Breaking News

Monthly Archives: November 2023

ಶಿವಲಿಂಗ ಕಲ್ಲಿನದ್ದು ಆಗಿದೆ. ಅದು ಅಸೂಯೆ ಪಡುವುದಿಲ್ಲ, ದ್ವೇಷ ಸಾಧನೆ ಮಾಡುವುದಿಲ್ಲ – ಸಿದ್ಧಲಿಂಗ ಶಿವಾಚಾರ್ಯ

Cnewstv / 30.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಲಿಂಗ ಕಲ್ಲಿನದ್ದು ಆಗಿದೆ. ಅದು ಅಸೂಯೆ ಪಡುವುದಿಲ್ಲ, ದ್ವೇಷ ಸಾಧನೆ ಮಾಡುವುದಿಲ್ಲ – ಸಿದ್ಧಲಿಂಗ ಶಿವಾಚಾರ್ಯ ಶಿವಮೊಗ್ಗ : ಗಾಳಿ ನೀರು ಬೆಳಕು ಎಲ್ಲರಿಗೂ ಒಂದೇ ಇರುವಾಗ ಮನುಷ್ಯನಲ್ಲಿ ಭೇದ ಭಾವವಿಲ್ಲ ಎಲ್ಲರೂ ಒಂದೇ ಎನ್ನುವುದೇ ಸದ್ಭರ್ಮ ಪೀಠ ಎಂದು ತಾವರೆಕರೆ,ಶಿಲಾಮಠದ ಷ||ಬ್ರ||ಡಾ||ಅಭಿನವ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದ್ದಾರೆ. ಹಿಂದಿನ ಕಾಲದಿಂದಲೂ ಉಜ್ಜಯಿನಿ ಪೀಠ ನ್ಯಾಯ ದೊರಕಿಸುವ ಪೀಠವಾಗಿದೆ. ಎಲ್ಲರೂ ಹಣವಂತನಾಗೂ ಎಂದು ಆರ್ಶೀವದಿಸಿದರೆ, ಈ ಪೀಠವು ನ್ಯಾಯವಂತನಾಗು, ನೀತಿವಂತನಾಗು, ...

Read More »

ನೂತನ ರಾಜ್ಯಾಧ್ಯಕ್ಷರ ಭರ್ಜರಿ ಸ್ವಾಗತಕ್ಕೆ ಸಿಂಗಾರಗೊಂಡ ಶಿವಮೊಗ್ಗ..

Cnewstv / 28.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನೂತನ ರಾಜ್ಯಾಧ್ಯಕ್ಷರ ಭರ್ಜರಿ ಸ್ವಾಗತಕ್ಕೆ ಸಿಂಗಾರಗೊಂಡ ಶಿವಮೊಗ್ಗ.. ಶಿವಮೊಗ್ಗ : ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಸ್ವಾಗತಕ್ಕೆ ಶಿವಮೊಗ್ಗ ನಗರ ಮಧುವಿನಂತೆ ಸಿಂಗಾರಗೊಂಡಿದೆ. ನಗರದ ತುಂಬೆಲ್ಲ ಬಿಜೆಪಿಯ ಬಂಟಿಂಗ್ಸ್ ಗಳು ಬಿಜೆಪಿಯ ಹಿರಿಯ ನಾಯಕರು ಹಾಗೂ ನೂತನ ರಾಜ್ಯಾಧ್ಯಕ್ಷರ ಕಟ್ ಔಟ್ ಗಳು ರಾರಾಜಿಸುತ್ತಿದೆ.. ಬಿ ವೈ ವಿಜಯೇಂದ್ರರವರು ನಾಳೆ ಬೆಳಿಗ್ಗೆ 10 ಗಂಟೆಗೆ ತೆರೆದ ವಾಹನದಲ್ಲಿ ಸುಮಾರು 2000 ಕಾರ್ಯಕರ್ತರು ಬೈಕ್ ರ್ಯಾಲಿಯ ಮೂಲಕ ನಗರದ ...

Read More »

ವಿಕಸಿತ ಭಾರತ ಸಂಕಲ್ಪ ಯಾತ್ರೆ

Cnewstv / 26.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಕಸಿತ ಭಾರತ ಸಂಕಲ್ಪ ಯಾತ್ರೆ ದೆಹಲಿ : ದೇಶದ ಮೂಲೆ ಮೂಲೆಯಲ್ಲಿರುವ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು(viksit bharat sankalp yatra) ಪ್ರಾರಂಭಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನವೆಂಬರ್ 15 ರಂದು ಜಾರ್ಖಂಡ್‌ನ ಖುಂಟಿಯಲ್ಲಿ ಈ ಯಾತ್ರೆಗೆ ಚಾಲನೆ ನೀಡಿದ್ದರು. ಈ ಅಭಿಯಾನದ ಮೂಲಕ ದೇಶದ ಮೂಲೆ ಮೂಲೆಯ ಜನರನ್ನು ...

Read More »

ಮೆಸ್ಕಾಂ : ತಾತ್ಕಾಲಿಕವಾಗಿ ಆನ್‍ಲೈನ್ ಸೇವೆ ಸ್ಥಗಿತ.

Cnewstv / 24.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೆಸ್ಕಾಂ : ತಾತ್ಕಾಲಿಕವಾಗಿ ಆನ್‍ಲೈನ್ ಸೇವೆ ಸ್ಥಗಿತ. ಶಿವಮೊಗ್ಗ : ನ. 24 ರಿಂದ 26 ರವರೆಗೆ ಮಾಹಿತಿ ತಂತ್ರಜ್ಞಾನ ಸೇವೆಗೆ ಸಂಬಂಧಿಸಿದಂತೆ ತಂತ್ರಾಂಶ ಹಾಗೂ ಹಾಡ್ರ್ವೇರ್ ಉನ್ನತೀಕರಿಸಲಾಗುತ್ತಿದ್ದು, ಮೆಸ್ಕಾಂ ವ್ಯಾಪ್ತಿಯ ಮಂಗಳೂರು, ಪುತ್ತೂರು, ಬಂಟ್ವಾಳ, ಉಡುಪಿ, ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರ, ಚಿಕ್ಕಮಗಳೂರು, ಕಡೂರು ಮತ್ತು ತರೀಕೆರೆ ನಗರ ಹಾಗೂ ಪಟ್ಟಣದ ಪ್ರದೇಶಗಳಲ್ಲಿ ಮೂರು ದಿನ ಆನ್‍ಲೈನ್ ಆಧಾರಿತ ಸೇವೆ ಸ್ಥಗಿತಗೊಳಿಸಲಾಗುತ್ತಿರುವುದರಿಂದ ನಗದು ಪಾವತಿ ಕೌಂಟರ್‍ಗಳಲ್ಲಿ ಆನ್‍ಲೈನ್ ಸೇವೆಗಳಾದ ...

Read More »

ಹೈದರಾಬಾದ್ ನಿಂದ ಶಿವಮೊಗ್ಗಕ್ಕೆ ಬಂದಿಳಿದ ವಿಮಾನ…ಮತ್ತಷ್ಟು ವ್ಯಾಪ್ತಿ ವಿಸ್ತರಿಸಿದ ಶಿವಮೊಗ್ಗ ಏರ್ಪೋರ್ಟ್..

Cnewstv / 21.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೈದರಾಬಾದ್ ನಿಂದ ಶಿವಮೊಗ್ಗಕ್ಕೆ ಬಂದಿಳಿದ ವಿಮಾನ…ಮತ್ತಷ್ಟು ವ್ಯಾಪ್ತಿ ವಿಸ್ತರಿಸಿದ ಶಿವಮೊಗ್ಗ ಏರ್ಪೋರ್ಟ್.. ಶಿವಮೊಗ್ಗ : ಶಿವಮೊಗ್ಗ ಏರ್ಪೋರ್ಟ್ ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಹೈದರಾಬಾದ್ ನಿಂದ ಶಿವಮೊಗ್ಗಕ್ಕೆ ವಿಮಾನ ಸಂಚಾರ ಆರಂಭವಾಗಿದ್ದು, ಇಂದು ಹೈದರಾಬಾದ್ ನಿಂದ ಬೆಳಿಗ್ಗೆ 9:35ಕ್ಕೆ ಹೊರಟ ವಿಮಾನ 10:35 ಕ್ಕೆ ಶಿವಮೊಗ್ಗದ ಸೋಗಾನೆ ಬಳಿ ಇರುವ ವಿಮಾನ ನಿಲ್ದಾಣವನ್ನು ತಲುಪಿದೆ.‌ ಸ್ಟಾರ್ ಏರ್ಲೈನ್ಸ್ ನಲ್ಲಿ ಬಂದ 83 ಪ್ರಯಾಣಿಕರನ್ನ ಸಂಸದ ಬಿ.ವೈ ರಾಘವೇಂದ್ರ ರವರು ಹೂಗುಚ್ಛ ...

Read More »

ದೇಶದಲ್ಲೇ ಅತಿ ಹೆಚ್ಚು ಗ್ರಂಥಾಲಯಗಳನ್ನು ಹೊಂದಿರುವ ರಾಜ್ಯ ನಮ್ಮದು : ಸಚಿವ ಎಸ್. ಮಧು ಬಂಗಾರಪ್ಪ..

Cnewstv / 20.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ದೇಶದಲ್ಲೇ ಅತಿ ಹೆಚ್ಚು ಗ್ರಂಥಾಲಯಗಳನ್ನು ಹೊಂದಿರುವ ರಾಜ್ಯ ನಮ್ಮದು : ಸಚಿವ ಎಸ್. ಮಧು ಬಂಗಾರಪ್ಪ.. ಶಿವಮೊಗ್ಗ : ಇನ್ನು 10 ವಾರದೊಳಗೆ ಡಿಜಿಟಲ್ ಗ್ರಂಥಾಲಯವನ್ನು ಮರು ಪ್ರಾರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ಮತ್ತು ಜಿಲ್ಲಾ ಉಸ್ತುವರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು. ಸೊರಬದ ರಂಗ ಮಂದಿರದಲ್ಲಿ ಇಂದು ಏರ್ಪಡಿಸಿದ್ದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ/ಕೇಂದ್ರ ಗ್ರಂಥಾಲಯ ಶಿವಮೊಗ್ಗ ಇವರ ಸಹಯೋಗದೊಂದಿಗೆ ...

Read More »

ಶಿವಮೊಗ್ಗ ಮಾರಿ ಜಾತ್ರೆಗೆ ಮುಹೂರ್ತ ಫಿಕ್ಸ್.

Cnewstv / 20.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಮಾರಿ ಜಾತ್ರೆಗೆ ಮುಹೂರ್ತ ಫಿಕ್ಸ್. ಶಿವಮೊಗ್ಗ : ಜಿಲ್ಲೆಯ ಜನರು ಬಹುನಿರೀಕ್ಷೆಯಿಂದ ಕಾಯುತ್ತಿದ್ದ ಶಿವಮೊಗ್ಗದ ಮಾರಿ ಜಾತ್ರೆಗೆ ಮುಹೂರ್ತ ಫಿಕ್ಸ್ ಆಗಿದೆ. 2024 ರ ಮಾರ್ಚ್ 12 ರಿಂದ 16 ರವರೆಗೆ 5 ದಿನಗಳ ಕಾಲ ಮಾರಿಕಾಂಬ ಜಾತ್ರೆ ನಡೆಯಲಿದೆ. ಕಳೆದ ಕೆಲವು ದಿನದಿಂದ ಮಾರಿಕಾಂಬಾ ಜಾತ್ರೆಯ ದಿನಾಂಕ ಸಂಬಂಧಿಸಿದಂತೆ ಕೆಲವು ತಪ್ಪು ಮಾಹಿತಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಸಮಿತಿ ಅಧಿಕೃತ ದಿನಾಂಕವನ್ನು ಘೋಷಿಸಿದೆ. ಹೀಗಾಗಿ ಮಾರ್ಚ್ 12 ರಿಂದ ...

