Breaking News

Monthly Archives: October 2023

ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಅಧಿಕಾರ ಅನುಭವಿಸಬೇಕಾ ?? ನನ್ನಂತ ಸಾಮಾನ್ಯ ಕಾರ್ಯಕರ್ತ ಏನು ಮಾಡಬೇಕು?? ಬೇಳೂರು ಗರಂ

Www.cnewstv.in / 31.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಅಧಿಕಾರ ಅನುಭವಿಸಬೇಕಾ ?? ನನ್ನಂತ ಸಾಮಾನ್ಯ ಕಾರ್ಯಕರ್ತ ಏನು ಮಾಡಬೇಕು?? ಬೇಳೂರು ಗರಂ ಶಿವಮೊಗ್ಗ : ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಅಧಿಕಾರ ಅನುಭವಿಸಬೇಕಾ ?? ನನ್ನಂತ ಸಾಮಾನ್ಯ ಕಾರ್ಯಕರ್ತ ಏನು ಮಾಡಬೇಕು ಎಂದು ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ಕೇಳಿದ ಪ್ರಶ್ನೆ ಇದೀಗ ರಾಜಕೀಯದಲ್ಲಿ ಹೊಸ ಸಂಚಲನವನ್ನು ಮೂಡಿಸಿದೆ. ಜಿಲ್ಲೆಯಲ್ಲಿ ನಾನು ಕೂಡ ನಾಯಕನಾಗಿದ್ದೇನೆ.‌ ಸರ್ಕಾರದ ಯಾವುದೇ ಸಚಿವರ ಮೇಲೆ ಅಸಮಾಧಾನವಿಲ್ಲ. ...

Read More »

“ಆಭರಣ” ಮಳಿಗೆ ಮೇಲೆ ಐಟಿ ಅಧಿಕಾರಿಗಳ ದಾಳಿ..

Cnewstv / 31.10.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 “ಆಭರಣ” ಮಳಿಗೆ ಮೇಲೆ ಐಟಿ ಅಧಿಕಾರಿಗಳ ದಾಳಿ.. ಶಿವಮೊಗ್ಗ : ನಗರದ ಆಭರಣ ಮಳಿಗೆಯ ಮೇಲೆ ಐಟಿ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಶಿವಮೊಗ್ಗ ನಗರದ ಪ್ರತಿಷ್ಠಿತ ಆಭರಣ ಶೋ ರೂಮಿನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ಜೆಪಿಎನ್ ರಸ್ತೆಯಲ್ಲಿರುವ ಶೋ ರೂಮಿಗೆ ಇಂದು ಬೆಳಗ್ಗೆ ಎರಡು ಇನ್ನೋವಾ ಕಾರಿನಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ತಪಾಸನೆ ನಡೆಸುತ್ತಿದ್ದಾರೆ. ದಾಳಿ ಹಿನ್ನೆಲೆಯಲ್ಲಿ ...

Read More »

ಹಿಪ್‌ಹಾಪ್ ಚಾಂಪಿಯನ್‌ಶಿಪ್ ಪಡೆದ ಸ್ಟೆಪ್ ಹೋಲ್ಡರ್‌

Www.cnewstv.in / 31.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಹಿಪ್‌ಹಾಪ್ ಚಾಂಪಿಯನ್‌ಶಿಪ್ ಪಡೆದ ಸ್ಟೆಪ್ ಹೋಲ್ಡರ್‌ ಶಿವಮೊಗ್ಗ : ಇಂಡಿಯಾ ಸ್ಪೋಟ್ಸ್ ಏರೋಬಿಕ್ಸ್ ಅಂಡ್ ಫಿಟ್‌ನೆಸ್‌ ಫೆಡರೇಷನ್ (ಐಎಸ್ಎಎಫ್ಎಫ್) ನಿಂದ ಮಂಜೂರಾತಿ ಪಡೆದಿರುವ ಸ್ಪೋಟ್ಸ್ ಏರೋಬಿಕ್ಸ್ ಅಂಡ್ ಫಿಟ್‌ನೆಸ್ ಅಸೋಸಿಯೇಷನ್ ಆಫ್ ಕರ್ನಾಟಕ (ಎಸ್ಎಎಫ್‌ಎಕೆ) ವತಿಯಿಂದ ಮಂಡ್ಯದ ಪಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅ. 27ರಿಂದ 29ರವರೆಗೆ ಹಮ್ಮಿಕೊಂಡಿದ್ದ 18ನೇ ರಾಷ್ಟ್ರೀಯ ಏರೋಬಿಕ್ಸ್ ಚಾಂಪಿಯನ್‌ಶಿಪ್‌ನ ಹಿಪ್ ಹಾಪ್ ವಿಭಾಗದಲ್ಲಿ ನಗರದ ಸ್ಟೆಪ್ ಹೋಲ್ಡರ್‌ ಪ್ರತಿನಿಧಿಸಿದ್ದ ಕರ್ನಾಟಕ ತಂಡದ ಪಾಲಾಗಿದೆ.   ...

