Cnewstv / 19.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಕ್ಕೋನಹಳ್ಳಿ ಗ್ರಾಮದಲ್ಲಿ ನರಹಂತಕ ಚಿರತೆ ಸೆರೆ. ಶಿವಮೊಗ್ಗ: ತಾಲೂಕಿನ ಬಿಕ್ಕೋನಹಳ್ಳಿ, ಬೀರನಕೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಮೂಡಿಸಿದ್ದ ನರಹಂತಕ ಚಿರತೆ ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಹಾಗೂ ಮೈಸೂರಿನ ಸ್ಪೆಷಲ್ ಟಾಸ್ಕ್ ಫೋರ್ಸ್ ಯಶಸ್ವಿಯಾಗಿದೆ. ಬನ್ನಿಕೆರೆಯಲ್ಲಿ ನಿನ್ನೆ ಹಗಲಲ್ಲೇ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ, ನಿನ್ನೆ ರಾತ್ರಿ ವೇಳೆಗೆ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಸೆರೆ ...
Read More »Monthly Archives: August 2023
ತುಂಗಾ ಜಲಾಶಯದಲ್ಲಿ ವಿವಿಧ ತಳಿಯ ಸ್ಪಾನ್ ಮೀನುಮರಿಗಳ ಬಿತ್ತನೆ.
Cnewstv / 19.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತುಂಗಾ ಜಲಾಶಯದಲ್ಲಿ ವಿವಿಧ ತಳಿಯ ಸ್ಪಾನ್ ಮೀನುಮರಿಗಳ ಬಿತ್ತನೆ. ಶಿವಮೊಗ್ಗ : ಗಾಜನೂರು ಮೀನುಮರಿ ಉತ್ಪಾದನಾ ಕೇಂದ್ರದಿಂದ ರೋಹು ಜಾತಿ ಸ್ಪಾನ್ ಮರಿಗಳನ್ನು ಶಿವಮೊಗ್ಗ ತಾಲೂಕಿನ ತುಂಗಾ ಜಲಾಶಯದ ಹಿನ್ನೀರಿಯಲ್ಲಿ ದಾಸ್ತಾನು ಮಾಡಲಾಯಿತು. ಗಾಜನೂರು ಮೀನುಮರಿ ಉತ್ಪಾದನಾ ಕೇಂದ್ರದಿಂದ ಉತ್ಪಾದಿಸಬಹುದಾದ ಸ್ಪಾನ್ ಮೀನು ಮರಿಗಳನ್ನು ಮಳೆಯ ಅಭಾವದಿಂದ ಮೀನುಕೃಷಿಕರಿಂದ ಯಾವುದೇ ಬೇಡಿಕೆ ಇಲ್ಲದೆ ಇರುವುದರಿಂದ ಹಾಗೂ ತಾಯಿ ಮೀನುಗಳನ್ನು ವರ್ಷಪೂರ್ತಿ ಪೌಷ್ಠಿಕಾಂಶಯುಕ್ತ ಆಹಾರ ನೀಡಿ ಸಾಕಾಣಿಕೆ ಮಾಡಿ ಅವುಗಳನ್ನು ...
Read More »ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಹಿರಿಯ ಅಧಿಕಾರಿ ಸ್ಥಾನ.. S P ಯಿಂದಲೇ ಸ್ವಾಗತ..
Cnewstv / 16.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಹಿರಿಯ ಅಧಿಕಾರಿ ಸ್ಥಾನ.. SP ಯಿಂದಲೇ ಸ್ವಾಗತ.. ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆಗೆ ನೂತನ ಇನ್ಸ್ಪೆಕ್ಟರ್ ನೇಮಕವಾಗಿದ್ದು ಅವರನ್ನು ಸ್ವತಂ ಜಿಲ್ಲಾ ರಕ್ಷಣಾಧಿಕಾರಿಗಳೇ ಸ್ವಾಗತ ಕೋರಿದ್ದಾರೆ. ಇನ್ಸ್ಪೆಕ್ಟರ್ ಅಧಿಕಾರ ಸ್ವೀಕರಿಸುವುದು, ವರ್ಗಾವಣೆಯಾಗುವುದು ಸಾಮಾನ್ಯ ಇದರಲ್ಲಿ ಏನು ದೊಡ್ಡ ಸುದ್ದಿ ಅಂತ ಯೋಚನೆ ಮಾಡ್ತಾ ಇದ್ದೀರಾ ?? ಹೌದು ಇವತ್ತು ಅಧಿಕಾರ ಸ್ವೀಕಾರ ಮಾಡಿರುವುದು ಒಂದನೇ ತರಗತಿಯಲ್ಲಿ ಓದುತ್ತಿರುವಂತಹ ಆಜಾದ್ ಖಾನ್.. ಈ ಬಾಲಕ ...
Read More »ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ವಿವಿಧ ಯೋಜನೆಯಡಿ ಆನ್ಲೈನ್ ಅರ್ಜಿ ಆಹ್ವಾನ.
Cnewstv / 16.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ವಿವಿಧ ಯೋಜನೆಯಡಿ ಆನ್ಲೈನ್ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2023-24ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಸೌಲಭ್ಯ ನೀಡಲು ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್ಲೈನ್ ...
Read More »ಪಕ್ಷದ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ.
Cnewstv / 12.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಕ್ಷದ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಶಿವಮೊಗ್ಗ : 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ನಗರದ ಡಿ ಎ ಆರ್ ಮೈದಾನದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮಧು ಬಂಗಾರಪ್ಪನವರು ಧ್ವಜಾರೋಹಣ ನೆರವೇರಿಸಿದರು. ಬಿಜೆಪಿ ಕಚೇರಿ.. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರು ಧ್ವಜಾರೋಹರ ನೆರವೇರಿಸಿದರು. ಕಾಂಗ್ರೆಸ್ ಕಚೇರಿ.. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ...
Read More »ಶಿವಮೊಗ್ಗಕ್ಕೆ ಬಂತು ಇಂಡಿಯಾ – ಪಾಕಿಸ್ತಾನ ಯುದ್ಧದಲ್ಲಿ ಬಳಸಿದ ಯುದ್ದ ಟ್ಯಾಂಕರ್..
Cnewstv / 12.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗಕ್ಕೆ ಬಂತು ಇಂಡಿಯಾ – ಪಾಕಿಸ್ತಾನ ಯುದ್ಧದಲ್ಲಿ ಬಳಸಿದ ಯುದ್ದ ಟ್ಯಾಂಕರ್.. ಶಿವಮೊಗ್ಗ : ನಗರಕ್ಕೆ ಇಂಡಿಯಾ ಪಾಕಿಸ್ತಾನ್ ಯುದ್ಧದಲ್ಲಿ ಬಳಕೆ ಮಾಡಲಾಗಿದ್ದ ಯುದ್ಧದ ಟ್ಯಾಂಕರ್ ಆಗಮಿಸಿದ್ದು, ಇದಕ್ಕೆ ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ರಷ್ಯಾ ನಿರ್ಮಿತ ಟಿ 55 ಹೆಸರಿನ ವಿಶೇಷ ಯುದ್ಧ ಟ್ಯಾಂಕರ್, 1971ರ ಇಂಡಿಯಾ ಪಾಕಿಸ್ತಾನ ಯುದ್ಧದಲ್ಲಿ ಬಳಕೆ ಮಾಡಲಾಗಿತ್ತು. ಉಪೇಂದ್ರ ರಕ್ಷಣಾ ಸಚಿವಾಲಯದ ಬಳಿಕ ಟ್ಯಾಂಕರ್ ರನ್ನು ಶಿವಮೊಗ್ಗಕ್ಕೆ ತರಲಾಗಿದೆ. ರಾಯಣ್ಣ ಸರ್ಕಲ್ ನಿಂದ ...
Read More »ಮಾಜಿ ಗೃಹ ಸಚಿವರ ಕ್ಷೇತ್ರದಲ್ಲಿ ತಪ್ಪದ ಜನರ ಗೋಳು.
Cnewstv / 11.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮಾಜಿ ಗೃಹ ಸಚಿವರ ಕ್ಷೇತ್ರದಲ್ಲಿ ತಪ್ಪದ ಜನರ ಗೋಳು. ಶಿವಮೊಗ್ಗ : ಕೆಸರಿನಲ್ಲಿ ರಸ್ತೆ ಇದೆಯೋ ಅಥವಾ ರಸ್ತೆಯಲ್ಲಿ ಕೆಸರು ಇದ್ಯಾ ಎಂಬಂತೆ ಇರುವ ಹಾಲುಮಹಿಷಿ ಗ್ರಾಮದಿಂದ ಮಜಿರೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಪ್ರತಿ ದಿನ ಶಾಲಾ ಮಕ್ಕಳು, ಗ್ರಾಮಸ್ಥರು, ಮಹಿಳೆಯರು ಓಡಾಡುತ್ತಿದ್ದಾರೆ. ಹೌದು, ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ರವರ ಕ್ಷೇತ್ರದಲ್ಲಿ ಜನರ ಗೋಳು ಹೇಳು ತೀರದಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ...
Read More »ಪೋಕ್ಸೋ ಪ್ರಕರಣದಲ್ಲಿ ಸೆಕ್ರೇಡ್ಹಾರ್ಟ್ ಕಾಲೇಜಿನ ಪ್ರಾಂಶುಪಾಲರ ಬಂಧನ
Cnewstv / 09.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೋಕ್ಸೋ ಪ್ರಕರಣದಲ್ಲಿ ಸೆಕ್ರೇಡ್ಹಾರ್ಟ್ ಕಾಲೇಜಿನ ಪ್ರಾಂಶುಪಾಲರ ಬಂಧನ ಶಿವಮೊಗ್ಗ : ಶಾಲಾ ವಿದ್ಯಾರ್ಥಿನಿ/ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಸೆಕ್ರೆಡ್ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿಸ್ ಫರ್ನಾಂಡೀಸ್ ಇವರ ಮೇಲೆ ಪೋಕ್ಸೋ ಪ್ರಕರಣವು ದಾಖಲಾಗಿದ್ದು, ಆರೋಪಿಯನ್ನು ಕೋಟೆ ಪೊಲೀಸರು ದಸ್ತಗಿರಿ ಮಾಡಿ, ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು. ಆರೋಪಿಯು ತನಗೆ ಜಾಮೀನು ನೀಡುವಂತೆ ಕೋರಿ ಅರ್ಜಿಯನ್ನು ಸಲ್ಲಿಸಿಕೊಂಡಿದ್ದು, ಈ ಅರ್ಜಿಯನ್ನು ಮಾನ್ಯ 1ನೇ ಹೆಚ್ಚುವರಿ ಜಿಲ್ಲಾ & ...
Read More »ಇಂದು ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಸಂಸ್ಕಾರ. ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು
Cnewstv / 09.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದು ಸಂಜೆ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಸಂಸ್ಕಾರ. ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು ಬೆಂಗಳೂರು : ಸ್ಪಂದನ ವಿಜಯ ರಾಘವೇಂದ್ರ ಅವರ ಪಾರ್ಥಿವ ಶರೀರ ನೆನ್ನೆ ತಡರಾತ್ರಿ ಬೆಂಗಳೂರಿಗೆ ತಲುಪಿದ್ದು, ಮಲ್ಲೇಶ್ವರಂನಲ್ಲಿರುವ ಬಿಕೆ ಶಿವರಾಂ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ನೇಹಿತರು, ಕುಟುಂಬಸ್ಥರು, ಸಿನಿಮಾ ನಟ ನಟಿಯರು, ರಾಜಕೀಯ ಗಣ್ಯರು ಸ್ಪಂದನ ವಿಜಯ ರಾಘವೇಂದ್ರ ರವರ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ...
Read More »ಬಹುಭಾಷಾ ನಟ ಪ್ರಕಾಶ್ ರಾಜ್ ಭೇಟಿ ನೀಡಿದ ಕಾಲೇಜಿಗೆ ಗೋಮೂತ್ರ, ನೀರು ಹಾಕಿ ಶುದ್ಧೀಕರಣ ಮಾಡಿದ ವಿದ್ಯಾರ್ಥಿಗಳು.
Cnewstv / 08.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಹುಭಾಷಾ ನಟ ಪ್ರಕಾಶ್ ರಾಜ್ ಭೇಟಿ ನೀಡಿದ ಕಾಲೇಜಿಗೆ ಗೋಮೂತ್ರ, ನೀರು ಹಾಕಿ ಶುದ್ಧೀಕರಣ ಮಾಡಿದ ವಿದ್ಯಾರ್ಥಿಗಳು. ಶಿವಮೊಗ್ಗ : ಬಹುಭಾಷಾ ನಟ ಪ್ರಕಾಶ್ ರಾಜ್ ರವರು ಭೇಟಿ ನೀಡಿದ ಕಾಲೇಜಿಗೆ ವಿದ್ಯಾರ್ಥಿಗಳು ಗೋಮೂತ್ರ ನೀರು ಹಾಕಿ ಶುದ್ಧೀಕರಣ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಪ್ರಗತಿಪರ ಸಂಘಟನೆಗಳ ಒಕ್ಕೂಟ ಭದ್ರಾವತಿಯ ಸರ್ ಎಂ ವಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ, ರಂಗಭೂಮಿ ಸಿನಿಮಾ ಮತ್ತು ...
Read More »
C News TV Kannada News Online in cnewstv