Read More »

ಕಾವ್ಯಕ್ಕೆ ಯಾವುದೇ ಕಟ್ಟಳೆಗಳು ಇರಬಾರದು : ಪತ್ರಕರ್ತ ಆರುಂಡಿ ಶ್ರೀನಿವಾಸಮೂರ್ತಿ

Cnewstv / 18.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾವ್ಯಕ್ಕೆ ಯಾವುದೇ ಕಟ್ಟಳೆಗಳು ಇರಬಾರದು : ಪತ್ರಕರ್ತ ಆರುಂಡಿ ಶ್ರೀನಿವಾಸಮೂರ್ತಿ ಶಿವಮೊಗ್ಗ : ಕಾವ್ಯಕ್ಕೆ ಯಾವುದೇ ಕಟ್ಟಳೆಗಳು ಇರಬಾರದು ಎಂದು ಪತ್ರಕರ್ತ ಆರುಂಡಿ ಶ್ರೀನಿವಾಸಮೂರ್ತಿ ಹೇಳಿದರು. ಅವರು ಇಂದು ಹೊಸಮನೆಯ ಶ್ರೀ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪ್ರೊ. ಸತ್ಯನಾರಾಯಣರ ಬದುಕಿನ ರಥದ ಸುತ್ತಮುತ್ತ ಪುಸ್ತಕ ಬಿಡುಗಡೆ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾವ್ಯ ತಣ್ಣಗಿರಬೇಕು. ಅದಕ್ಕೆ ...

Read More »

ಪೊಲೀಸ್ ಇನ್ಸ್ಪೆಕ್ಟರ್ ವರ್ಗಾವಣೆ..ಯಾವ ಯಾವ ಠಾಣೆಗೆ ಯಾವ ಅಧಿಕಾರಿ ??

Cnewstv / 18.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೊಲೀಸ್ ಇನ್ಸ್ಪೆಕ್ಟರ್ ವರ್ಗಾವಣೆ..ಯಾವ ಯಾವ ಠಾಣೆಗೆ ಯಾವ ಅಧಿಕಾರಿ ?? ಬಾರಿ ಬರೋಬ್ಬರಿ 71 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹಾಗೂ 40 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಲಾಗಿದ್ದು, ವಿವಿಧ ಪೊಲೀಸ್ ಅಧಿಕಾರಿಗಳನ್ನು ಬೇರೆ ಬೇರೆ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ.   ಶಿವಮೊಗ್ಗ… * ರವಿ ಸಂಗನಗೌಡ ಪಾಟೀಲ್ ಸಿಐಡಿ ಯಿಂದ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಗೆ ನೂತನ ಅಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ * ಖಾನಾಪುರ ಪಿಪಿಎಸ್ ವರ್ಗಾವಣೆ ಆದೇಶದಲ್ಲಿದ್ದ ಸಿದ್ದೇಗೌಡ ಹೆಚ್ ಎಂ ಜಯನಗರ ಪೊಲೀಸ್ ...

Read More »

ಶಿವಮೊಗ್ಗ ಸೆಂಟ್ರಲ್ ಜೈಲ್ ನ ಖೈದಿ ಸಾವು.

Cnewstv / 17.11.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಸೆಂಟ್ರಲ್ ಜೈಲ್ ನ ಖೈದಿ ಸಾವು. ಶಿವಮೊಗ್ಗ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಖೈದಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಉಡುಪಿ ಮೂಲದ ರಾಜೇಂದ್ರ ನಾಯ್ಕ್(52) ಮೃತ ದುರ್ದೈವಿ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಾಜೇಂದ್ರ ನಾಯ್ಕ್, 3 ವರ್ಷದಿಂದ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿದ್ದರು. ಕಳೆದ ಕೆಲ ವರ್ಷದಿಂದಲೂ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಖೈದಿ ರಾಜೇಂದ್ರ ನಾಯ್ಕ್ ಆರೋಗ್ಯದಲ್ಲಿ ನವೆಂಬರ್ 12 ರಂದು ...

Read More »