Read More »

ಗಾಜನೂರು ಜವಾಹರ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Www.cnewstv.in / 18.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಾಜನೂರು ಜವಾಹರ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಸಮೀಪದ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ 9 ಮತ್ತು 11ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಪ್ರವೇಶ ಪರೀಕ್ಷೆಗಳ ಮೂಲಕ ಭರ್ತಿ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2023-24ನೇ ಸಾಲಿನಲ್ಲಿ ಸರ್ಕಾರಿ ಅಥವಾ ಸರ್ಕಾರೇತರ ಶಾಲೆಗಳಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 9ನೇ ತರಗತಿಯ ಪ್ರವೇಶಕ್ಕೆ ...

Read More »

ಪ್ರಮೋದ್ ಮುತಾಲಿಕ್ 30 ದಿನಗಳ ಕಾಲ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ನಿರ್ಬಂಧ..

Www.cnewstv.in / 18.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಮೋದ್ ಮುತಾಲಿಕ್ 30 ದಿನಗಳ ಕಾಲ ಶಿವಮೊಗ್ಗಕ್ಕೆ ಭೇಟಿ ನೀಡಿದಂತೆ ನಿರ್ಬಂಧ.. ಶಿವಮೊಗ್ಗ : ಪ್ರಮೋದ್ ಮುತಾಲಿಕ್ ಅವರು ಶಿವಮೊಗ್ಗಕ್ಕೆ 30 ದಿನಗಳ ಕಾಲ ಭೇಟಿ ನೀಡದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.. ಶ್ರೀರಾಮಸೇನೆ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಅವರು ಅಕ್ಟೋಬರ್ 1 ರಂದು ಶಿವಮೊಗ್ಗದ ರಾಗಿ ಗುಡ್ಡದಲ್ಲಿ ನಡೆದ ಕಲ್ಲುತೂರಾಟದಲ್ಲಿ ಹಾನಿಯಾದ ಮನೆಗಳಿಗೆ ಇಂದು ಭೇಟಿ ನೀಡಲೆಂದು ಮಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು.   ಈ ವೇಳೆ ಗಡಿ ಭಾಗವಾದ ...

Read More »

ಶಿವಮೊಗ್ಗ ದಸರಾ : ಆನೆಗಳಿಗೆ, ಕಾವಾಡಿಗರಿಗೆ ಹಾಗೂ ಅರಣ್ಯ ಇಲಾಖೆಗೆ ಆಮಂತ್ರಣ.

Www.cnewstv.in / 17.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ದಸರಾ : ಆನೆಗಳಿಗೆ, ಕಾವಾಡಿಗರಿಗೆ ಹಾಗೂ ಅರಣ್ಯ ಇಲಾಖೆಗೆ ಆಮಂತ್ರಣ. ಶಿವಮೊಗ್ಗ : ಶಿವಮೊಗ್ಗ ದಸರಾದ ವಿಜಯ ದಶಮಿ ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಿಯ ಅಂಬಾರಿ ಹೊರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಾದ ಸಾಗರ, ನೇತ್ರಾವತಿ ಮತ್ತು ಹೇಮಾವತಿಗೆ ಇಂದು ಪಾಲಿಕೆ ಮೇಯರ್ ನೇತೃತ್ವದಲ್ಲಿ ಆನೆ ಬಿಡಾರಕ್ಕೆ ತೆರಳಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.     ದಸರಾ ಉತ್ಸವ ಸಮಿತಿಯ ಅಧಿಕಾರಿಗಳು, ಪಾಲಿಕೆ ಸದಸ್ಯರು, ಮತ್ತು ನಗರ ...

Read More »

2 ನಿಮಿಷದಲ್ಲಿ 8 ಬಾಳೆಹಣ್ಣು, 8 ಕೊಟ್ಟೆ ಕಡಬು ಗುಳಂ..

Www.cnewstv.in / 16.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 2 ನಿಮಿಷದಲ್ಲಿ 8 ಬಾಳೆಹಣ್ಣು, 8 ಕೊಟ್ಟೆ ಕಡಬು ಗುಳಂ.. ಶಿವಮೊಗ್ಗ: ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಇಂದು ಮಹಾನಗರ ಪಾಲಿಕೆ ವತಿಯಿಂದ ದಸರಾ ಅಂಗವಾಗಿ ನಡೆದ ಆಹಾರ ದಸರಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ 2 ನಿಮಿಷದಲ್ಲಿ ಕೊಟ್ಟ ಕಡುಬು ಅವರೇಕಾಳು ಸಾಂಬಾರ್ ತಿನ್ನುವ ಸ್ಪರ್ಧೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಸಾಂಕೇತಿಕ ಚಾಲನೆ ನೀಡಿದರು. ಈ ಸ್ಪರ್ಧೆಯಲ್ಲಿ ಮಹಿಳೆಯರಲ್ಲಿ 8 ಕೊಟ್ಟೆ ಕಡುಬು ತಿಂದ ಶಿವಮ್ಮ ಪ್ರಥಮ, ಜ್ಯೋತಿ ಶ್ರೀನಿವಾಸ ...

Read More »

ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳ ರೈತ ದಸರಾ – ವಿಪಕ್ಷ ನಾಯಕಿ ಮೆಹಖ್ ಷರೀಫ್‌.

Www.cnewstv.in / 16.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳ ರೈತ ದಸರಾ – ವಿಪಕ್ಷ ನಾಯಕಿ ಮೆಹಖ್ ಷರೀಫ್‌. ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ಹಮ್ಮಿಕೊಂಡಿರುವ ದಸರಾ ಮಹೋತ್ಸವದಲ್ಲಿ ರೈತ ದಸರಾ ಸಮಿತಿ ವತಿಯಿಂದ ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ರೈತ ದಸರಾವನ್ನು ಆಚರಿಸಲಾಗುವುದು ಎಂದು ಸಮಿತಿ ಅಧ್ಯಕ್ಷೆ ಮೆಹಖ್ ಷರೀಫ್‌ತಿಳಿಸಿದರು. ಬೆಳಿಗ್ಗೆ 9 ಗಂಟೆಗೆ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದವರೆಗೆ ರೈತ ಜಾಥಾ ನಡೆಯಲಿದ್ದು, ಈ ಜಾಥಾದಲ್ಲಿ ಎತ್ತಿನಗಾಡಿ, ಟ್ರಾö್ಯಕ್ಟರ್, ಟಿಲ್ಲರ್ ಹಾಗೂ ...

Read More »

ಶಿವಮೊಗ್ಗದಲ್ಲಿ ಪರಿಸ್ಥಿತಿ ಇಷ್ಟುಬೇಗ ತಣ್ಣಗಾಗಿದ್ದು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಇಷ್ಟವಾದಂತಿಲ್ಲ – ಆಯನೂರು ಮಂಜುನಾಥ್.‌

Www.cnewstv.in / 14.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ಪರಿಸ್ಥಿತಿ ಇಷ್ಟುಬೇಗ ತಣ್ಣಗಾಗಿದ್ದು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಇಷ್ಟವಾದಂತಿಲ್ಲ – ಆಯನೂರು ಮಂಜುನಾಥ್.‌. ಶಿವಮೊಗ್ಗ : ಶಿವಮೊಗ್ಗದಲ್ಲಿ ಪರಿಸ್ಥಿತಿ ಇಷ್ಟುಬೇಗ ತಣ್ಣಗಾಗಿದ್ದು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಇಷ್ಟವಾದಂತಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ. ಕೆಪಿಸಿಸಿ ವಕ್ತಾರರಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಒಂದು ಸಣ್ಣ ಬಡಾವಣೆಯಲ್ಲಿ ನಡೆದ ಗಲಾಟೆಯನ್ನು ನಿಭಾಯಿಸುವಲ್ಲಿ ಅಧಿಕಾರಿಗಳು ಒಳ್ಳೆಯ ...

Read More »

ಯುವ ದಸರಾ.. ಈ ಬಾರಿಯ ವಿಶೇಷತೆಗಳೇನು ?? ಎಲ್ಲೆಲ್ಲಿ, ಏನೇನು ಕಾರ್ಯಕ್ರಮ ??

Www.cnewstv.in / 14.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುವ ದಸರಾ.. ಈ ಬಾರಿಯ ವಿಶೇಷತೆಗಳೇನು ?? ಎಲ್ಲೆಲ್ಲಿ, ಏನೇನು ಕಾರ್ಯಕ್ರಮ ?? ಶಿವಮೊಗ್ಗ : ಮಹಾನಗರ ಪಾಲಿಕೆ ವತಿಯಿಂದ ಈ ಬಾರಿ ಯುವ ದಸರಾವನ್ನು ವಿಶೇಷವಾಗಿ ಅಯೋಜನೆ ಮಾಡಲಾಗಿದೆ‌.. ಯುವ ದಸರಾ ಸಮಿತಿಯ ಅಧ್ಯಕ್ಷರಾದ ನಾಗರಾಜ್ ಕಂಕರಿಯವರು ಇದು ಪತ್ರಿಕಾಗೋಷ್ಠಿಯನ್ನು ನಡೆಸಿ ಕಾರ್ಯಕ್ರಮದ ವಿವರವನ್ನು ತಿಳಿಸಿದರು. https://fb.watch/nFU5anDIvC/?mibextid=RUbZ1f https://fb.watch/nFU5anDIvC/?mibextid=RUbZ1f ಕಾರ್ಯಕ್ರಮಗಳ ವಿವರ… ಅ‌ 15ರ ಸಂಜೆ 4.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ದೇಹದಾರ್ಢ್ಯ ಸ್ಪರ್ಧೆ ಅ. 17 ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments