Breaking News

Monthly Archives: September 2023

ತೆರವು ಮಾಡಲಾಗಿದ್ದ ಕೇಸರಿ ಬಾವುಟ ಮತ್ತೆ ಕಟ್ಟಿದ ಹಿಂದೂ ಕಾರ್ಯಕರ್ತರು..

Cnewstv / 30.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತೆರವು ಮಾಡಲಾಗಿದ್ದ ಕೇಸರಿ ಬಾವುಟ ಮತ್ತೆ ಕಟ್ಟಿದ ಹಿಂದೂ ಕಾರ್ಯಕರ್ತರು.. ಶಿವಮೊಗ್ಗ : ನಿನ್ನೆ ರಾತ್ರಿ ಎಎ ಸರ್ಕಲ್ ಹತ್ತಿರ ಕೇಸರಿ ಬಾವುಟ ತೆರವು ವಿಚಾರವಾಗಿ ಕೆಲ ಕಾಲ ಗೊಂದಲದ ವಾತಾವರಣ ಉಂಟಾಗಿದ್ದು, ತೆರವು ಮಾಡಲಾಗಿದ್ದ ಕೇಸರಿ ಬಾವುಟಗಳನ್ನು ಹಿಂದು ಪರ ಕಾರ್ಯಕರ್ತರು ಮತ್ತೆ ಕಟ್ಟಿದ್ದಾರೆ. ಇದೇ ವಿಚಾರವಾಗಿ ನೆನ್ನೆ ರಾತ್ರಿ ಎರಡು ಕೋಮುಗಳ ನಡುವೆ ಗೊಂದಲ ಉಂಟಾಗಿತ್ತು. ಸ್ಥಳಕ್ಕಾಗಮಿಸಿದ ಆಗಮಿಸಿದ ಎಸ್ ಪಿ ಮಿಥುನ್ ಕುಮಾರ್ ರವರು ...

Read More »

ಅಮೀರ್ ಅಹ್ಮದ್ ವೃತ್ತದಲ್ಲಿ ಬಾವುಟ, ಬ್ಯಾನರ್ ತೆರೆವು ವಿಚಾರವಾಗಿ ಕೆಲಕಾಲ ಗೊಂದಲ.

Www.cnewstv.in / 30.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಮೀರ್ ಅಹ್ಮದ್ ವೃತ್ತದಲ್ಲಿ ಬಾವುಟ, ಬ್ಯಾನರ್ ತೆರೆವು ವಿಚಾರವಾಗಿ ಕೆಲಕಾಲ ಗೊಂದಲ.. ಶಿವಮೊಗ್ಗ : ರಾತ್ರೋರಾತ್ರಿ ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿಗಳು ಆಗಮಿಸಿದ ಘಟನೆ ನಡೆದಿದೆ. ನೆನ್ನೆ ರಾತ್ರಿ ಎಎ ಸರ್ಕಲ್ ಮತ್ತು ಶಿವಪ್ಪ ನಾಯಕ ಪ್ರತಿಮೆಯ ಹತ್ತಿರ, ಕೇಸರಿ ಬಾವುಟಗಳನ್ನ ತೆಗೆದಿದ್ದಕ್ಕೆ ಕೆಲಕಾಲ ವಾಗ್ವಾದ ನಡೆಯಿತು. ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆ ಕೇಸರಿ ...

Read More »

ಓಂ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ ಅಧಿಸೂಚನೆ.

Www.cnewstv.in / 29.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಓಂ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ ಅಧಿಸೂಚನೆ. ಶಿವಮೊಗ : ನಗರದಲ್ಲಿ ಪ್ರತಿಷ್ಟಾಪಿಸಿರುವ ಓಂ ಗಣಪತಿ ವಿಸರ್ಜನಾ ಮೆರವಣಿಗೆಯು ದಿ: 30-09-2023 ರಂದು ನಡೆಯಲಿದ್ದು, ಈ ವೇಳೆ ಸಾರ್ವಜನಿಕ ಹಿತದೃಷ್ಟಿಯಿಂದ ಸಂಚಾರ ಸುಗಮಗೊಳಿಸುವ ಸಲುವಾಗಿ ಕೆಳಕಂಡ ಸ್ಥಳಗಳಲ್ಲಿ ವಾಹನ ಸಂಚಾರ ನಿಷೇಧ, ನಿಲುಗಡೆ ಮತ್ತು ವಾಹನ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ. ಮೆರವಣಿಗೆಯು ಅಶೋಕ ರಸ್ತೆಯಿಂದ ಪ್ರಾರಂಭವಾಗಿ ಎಸ್.ಪಿಎಂ ಮುಖ್ಯ ...

