾಮೆ ಹಿನ್ನೆಲೆ : ಬೆಂಗಳೂರಿನತ್ತ ಬಿಜೆಪಿ ಪಾಲಿಕೆ ಸದಸ್ಯರು..

Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈಶ್ವರಪ್ಪ ರಾಜೀನಾಮೆ ಹಿನ್ನೆಲೆ : ಬೆಂಗಳೂರಿನತ್ತ ಬಿಜೆಪಿ ಪಾಲಿಕೆ ಸದಸ್ಯರು.. ಶಿವಮೊಗ್ಗ : ಕೆ ಎಸ್ ಈಶ್ವರಪ್ಪನವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಅವರ ಅಭಿಮಾನಿಗಳು ಸಾಲು ಸಾಲು ಪ್ರತಿಭಟನೆಗಳನ್ನ ನಡೆಸುತ್ತಿದ್ದಾರೆ. ಇಂದು ಕೂಡ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ಅವರ ಬೆಂಬಲಿಗರು ಪ್ರತಿಭಟನೆಯನ್ನು ನಡೆಸಿದರು. ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಈಶ್ವರಪ್ಪನವರಿಗೆ ಟಿಕೆಟ್ ಕೊಡಬೇಕು ಇಲ್ಲವಾದರೆ ಅವರ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ನೀಡಬೇಕು ...

Read More »

ಮಾಜಿ ಸೈನಿಕ ದೃಢೀಕರಣ ಪತ್ರ ಪಡೆಯಲು ಸೂಚನೆ.

Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಸೈನಿಕ ದೃಢೀಕರಣ ಪತ್ರ ಪಡೆಯಲು ಸೂಚನೆ. ಶಿವಮೊಗ್ಗ : ಸಿ.ಇ.ಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಮಾಜಿ ಸೈನಿಕ ಮೀಸಲಾತಿ ಕೋರಿರುವರು ಮಾಜಿ ಸೈನಿಕರ ಮಕ್ಕಳು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಪಡೆಯಬೇಕಾಗಿರುತ್ತದೆ ಹಾಗೂ ಈ ದೃಢೀಕರಣ ಪತ್ರವನ್ನು ವಿಶೇಷ ವರ್ಗ(ಸ್ಪೆಷಲ್ ಕೆಟಗರಿ)ಗಳ ದಾಖಲೆ ಮಂಡನೆ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ. ಪ್ರಸ್ತುತ ಸರ್ಕಾರಿ ನೌಕರರು/ಅಧಿಕಾರಿಗಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಳ್ಳಬಹುದಾದ ಕಾರಣಗಳಿಂದ ಸಿ.ಇ.ಟಿ / ...

Read More »

ಹಳೆ ಸೇತುವೆ ಮೇಲೆ ಅಪಘಾತ ಕೆಲಕಾಲ ಗೊಂದಲದ ವಾತಾವರಣ.

Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಳೆ ಸೇತುವೆ ಮೇಲೆ ಅಪಘಾತ ಕೆಲಕಾಲ ಗೊಂದಲದ ವಾತಾವರಣ. ಶಿವಮೊಗ್ಗ : ತುಂಗಾ ನದಿ ಹಳೇ ಸೇತುವೆಯ ಮೇಲೆ ಅಪಘಾತವಾಗಿದ್ದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಹಳೆ ಸೇತುವೆ ಮೇಲೆ ದ್ವಿಚಕ್ರ ವಾಹನ ಮತ್ತು ಓಮಿನಿ ಕಾರ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಕಾರ್ ಚಾಲಕ ಹಾಗೂ ಬೈಕ್ ಸವಾರರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ ಈ ತಲ್ಲಾಟದಲ್ಲಿ ಕಾರು ಚಾಲಕ ದೇವರಾಜ್ ಆಯಾ ತಪ್ಪಿ, ಸೇತುವೆಯಿಂದ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments