Cnewstv / 22.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಲಿಗೆ ತರಬೇತಿ ನೀಡಲು ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನ. ಶಿವಮೊಗ್ಗ : 2023-24 ನೇ ಸಾಲಿನ ಜಿಲ್ಲಾ ವಲಯದ ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ ಕಾರ್ಯಕ್ರಮದಡಿ ಬೇಸಿಕ್ ಹೊಲಿಗೆ ತರಬೇತಿಯನ್ನು ನೀಡಲು ಆಸಕ್ತ ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಪನಿರ್ದೇಶಕರು(ಗ್ರಾಕೈ ರವರ ಕಚೇರಿ) ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಕೈಗಾರಿಕೆ ಇಲಾಖೆಯಿಂದ 120 ಫಲಾನುಭವಿಗಳಿಗೆ ಜಿಲ್ಲೆಯ ವ್ಯಾಪ್ತಿಗೊಳಪಡುವ ಗ್ರಾಮೀಣ ಪ್ರದೇಶದ 18 ...
Read More »Monthly Archives: August 2023
ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ..
Cnewstv / 22.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ.. ಶಿವಮೊಗ್ಗ : ಅನ್ಯಕೋಮಿನ ಯುವಕನಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರವಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಜಮುತ್ತುಲ್ಲಾ ಎಂ ಅಲಿಯಾಸ್ ಇಬ್ಬು (23) ಎಂಬ ಯುವಕನು ಕಳೆದ ಒಂದು ವರ್ಷದಿಂದ ಅನ್ಯಕೋಮಿನ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾನೆ. ಬಾಲಕಿಯ ಆರೋಗ್ಯದಲ್ಲಿ ಏರುಪಾಯರಾದ ಹಿನ್ನೆಲೆಯಲ್ಲಿ ವೈದ್ಯರ ಬಳಿ ತಪಾಸಣೆಗೆ ಹೋದಾಗ ಯುವತಿ ಗರ್ಭಿಣಿಯಾಗಿದ್ದ ವಿಚಾರ ದೃಢಪಟ್ಟಿದೆ. ...
Read More »ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಉಪ ತಹಶೀಲ್ದಾರ್ ಹಾಗೂ ಮಧ್ಯವರ್ತಿ..
Cnewstv / 22.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಉಪ ತಹಶೀಲ್ದಾರ್ ಹಾಗೂ ಮಧ್ಯವರ್ತಿ.. ಶಿವಮೊಗ್ಗ : ಲೋಕಾಯುಕ್ತ ಅಧಿಕಾರಿಗಳು ಇಂದು ಮುಂಚಿನ ಕಾರ್ಯಾಚರಣೆ ನಡೆಸಿದ್ದು ಡೆಪ್ಯೂಟಿ ತಗಶೀಲ್ದಾರ್ ಹಾಗೂ ಮಾಧ್ಯವರ್ತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹೊಳೆಹೊನ್ನೂರು ನಾಡಕಚೇರಿಯ ಉಪತಗಶೀಲ್ದಾರ್ ಪರಮೇಶ್ವರ್ (59) ಹಾಗೂ ಮಧ್ಯವರ್ತಿ ಪ್ರಕಾಶ್ ನಾಯ್ಕ್ (32) ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಖಾತೆ ಬದಲಾವಣೆಗಾಗಿ 40,000 ರೂಪಾಯಿ ಲಂಚದ ಬೇಡಿಕೆಯನ್ನು ಇಟ್ಟಿದ್ದು 30,000 ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ...
Read More »ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ.
Cnewstv / 22.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ. ಶಿವಮೊಗ್ಗ : ಭಾನುವಾರ ನಡುರಾತ್ರಿ ಜಿಲ್ಲೆಯ ಹೊಳೆಹೊನ್ನೂರು ಸರ್ಕಲ್ನಲ್ಲಿದ್ದ ಗಾಂಧಿಪ್ರತಿಮೆಯನ್ನು ದ್ವಂಸಗೊಳಿಸಿ ದೇಶವಿರೋಧಿ ಕೃತ್ಯವನ್ನು ಕೆಲ ಕಿಡಿಗೇಡಿಗಳು ನಡೆಸಿದ್ದಾರೆ. ಈ ಕೃತ್ಯವನ್ನು ಶಿವಮೊಗ್ಗ ಗ್ರಾಮಾಂತರ ಎನ್.ಎಸ್.ಯು.ಐ. ತೀವ್ರವಾಗಿ ವಿರೋಧಿಸುತ್ತದೆ. ಮಹಾತ್ಮಾಗಾಂಧಿ ವಿಶ್ವಶಾಂತಿಯನ್ನು ಬಯಸಿದವರು. ಹಾಗಾಗಿಯೇ ಭಾರತ ಸ್ವಾತಂತ್ರ್ಯ ಚಳುವಳಿಯಲ್ಲಿ ಧುಮುಕಿ ಶಾಂತಿಯ ಮಾರ್ಗದಿಂದಲೇ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟು ರಾಷ್ಟ್ರಪಿತ ಎನಿಸಿಕೊಂಡಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳುವಳಿಯ ಹಿನ್ನಲೆ ತಿಳಿಯದ, ಸಂವಿಧಾನ ...
Read More »ಸಹಾಯಧನ ನೀಡಲು ಅರ್ಜಿ ಆಹ್ವಾನ.
Cnewstv / 22.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಹಾಯಧನ ನೀಡಲು ಅರ್ಜಿ ಆಹ್ವಾನ. ಶಿವಮೊಗ್ಗ : 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಅನುದಾನ ಲಭ್ಯತೆ, ಹೋಬಳಿವಾರು ಹಂಚಿಕೆ ಮತ್ತು ಜೇಷ್ಟತೆಯ ಆಧಾರದ ಮೇಲೆ ಸಹಾಯಧನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರದೇಶ ವಿಸ್ತರಣೆಯಡಿ ಜಾಯಿಕಾಯಿ, ಗೇರು, ಕಾಳು ಮೆಣಸು, ಬೆಣ್ಣೆಹಣ್ಣು, ಹಲಸು ಮತ್ತು ಕಾಳುಮೆಣಸು ಪುನಃಶ್ಚೇತನ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಪ್ಯಾಕ್ಹೌಸ್, ಸೋಲಾರ್ ಟನಲ್ ಡ್ರೈಯರ್ ಹಾಗೂ ವಿವಿಧೋದ್ದೇಶ ಪ್ರಾಥಮಿಕ ಸಂಸ್ಕರಣಾ ...
Read More »ಮತ್ತು ಬರುವ ಔಷಧಿ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ..
Cnewstv / 22.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮತ್ತು ಬರುವ ಔಷಧಿ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ.. ಶಿವಮೊಗ್ಗ : ಕೆಲವು ತಿಂಗಳ ಹಿಂದೆ ನಗರದಲ್ಲಿ ನಡೆದಂತಹ ಪೋಕ್ಸೋ ಪ್ರಕರಣವನ್ನೇ ಜನರು ಇನ್ನೂ ಮರೆತಿಲ್ಲ ಅದರ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮತ್ತೊಂದು ಪೋಕ್ರೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಾಗರದ ಅಜಯ್ (32) ಹಾಗೂ ...
Read More »ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ಅನುಷ್ಠಾನಗೊಂಡಿರುವ ಕಾಮಗಾರಿಗಳ ಜಂಟಿ ಪರಿವೀಕ್ಷಣೆ..
Cnewstv / 21.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ಅನುಷ್ಠಾನಗೊಂಡಿರುವ ಕಾಮಗಾರಿಗಳ ಜಂಟಿ ಪರಿವೀಕ್ಷಣೆ.. ಶಿವಮೊಗ್ಗ : ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಪ್ಯಾಕೇಜ್ ಗಳಲ್ಲಿ ಆಯ್ದ ವಾರ್ಡ್ಗಳಲ್ಲಿ ರಸ್ತೆ, ಚರಂಡಿ, ಫುಟ್ಬಾತ್, ಪಾರ್ಕ್ ಬಸ್ ಶೆಲ್ಟರ್, ಸರ್ಕಲ್ ಅಭಿವೃದ್ಧಿ, ಶೌಚಾಲಯ ಇತ್ಯಾದಿಗಳ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ನಿರ್ಮಾಣ ಕಾಮಗಾರಿಗಳನ್ನು ಹಸ್ತಾಂತರಿಸಲು ಪತ್ರಿಸಲಾಗಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ, ಅನುಸಾರ ಸಂಬಂಧಿಸಿದ ಇಲಾಖೆ ...
Read More »ಮದಾರಿಪಾಳ್ಯದಲ್ಲಿ ಸ್ಥಳೀಯ ನಿವಾಸಿಗಳಿಂದ ದಿಡೀರ್ ಪ್ರತಿಭಟನೆ..
Cnewstv / 21.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮದಾರಿಪಾಳ್ಯದಲ್ಲಿ ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ.. ಶಿವಮೊಗ್ಗ : ವಾರ್ಡ್ ನಂ. ೩೪ ಮತ್ತು ೩೫ರ ಸೂಳೆಬೈಲು ಮದಾರಿಪಾಳ್ಯದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರವುಗೊಳಿಸಬೇಕೆಂದು ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ. ಶಾಲೆ, ಅಂಗನವಾಡಿ, ದೇವಸ್ಥಾನ ಹಾಗೂ ದರ್ಗಾಗಳ ಸಮೀಪವೇ ಶ್ರೀನಿಧಿ ಬಾರ್ ಅಂಡ್ ರೆಸ್ಟೋರೆಂಟ್ ಇದ್ದು, ಇದನ್ನು ತೆರವುಗೊಳಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು. ಬೈಪಾಸ್ ರಸ್ತೆ ಊರಗಡೂರು ಸಮೀಪದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ, ಅಂಗನವಾಡಿ, ಎರಡು ದೇವಸ್ಥಾನಗಳು ಹಾಗೂ ...
Read More »ಪಾಲಿಕೆ ಸದಸ್ಯರ ಅನುದಾನದಲ್ಲಿ ನಿರ್ಮಾಣವಾಗಿದೆ ಕನ್ನಡಮಯ ಆಟೋ ಶೆಲ್ಟರ್..
Cnewstv / 21.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಾಲಿಕೆ ಸದಸ್ಯರ ಅನುದಾನದಲ್ಲಿ ಕನ್ನಡಮಯ ಆಟೋ ಶೆಲ್ಟರ್ ನಿರ್ಮಾಣ ಶಿವಮೊಗ್ಗ : ಮಹಾನಗರ ಪಾಲಿಕೆ ವತಿಯಿಂದ ನಗರದ ಹೊಸನಗರ ಬಡಾವಣೆಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ (ಜೈಲು ವೃತ್ತ)ದ ಬಳಿ ಗೆಳೆಯರ ಬಳಗ ಆಟೋ ನಿಲ್ದಾಣಕ್ಕೆ ಪಾಲಿಕೆ ಸದಸ್ಯರ ಅನುದಾನದಲ್ಲಿ ಆಟೋ ಶೆಲ್ಟರ್ ನಿರ್ಮಾಣಗೊಂಡಿದ್ದು ಇಂದು ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಉದ್ಘಾಟನೆ ನೆರವೇರಿಸಿದರು. ಅಲ್ಲದೆ ಹೊಸಮನೆ ೧ನೇ ಮುಖ್ಯ ರಸ್ತೆಯ ಡಾ. ಪುನೀತ್ರಾಜ್ಕುಮಾರ್ ರಸ್ತೆಯ ...
Read More »ಜಿಲ್ಲೆಯಾದ್ಯಂತ ಸಂಭ್ರಮದ ನಾಗರ ಪಂಚಮಿ…
Cnewstv / 21.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಾದ್ಯಂತ ಸಂಭ್ರಮದ ನಾಗರ ಪಂಚಮಿ. ಶಿವಮೊಗ್ಗ : ಶ್ರಾವಣ ಮಾಸದ ಐದನೇ ದಿನಕ್ಕೆ ಬರುವ ಮೊದಲ ಹಬ್ಬವಾದ ಅದರಲ್ಲೂ ಮಹಿಳೆಯರ ಪ್ರಮುಖ ಹಬ್ಬ ನಾಗರ ಪಂಚಮಿಯನ್ನು ಜಿಲ್ಲೆಯಾದ್ಯಂತ ಇಂದು ಸಂಭ್ರಮದಿಂದ ಆಚರಿಸಲಾಯಿತು. ಮಹಿಳೆಯರು ಹೊಸ ಬಟ್ಟೆ, ಬಳೆ ತೊಟ್ಟು ಹುತ್ತಕ್ಕೆ ಹಾಲೆರೆದರು. ಮನೆಯವರೆಲ್ಲರೂ ಸೇರಿ ವಿಶೇಷ ಪೂಜೆ ಸಲ್ಲಿಸಿ, ನಾಗ ದೇವರಿಗೆ ನಮಿಸಿದರು. ಈ ಮೂಲಕ ಶ್ರಧ್ಧಾ- ಭಕ್ತಿಯ ಹಬ್ಬ ಆಚರಣೆ ನಡೆಯಿತು. ಹಬ್ಬದ ನಿಮಿತ್ತ ಬೆಳಗ್ಗೆಯಿಂದಲೇ ಮಹಿಳೆಯರು, ಯುವತಿಯರು, ಹಿರಿಯರು ...
Read More »
C News TV Kannada News Online in cnewstv