Read More »

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್‌ ಎಂ ಮಂಜುನಾಥ್ ಗೌಡ ಆಯ್ಕೆ ಬಹುತೇಕ ಖಚಿತ.

Www.cnewstv.in / 29.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್‌ ಎಂ ಮಂಜುನಾಥ್ ಗೌಡ ಆಯ್ಕೆ ಬಹುತೇಕ ಖಚಿತ. ಶಿವಮೊಗ್ಗ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್‌ಎಂ ಮಂಜುನಾಥ್ ಗೌಡ ಆಯ್ಕೆ ಬಹುತೇಕ ಖಚಿತವಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನ 1 ಗಂಟೆ ತನಕ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಆದರೆ, ಈವರೆಗೆ ಆರ್ ಎಂ ಮಂಜುನಾಥ್ ಹೊರತುಪಡಿಸಿ ಬೇರೆ ಯಾರು ಕೂಡ ನಾಮಪತ್ರ ಸಲ್ಲಿಕೆ ಮಾಡಿದ ಕಾರಣ ...

Read More »

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಹೇಗಿದೆ ಪೋಲಿಸ್ ಬಂದೋಬಸ್ತ್..

Www.cnewstv.in / 27.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಹೇಗಿದೆ ಪೋಲಿಸ್ ಬಂದೋಬಸ್ತ್.. ಶಿವಮೊಗ್ಗ : ನಾಳೆ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಸಕಾಲ ಸಿದ್ಧತೆಗಳು ಬರದಿಂದ ಸಾಗಿದೆ. ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆ 05 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 14 ಪೊಲೀಸ್ ಉಪಾಧೀಕ್ಷಕರು, 40 ಪೋಲಿಸ್ ನಿರೀಕ್ಷಕರು, 75 ಪೊಲೀಸ್ ಉಪನಿರೀಕ್ಷಕರು, 2,500 ಎಎಸ್ಐ, ಹೆಚ್.ಸಿ, ಪಿಸಿ ಮತ್ತು ಹೋಂ ...

Read More »

ಸೌಹಾರ್ದವೇ ಹಬ್ಬ ಸಮಿತಿವತಿಯಿಂದ ಹಿಂದೂ ಮಹಾಸಭಾ ಗಣಪತಿಗೆ ಮಾಲಾರ್ಪಣೆ.

Www.cnewstv.in / 27.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸೌಹಾರ್ದವೇ ಹಬ್ಬ ಸಮಿತಿವತಿಯಿಂದ ಹಿಂದೂ ಮಹಾಸಭಾ ಗಣಪತಿಗೆ ಮಾಲಾರ್ಪಣೆ. ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿಗೆ ಸೌಹಾರ್ದವೇ ಹಬ್ಬ ಶಾಂತಿ ನಡಿಗೆ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ನಗರದಲ್ಲಿ ಈಗಾಗಲೇ ಎರಡು ಬಾರಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಶಾಂತಿನಡಿಗೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದು ಇಂದು ಸಮಿತಿಯ ಪ್ರಮುಖರು ಗಣಪತಿಗೆ ಮಾಲಾರ್ಪಣೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಸಮಿತಿಯ ಸಂಚಾಲಕರಾದ ವಕೀಲ ಕೆ.ಪಿ.ಶ್ರೀಪಾಲ, ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ, ...

Read More »

ಹಿಂದೂ ಮಹಾಸಭಾ ಗಣಪತಿ : ಈ ಬಾರಿಯ ಆಕರ್ಷಣೆ ಉಗ್ರ ನರಸಿಂಹ..!!

Www.cnewstv.in / 27.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಿಂದೂ ಮಹಾಸಭಾ ಗಣಪತಿ : ಈ ಬಾರಿಯ ಆಕರ್ಷಣೆ ಉಗ್ರ ನರಸಿಂಹ..!!   ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ಧತೆಗಳು ಬರದಿಂದ ಸಾಗುತ್ತಿದೆ. ಶಿವಮೊಗ್ಗ ನಗರ ಸಂಪೂರ್ಣವಾಗಿ ಕೇಸರಿಮಯವಾಗುತ್ತಿದೆ. ಗಾಂಧಿಬಜಾರ್ ತುಂಬಾ ಕೇಸರಿ ಬಂಟಿಂಗ್ಸ್ ಗಳನ್ನು ಕಟ್ಟಲಾಗುತ್ತಿದೆ.     ಗಾಂಧಿ ಬಜಾರ್ ನ ಮುಖ್ಯದ್ವಾರದಲ್ಲಿ ನಿರ್ಮಾಣ ಮಾಡಲಾಗಿರುವ 30 ಅಡಿ ಎತ್ತರದ ಉಗ್ರ ನರಸಿಂಹನ ವಿಡಿಯೋ ಎಲ್ಲೆಡೆ ವೈರಲಾಗಿದೆ ವಿಡಿಯೋ ಕೃಪೆ ...

Read More »

ನವೋದಯ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ.

Www.cnewstv.in / 26.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವೋದಯ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿನ 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ತುಂಬಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ವೆಬ್‍ಸೈಟ್ https://cbseitms.nic.in/2023/nvsix ನಲ್ಲಿ ಸಲ್ಲಿಸಲು ದಿ: 31-10-2023 ಕೊನೆಯ ದಿನಾಂಕವಾಗಿರುತ್ತದೆ. 2023-24 ನೇ ಸಾಲಿನಲ್ಲಿ ಸರ್ಕಾರಿ/ಸರ್ಕಾರೇತರ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ...

Read More »

ನಗರದ ವಿವಿಧೆಡೆ ಕುಡಿಯುವ ನೀರು ವ್ಯತ್ಯಯ

Www.cnewstv.in / 26.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರದ ವಿವಿಧೆಡೆ ಕುಡಿಯುವ ನೀರು ವ್ಯತ್ಯಯ.  ಶಿವಮೊಗ್ಗ : ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿ ಸ್ಮಾರ್ಟ್‍ಸಿಟಿ ಕೊಳವೆ ಮಾರ್ಗ ಬದಲಾಯಿಸುವ ಕಾಮಗಾರಿ ಕೈಗೊಂಡಿದ್ದು, ಸೆ. 27 ಮತ್ತು 28 ರಂದು ನಗರದ ಬಸವೇಶ್ವರನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್‍ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ, ಖಾಜಿ ಖಾನ್ ಬಡಾವಣೆ, ಸೋಮಿನಕೊಪ್ಪ ...

Read More »

ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಸಮಾಜದ ಅಸ್ತಿತ್ವಕ್ಕೆ ಕುಂದು ಉಂಟಾದಾಗ ಸಿಡಿದೇಳುವವನೇ ನಿಜವಾದ ವೀರಭದ್ರ..

Www.cnewstv.in / 23.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಸಮಾಜದ ಅಸ್ತಿತ್ವಕ್ಕೆ ಕುಂದು ಉಂಟಾದಾಗ ಸಿಡಿದೇಳುವವನೇ ನಿಜವಾದ ವೀರಭದ್ರ.. ಶಿವಮೊಗ್ಗ : ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಸಮಾಜದ ಅಸ್ತಿತ್ವಕ್ಕೆ ಕುಂದು ಉಂಟಾದಾಗ ಸಿಡಿದೇಳುವವನೇ ನಿಜವಾದ ವೀರಭದ್ರ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದ್ದಾರೆ. ಇಂದು ನಗರದ ಚೌಕಿ ಮಠದ ಆವರಣದಲ್ಲಿ ವೀರಭದ್ರೇಶ್ವರ ಜಯಂತ್ಯೋತ್ಸವ ಅಂಗವಾಗಿ ಸಂಗೀತಯುಕ್ತ ಇಷ್ಟಲಿಂಗ ಪೂಜೆ ಬಳಿಕ ಧರ್ಮಸಭೆಯಲ್ಲಿ ಮಾತನಾಡಿದ ಅವರು, ವೀರಭದ್ರ ಉಗ್ರ ಸ್ವರೂಪದ ಪ್ರತಿಕ. ತನ್ನ ಮಗಳಿಗೆ ಅವಮಾನ ಮಾಡಿದ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments