Breaking News

Monthly Archives: May 2023

ಬೆಳ್ಳಂ ಬೆಳಗ್ಗೆ ಶಿವಮೊಗ್ಗ ಹಾಗೂ ಶಿಕಾರಿಪುರದಲ್ಲಿ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ.

Cnewstv / 31.05.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳಂ ಬೆಳಗ್ಗೆ ಶಿವಮೊಗ್ಗ ಹಾಗೂ ಶಿಕಾರಿಪುರದಲ್ಲಿ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ. ಶಿವಮೊಗ್ಗ : ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಪ್ರಶಾಂತ್ ಮನೆ ಹಾಗೂ ತೋಟದ ಮನೆ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಅಡಿಯಲ್ಲಿ ಶಿವಮೊಗ್ಗ ಶರಾವತಿ ನಗರ ಶೆಟ್ಟಿಹಳ್ಳಿ ಹಾಗೂ ಶಿಕಾರಿಪುರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ...

Read More »

ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳರೋಗಿ ಆಸ್ಪತ್ರೆ ಆವರಣದಲ್ಲಿ ಸಾವು

Cnewstv / 30.05.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳರೋಗಿ ಆಸ್ಪತ್ರೆ ಆವರಣದಲ್ಲಿ ಸಾವು ಶಿವಮೊಗ್ಗ: ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯಲ್ಲಿ ನಡೆದ ಒಂದು ಘಟನೆ ಸದ್ಯ ಎಲ್ಲ ರೋಗಿ, ರೋಗಿಗಳ ಸಂಬಂಧಿಕರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯು ಮೃತಪಟ್ಟಿದ್ದಾನೆ. ಆಸ್ಪತ್ರೆ ಒಳಗೆ ಮೃತಪಟ್ಟಿದ್ದರೆ ಯಾರಿಗೂ ಅಚ್ಚರಿ ಆಗುತ್ತಿರಲಿಲ್ಲ. ಹೌದು ಇಲ್ಲಿ ಒಳ ರೋಗಿಯು ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿದ್ದಾನೆ. ಹೀಗೆ ಮೃತಪಟ್ಟಿರುವ ವ್ಯಕ್ತಿಯ ಹೆಸರು ಮಂಜುನಾಥ್(32). ದಾವಣಗೆರೆ ಜಿಲ್ಲೆಯ ಚನ್ನಗರಿ ಪಟ್ಟಣದ ...

Read More »

ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗಿ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ – ಮೃಣಾಲ್ ಹೆಬ್ಬಾಳ್ಕರ್

Cnewstv / 30.05.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗಿ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ – ಮೃಣಾಲ್ ಹೆಬ್ಬಾಳ್ಕರ್ ಶಿವಮೊಗ್ಗ: ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗಿ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಯುವ ಕಾಂಗ್ರೆಸ್‍ನ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಅವರು ಇಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತನುದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿಯಂತೆ ಕೆಲವೇ ದಿನಗಳಲ್ಲಿ ...

Read More »

ವರುಣನ ಆಗಮನದಿಂದ ತಂಪಾದ ಮಲೆನಾಡು..

Cnewstv / 30.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವರುಣನ ಆಗಮನದಿಂದ ತಂಪಾದ ಮಲೆನಾಡು.. ಶಿವಮೊಗ್ಗ : ಕಳೆದ ಕೆಲವು ತಿಂಗಳಿನಿಂದ ಬಿಸಿಲ ಜಳದಿಂದ ಬಳಲುತ್ತಿದ್ದ ಶಿವಮೊಗ್ಗ ನಗರದ ಜನತೆಗೆ ಇಂದು ಬಿಗ್ ರಿಲೀಸ್ ಸಿಕ್ಕಿದೆ. ಶಿವಮೊಗ್ಗ ನಗರ ಕೂಲ್ ಆಗಿದೆ. ನಿನ್ನೆ ಸಂಜೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಇಂದು ಮಲೆನಾಡಿನಾದ್ಯಂತ ಸಂಪೂರ್ಣವಾಗಿ ಕಪ್ಪು ಮೋಡ ಕವಿದು ತಂಪಾದ ವಾತಾವರಣದೆ. ಬಿರುಬಿಸಿಲಿನಿಂದ ತಪಮಾನ ಗಣನೀಯವಾಗಿ ಹೆಚ್ಚಿತ್ತು. ಇದೀಗ ಸುರಿಯುತ್ತಿರುವ ಮಳೆಯಿಂದ ಮಲೆನಾಡು ಏಕಾಏಕಿ ಕೂಲ್ ಅಗಿದೆ. ಇನ್ನು ...

Read More »

ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ.

Cnewstv / 30.05.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ. ಬೆಂಗಳೂರು : ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಘೋಷಣೆ ಮಾಡಲಾಯಿತು. ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು, ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದರು. ಇಂದಿನ ಸಭೆಯಲ್ಲಿ ಸಾಧಕ ...

Read More »

ಮಳೆಯಲಿ ದಾರಿ ಕಾಣದ ಮಹಿಷಿ, ಬಿದ್ದಿದ್ದು ರಾಜ ಕಾಲುವೆಯಲ್ಲಿ – ಎದ್ದಿದ್ದು ಕ್ರೇನ್ ನಲ್ಲಿ

Cnewstv / 29.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯಲಿ ದಾರಿ ಕಾಣದ ಮಹಿಷಿ, ಬಿದ್ದಿದ್ದು ರಾಜ ಕಾಲುವೆಯಲ್ಲಿ – ಎದ್ದಿದ್ದು ಕ್ರೇನ್ ನಲ್ಲಿ.  ಶಿವಮೊಗ್ಗ : ರಾಜಕಾಲುವೆಗೆ ಎಮ್ಮೆಯೊಂದು ಬಿದ್ದ ಘಟನೆ ಸೋಮವಾರ ಸಂಜೆ ನಗರದಲ್ಲಿ‌ ನಡೆದಿದೆ. ಸೋಮವಾರ ಸಂಜೆ ಶಿವಮೊಗ್ಗ ನಗರದ ವಿನೋಬನಗರದ ರಾಜ ಕಾಲುವೆಯಲ್ಲಿ ಎಮ್ಮೆಯೊಂದು ಆಕಸ್ಮಿಕವಾಗಿ ಬಿದ್ದಿದೆ. ಸುಮಾರು 10 ಅಡಿ ಎತ್ತರದ ರಾಜಕಾಲುವೆಯಲ್ಲಿ ಬಿದ್ದಿರುವ ಎಮ್ಮೆಯನ್ನು ಕಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ...

Read More »

ಅರ್ಜಿ ಆಹ್ವಾನ

Cnewstv / 29.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅರ್ಜಿ ಆಹ್ವಾನ ಶಿವಮೊಗ್ಗ : 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಮೊದಲು ಪಿ.ಯು.ಸಿ ಹಂತದಿಂದಲೇ ಕೋಚಿಂಗ್ ನೀಡುತ್ತಿರುವ ಕಾಲೇಜುಗಳಿಗೆ ಹೊಸ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ ಮಾನ್ಯತೆ ನೀಡಲು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಆಸಕ್ತರು ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರವರ ಕಚೇರಿ, ಸಮಾಜ ಕಲ್ಯಾಣಿ ಇಲಾಖೆಯಲ್ಲಿ ಜೂ.01 ರ ಒಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಶಿವಮೊಗ್ಗ ...

Read More »

ಇಂದಿನಿಂತ ರಾಜ್ಯಾದ್ಯಂತ ಶಾಲೆಗಳು ಪುನಾರಂಭ..

Cnewstv / 28.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂದಿನಿಂತ ರಾಜ್ಯಾದ್ಯಂತ ಶಾಲೆಗಳು ಪುನಾರಂಭ.. ಬೆಂಗಳೂರು : ಬೇಸಿಗೆ ರಜೆ ಮುಗಿದಿದ್ದು, ಇಂದಿನಿಂದ ಶಾಲೆಗಳು ಪುನರಾರಂಭವಾಗಿದೆ. ಸರ್ಕಾರದ 2023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ರಾಜ್ಯಾದ್ಯಂತ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನರಾರಂಭಗೊಳ್ಳಲಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ಶೈಕ್ಷಣಿಕ ವೇಳಪಟ್ಟಿ… ಶಾಲೆಯ ಆರಂಭ: ಮೇ 29, 2023 ಪ್ರಾರಂಭೋತ್ಸವ: ಮೇ ...

Read More »

ಆರ್ ವಿ ತಿಮ್ಮಾಪುರ ಅವರನ್ನು ಗೃಹ ಅಥವಾ ಜಲ ಸಂಪನ್ಮೂಲ ಸಚಿವರನ್ನಾಗಿ ಮಾಡಿ..

Cnewstv / 28.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆರ್ ವಿ ತಿಮ್ಮಾಪುರ ಅವರನ್ನು ಗೃಹ ಅಥವಾ ಜಲ ಸಂಪನ್ಮೂಲ ಸಚಿವರನ್ನಾಗಿ ಮಾಡಿ.. ಶಿವಮೊಗ್ಗ : ಆರ್ ವಿ ತಿಮ್ಮಾಪುರ ಅವರನ್ನು ಗೃಹ ಅಥವಾ ಜಲ ಸಂಪನ್ಮೂಲ ಸಚಿವರನ್ನಾಗಿ ಮಾಡುವಂತೆ ಕರ್ನಾಟಕ ಮಾದಿಗ ಮಹಾಸಭಾದ ಶಿವಮೊಗ್ಗ ಜಿಲ್ಲಾ ಶಾಖೆಯಿಂದ ಮನವಿ ಮಾಡಲಾಯಿತು. ಕರ್ನಾಟಕ ಸರ್ಕಾರದ ಈಗಿನ ಕಾಂಗ್ರೆಸ್ ಐ ಸರ್ಕಾರ ಆರ್ ವಿ ತಿಮ್ಮಾಪುರ ಅವರನ್ನ ಎಡಗೈ ಸಮಾಜದಿಂದ ಹಾಗೂ ಸಚಿವ ಸ್ಥಾನವನ್ನು ನೀಡಿದ್ದು ಸಂತೋಷದ ವಿಷಯ ಇದು ಮಾದಿಗ ...

Read More »

ಜೀವನದಲ್ಲಿ ಇಂಥ ಘಳಿಗೆ ಬರುತ್ತದೆ ಅಂತ ಊಹಿಸಿರಲಿಲ್ಲ : ಎಚ್ ಡಿ ದೇವೇಗೌಡ.

Cnewstv / 28.05.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೀವನದಲ್ಲಿ ಇಂಥ ಘಳಿಗೆ ಬರುತ್ತದೆ ಅಂತ ಊಹಿಸಿರಲಿಲ್ಲ : ಎಚ್ ಡಿ ದೇವೇಗೌಡ. ಬೆಂಗಳೂರು : ಹೊಸ ಸಂಸತ್ ಭವನದ ಬಗ್ಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರವರು ಪತ್ರವನ್ನು ಬರೆದಿದ್ದಾರೆ.‌ ಭಾನುವಾರ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ನಂತರ ಎಚ್ ಡಿ ದೇವೇಗೌಡ ರವರು ಪತ್ರ ಹೇಳಿಕೆಯನ್ನ ಬಿಡುಗಡೆ ಮಾಡಿದ್ದು, 1991 ರಿಂದ ನಾನು ಸಂಸತ್ ಸದಸ್ಯನಾಗಿದ್ದೇನೆ. ಅದರೆ ಜೀವನದಲ್ಲಿ ಇಂತಹ ಘಳಿಗೆ ಬರುತ್ತೆ ಅಂತ ...

Read More »