Cnewstv / 19.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಖಾದ್ಯ ಪ್ರಿಯರಿಗಾಗಿ ” Chak De India food festival “ ಶಿವಮೊಗ್ಗ : ಖಾದ್ಯ ಪ್ರಿಯರಿಗಾಗಿ ಶಿವಮೊಗ್ಗದ #Greenviewclarksinn ಕ್ಲಾಕಿಂಗ್ ಗ್ರೀನ್ ವ್ಯೂ ನಲ್ಲಿ ಚಕ್ ದೇ ಇಂಡಿಯಾ ಫುಡ್ ಫೆಸ್ಟಿವಲ್ ಆಯೋಜನೆ ಮಾಡಲಾಗಿದೆ. ಇಂದಿನಿಂದ ಜುಲೈ 19 ರಿಂದ 31 ರವರೆಗೆ ಪ್ರತಿದಿನ ಸಂಜೆ 7 ರಿಂದ 11 ರ ವರೆಗೆ ಶ್ರಾವಣ ಮಾಸದ ವಿಶೇಷವಾಗಿ ಸಸ್ಯಹಾರಿ ಖಾದ್ಯಗಳ ಮೇಳವನ್ನು ಆಯೋಜನೆ ಮಾಡಲಾಗಿದೆ. ಆಹಾರಪ್ರಿಯರು ಹೆಚ್ಚಿನ ...
Read More »Monthly Archives: July 2023
ಜು.21 ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ.
Cnewstv / 19.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜು.21 ರಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ. ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭವನ್ನು ಜು.21 ರ ಸಂಜೆ 4 ಗಂಟೆಗೆ ವಿಶ್ವವಿದ್ಯಾಲಯ ಮುಖ್ಯ ಆವರಣ, ಇರುವಕ್ಕಿ ಶಿವಮೊಗ್ಗ ಇಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ ತಿಳಿಸಿದರು. ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾದಿಪತಿಗಳಾದ ಥಾವರ್ಚಂದ್ ಗೆಹ್ಲೋಟ್ ಇವರ ಅಧ್ಯಕ್ಷತೆಯಲ್ಲಿ ಘಟಿಕೋತ್ಸವ ಸುಗ್ಗಿ ...
Read More »ನಾಳೆ (ಜು.19) ರಂದು ವಿದ್ಯುತ್ ವ್ಯತ್ಯಯ.
Cnewstv / 18.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ (ಜು.19) ರಂದು ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಶಿವಮೊಗ್ಗ ಎಂಆರ್ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋಣಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಅಮರಾವತಿ ಕ್ಯಾಂಪ್, ಬಿದರೆ ಹಾಗೂ ಸುತ್ತಮುತ್ತಲಿನ ...
Read More »ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ.
Cnewstv / 18.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಮತ್ತು ಭದ್ರಾವತಿ ತಾಲ್ಲೂಕುಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹರು ಶಿವಮೊಗ್ಗ ಮತ್ತು ಭದ್ರಾವತಿ ಅನೌಪಚಾರಿಕ ಪಡಿತರ ಪ್ರದೇಶ/ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಶಿವಮೊಗ್ಗ ನಗರ ಪ್ರದೇಶ ವ್ಯಾಪ್ತಿಯ ಆರ್.ಎಂ.ಎಲ್. ನಗರದ ಎಡಭಾಗ, ಕನಕ ವಿದ್ಯಾ ಸಂಸ್ಥೆಯ ಹತ್ತಿರ, ಮಂಜುನಾಥ ಬಡಾವಣೆ, ನಾಗರಕಟ್ಟೆ ದೇವಸ್ಥಾನದ ಹತ್ತಿರ, ಶಾಂತಿನಗರ ಮುಖ್ಯರಸ್ತೆ, ಶ್ರೀ ಶನೇಶ್ವರಸ್ವಾಮಿ ದೇವಸ್ಥಾನದ ಹತ್ತಿರ, ಗಾಡಿಕೊಪ್ಪ ...
Read More »ಜೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ಮಗು ಶಿಫ್ಟ್.
Cnewstv / 17.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ಮಗು ಶಿಫ್ಟ್. ಶಿವಮೊಗ್ಗ : ಜೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ಮಗುವನ್ನು ತಡರಾತ್ರಿ ಶಿಫ್ಟ್ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಯಿತು. ಶಿವಮೊಗ್ಗದ ಗಾಂಧಿ ಬಜಾರ್ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ...
Read More »ಆಗಸ್ಟ್ 11 ರಿಂದ ವಿಮಾನ ಹಾರಾಟ, ಪೂರ್ವಭಾವಿ ಸಭೆ..
Cnewstv / 15.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಗಸ್ಟ್ 11 ರಿಂದ ವಿಮಾನ ಹಾರಾಟ, ಪೂರ್ವಭಾವಿ ಸಭೆ.. ಶಿವಮೊಗ್ಗ : ಸೋಗಾನೆ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಕಾರ್ಯಾಚರಣೆ ಹಿನ್ನೆಲೆ ಅಗತ್ಯ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಇವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ವಿಮಾನ ಕಾರ್ಯಾಚರಣೆಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಬೇಕು. ಇಂಡಿಗೋ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಚರ್ಚಿಸಿ ಅವರು ವೀಕ್ಷಣೆ ...
Read More »ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್.. ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ !!??
Cnewstv / 15.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎರಡು ಕಾರುಗಳಿಗೆ ಡಿಕ್ಕಿಯಾದ ಬಸ್.. ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಪಘಾತವಾದ ಕಾರಿನಲ್ಲಿದ್ದ ಮಾಂಸದ ಮೂಟೆ !!?? ಸಾಗರ : ಐಗಿನ ಬೈಲ್ ಬಳಿಯಲ್ಲಿ ಖಾಸಗಿ ಬಸ್ವೊಂದು ಅಪಘಾತಕ್ಕೀಡಾಗಿದ್ದು, ಎರಡು ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜಿಆರ್ಬಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ಪೈಕಿ ಒಂದು ಕಾರಿನಲ್ಲಿ ನ್ಯಾಯಾದೀಶರೊಬ್ಬರು ಶಿವಮೊಗ್ಗದಿಂದ ಸಿಗಂದೂರು ...
Read More »ಸ್ಮಾರ್ಟ್ ಶಿವಮೊಗ್ಗ” : ನಗರದಲ್ಲಿ ಯಾವುದೇ ಸಮಸ್ಯೆ, ಸಲಹೆ ಇದ್ದರು ವಾಟ್ಸಪ್ ಮೂಲಕ ಶಾಸಕರ ಕಚೇರಿಗೆ ನೇರವಾಗಿ ತಿಳಿಸಿ,
Cnewstv / 15.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 “ಸ್ಮಾರ್ಟ್ ಶಿವಮೊಗ್ಗ” : ನಗರದಲ್ಲಿ ಯಾವುದೇ ಸಮಸ್ಯೆ, ಸಲಹೆ ಇದ್ದರು ವಾಟ್ಸಪ್ ಮೂಲಕ ಶಾಸಕರ ಕಚೇರಿಗೆ ನೇರವಾಗಿ ತಿಳಿಸಿ, ಶಿವಮೊಗ್ಗ : ಶಿವಮೊಗ್ಗ ನಗರದ ಜನರು ಇನ್ನೂ ಮುಂದೆ ಯಾವುದೇ ಸಮಸ್ಯೆ, ಸಲಹೆ ಇದ್ದರು ವಾಟ್ಸಪ್ ಮೂಲಕ ಶಾಸಕರ ಕಚೇರಿಗೆ ನೇರವಾಗಿ ತಿಳಿಸಿ, ಪರಿಹಾರ ಪಡೆಯುವ ನೂತನ ವ್ಯವಸ್ಥೆಯನ್ನು ಆರಂಭ ಮಾಡಲಾಗಿದೆ. ಮೆಸೇಜ್ ಮಾಡುವುದು ಹೇಗೆ ?? * ಮೇಲೆ ಕಾಣಿಸುತ್ತೀರುವ QR Code ಸ್ಕ್ಯಾನ್ ಮಾಡಿದರೆ ...
Read More »ಮುಂಗಾರು ಮಳೆ ಮುನ್ನೆಚ್ಚರಿಕೆ ವ್ಯವಸ್ಥೆ ಕಳಪೆ..
Cnewstv / 14.07.2023 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮುಂಗಾರು ಮಳೆ ಮುನ್ನೆಚ್ಚರಿಕೆ ವ್ಯವಸ್ಥೆ ಕಳಪೆ.. ಹೊಸದಿಲ್ಲಿ: ಮುಂಗಾರು ಮಳೆಯ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ಜಲಪ್ರವಾಹ ಕಾಣಿಸಿಕೊಂಡಿದೆ. ಉತ್ತರಭಾರತಕ್ಕೆ ಮಳೆಯ ಹೊಡೆತ ತೀವ್ರವಾಗಿ ಬಾಧಿಸಿದೆ. ರಾಷ್ಟ್ರ ರಾಜಧಾನಿ ದೆಹಲಿ, ಹಿಮಾಚಲಪ್ರದೇಶ, ಉತ್ತರಾಖಂಡ, ಹರಿಯಾಣ, ಪಂಜಾಬ್ ರಾಜ್ಯಗಳಲ್ಲಿ ಗರಿಷ್ಠ ಹಾನಿಯಾಗಿದೆ. ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ನೀರಿನ ಹರಿವು ಇನ್ನೂ ಕಡಿಮೆಯಾಗಿಲ್ಲ. ಗಮನಾರ್ಹ ಸಂಗತಿಯೆಂದರೆ ದೇಶದ ಶೇ.72 ಜಿಲ್ಲೆಗಳು ಪ್ರವಾಹಕ್ಕೆ ಮುಖಾಮುಖೀಯಾಗುವ ಅಪಾಯ ಹೊಂದಿವೆ. ಆದರೆ ಈ ಪೈಕಿ ...
Read More »ಬಗರ್ ಹುಕುಂ ರೈತರ ಬಗ್ಗೆ ಬಿ.ವೈ. ವಿಜಯೇಂದ್ರ ಮೊಸಳೆ ಕಣ್ಣೀರು: ಕೆ. ಚೇತನ್ ವ್ಯಂಗ್ಯ
Cnewstv / 13.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಗರ್ ಹುಕುಂ ರೈತರ ಬಗ್ಗೆ ಬಿ.ವೈ. ವಿಜಯೇಂದ್ರ ಮೊಸಳೆ ಕಣ್ಣೀರು: ಕೆ. ಚೇತನ್ ವ್ಯಂಗ್ಯ.. ಶಿವಮೊಗ್ಗ: ಬಗರ್ ಹುಕುಂ ರೈತರ ಬಗ್ಗೆ ಶಾಸಕ ಬಿ.ವೈ. ವಿಜಯೇಂದ್ರ ಮೊಸಳೆ ಕಣ್ಣೀರಿಡುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಚೇತನ್ ವ್ಯಂಗ್ಯವಾಡಿದ್ದಾರೆ. ಬುಧವಾರ ಸದನದಲ್ಲಿ ಮಾತನಾಡಿರುವ ವಿಜಯೇಂದ್ರ ಅವರು, ಬಗರ್ ಹುಕುಂ ರೈತರಿಗೆ ಅಧಿಕಾರಿಗಳು ನೋಟೀಸ್ ಕೊಡುತ್ತಿದ್ದಾರೆ. ರೈತರ ಸಮಸ್ಯೆ ಬಗೆಹರಿಯುತ್ತಿಲ್ಲ. ಮೂರುತಲೆಮಾರಿನ ದಾಖಲೆಗಳನ್ನು ಕೇಳುತ್ತಿದ್ದಾರೆ. ಇದೆಲ್ಲಾ ರೈತವಿರೋಧಿ ...
Read More »
C News TV Kannada News Online in cnewstv