Breaking News

Monthly Archives: December 2023

ಸಾರ್ವಜನಿಕ ಸ್ಥಳಗಳಲ್ಲಿ ನಾಮ ಫಲಕವು ಶೇಕಡ 60%ರಷ್ಟು ಕನ್ನಡ ಭಾಷೆಯಲ್ಲಿ ಇರತಕ್ಕದ್ದು…

Cnewstv / 29.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾರ್ವಜನಿಕ ಸ್ಥಳಗಳಲ್ಲಿ ನಾಮ ಫಲಕವು ಶೇಕಡ 60%ರಷ್ಟು ಕನ್ನಡ ಭಾಷೆಯಲ್ಲಿ ಇರತಕ್ಕದ್ದು… ಶಿವಮೊಗ್ಗ : ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ಅನ್ಯ ಭಾಷೆಯಿಂದ ಆಕ್ರಮಣ ದುರ್ಬಲ ಕಾನೂನು ಆಂಗ್ಲ ಭಾಷೆಯ ವ್ಯಾಮೋಹದಿಂದ ನಮ್ಮ ನಾಡು ನೆಲ ಭಾಷೆ ಸಂಸ್ಕೃತಿ ಎಲ್ಲವೂ ಅದೋಗತಿಗೆ ಹೋಗುತ್ತಿದ್ದು ಇದರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನಮ್ಮ ಕನ್ನಡ ನಾಡಿನಲ್ಲಿ ಎಲ್ಲಾ ಧರ್ಮದ ಎಲ್ಲಾ ಜಾತಿಯ ಎಲ್ಲಾ ...

Read More »

29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ.

Cnewstv / 28.12.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 29 ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ. ಬೆಂಗಳೂರು : ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ ಕಡೆಗಣನೆ ವಿರುದ್ಧ ಸಿಡಿದೆದ್ದ ಕರವೇ ಸಂಘಟನೆ ಇಂಗ್ಲಿಷ್ ಬೋರ್ಡ್ ಹರಿದು ಆಕ್ರೋಶ ಹೊರಹಾಕಿತ್ತು. ಪ್ರತಿಭಟನೆ ಅತಿರೇಕಕ್ಕೆ ತಿರುಗಿ ಕಲ್ಲು ತೂರಟ ಕೂಡ ನಡೆದಿತ್ತು. ಕಾನೂನು ಕೈ ಗೆ ತೆದುಕೊಂಡ ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಸದ್ಯ ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ...

Read More »

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ,

Cnewstv / 28.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ, ಬೆಂಗಳೂರು : ಶಿಕ್ಷಣ ಸಚಿವ, ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಂಚಾರಿಸುತ್ತಿದ್ದ ಕಾರಿಗೆ ಅಪಘಾತವಾಗಿದ್ದು, ಸಚಿವರು ಅಪಾಯದಿಂದ ಪಾರಾಗಿದ್ದಾರೆ.‌ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿರುವಾಗ, ತಡ ರಾತ್ರಿ‌ ತುಮಕೂರು ಸಮೀಪದ ನಂದಿಹಳ್ಳದಲ್ಲಿ‌ ಅಪಘಾತವಾಗಿದೆ. ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಬೆಂಗಳೂರಿಗೆ ಹೋಗುವಾಗ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪನವರ ಕಾರು ಅಪಘಾತವಾಗಿದೆ. ಸಚಿವ ಮಧುಬಂಗಾರಪ್ಪ ಸಂಚರಿಸುತ್ತಿದ್ದ ಕಾರು ...

Read More »

ನಾಳೆ ವಿದ್ಯುತ್ ವ್ಯತ್ಯಯ…

Cnewstv / 26.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಶಿವಮೊಗ್ಗ 11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ. 27 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಬೊಮ್ಮನಕಟ್ಟೆ ಎ ಇಂದ ಎಫ್ ಬ್ಲಾಕ್‍ವರೆಗೆ, ಹಳೆ ಬೊಮ್ಮನಕಟ್ಟೆ,, ದೇವಂಗಿ 2ನೇ ಹಂತದ ಬಡಾವಣೆ, ಮಹಾರಾಣಿ ಸ್ಕೂಲ್ ಹತ್ತಿರ ನಿಗಡೆ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸುದ್ದಿ ...

Read More »

“ಗೃಹಲಕ್ಷ್ಮೀ ಯೋಜನೆ” ಸಮಸ್ಯೆ ಸಂಬಂಧಿಸಿದ ಕ್ಯಾಂಪ್ ಆಯೋಜನೆ..

Cnewstv / 26.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 “ಗೃಹಲಕ್ಷ್ಮೀ ಯೋಜನೆ” ಸಮಸ್ಯೆ ಸಂಬಂಧಿಸಿದ ಕ್ಯಾಂಪ್ ಆಯೋಜನೆ.. ಶಿವಮೊಗ್ಗ : ಜಿಲ್ಲಾ ಪಂಚಾಯಿತಿಯು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ. 27 ರಿಂದ ಡಿ. 29 ರವರೆಗೆ ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಕ್ಯಾಂಪ್‍ಗಳನ್ನು ಆಯೋಜಿಸಿದೆ. ಈ ಕ್ಯಾಂಪ್‍ನಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು, ಇ.ಡಿ.ಸಿ.ಎಸ್. ತಂಡ ಹಾಗೂ ಇಂಡಿಯ ಪೋಸ್ಟ್ ಪೇಮಂಟ್ ಬ್ಯಾಂಕ್ ಪ್ರತಿನಿಧಿಗಳು ಮತ್ತು ...

Read More »

ಕೋವಿಡ್ ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ-ಔಷಧಿಗಳ ಸಿದ್ದತೆ ಇರಲಿ..

Cnewstv / 23.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್ ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ-ಔಷಧಿಗಳ ಸಿದ್ದತೆ ಇರಲಿ.. ಶಿವಮೊಗ್ಗ : ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ...

Read More »

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್..19 ರೈಲುಗಳಿಗೆ ಹೆಚ್ಚಿನ ಕೋಚ್ ಗಳ ಅಳವಡಿಕೆ..

Cnewstv / 22.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್..ಕೆಲ ರೈಲುಗಳಿಗೆ ಹೆಚ್ಚಿನ ಕೋಚ್ ಗಳ ಅಳವಡಿಕೆ.. ಶಿವಮೊಗ್ಗ : ಹೊಸ ವರ್ಷ ಮತ್ತು ಕ್ರಿಸ್ ಮಸ್ ಗೆ ರೈಲ್ವೆ ಇಲಾಖೆ ಕೆಲ ರೈಲುಗಳಿಗೆ ಹೆಚ್ಚಿನ ಕೋಚ್ ಗಳನ್ನ ಅಳವಡಿಸಲು ತೀರ್ಮಾನಿಸಿದೆ. ಅದರಂತೆ 19 ರೈಲುಗಳಿಗೆ ಹೆಚ್ಚಿನ ಕೋಚ್ ಅಳವಡಿಸಲಾಗುತ್ತಿದೆ. ಮೈಸೂರು ವಿಭಾಗದ ವತಿಯಿಂದ ಓಡಾಡುವ 19 ರೈಲುಗಳಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲು ಬೋಗಿಗಳ ಸಂಖ್ಯೆಯನ್ನ ಹೆಚ್ಚಿಸಲಾಗಿದೆ. ಬೆಂಗಳೂರು-ಮೀರಜ್, ಬೆಂಗಳೂರು-ಬೆಳಗಾವಿ, ಹುಬ್ಬಳ್ಳಿ ಬೆಂಗಳೂರು, ಬೆಂಗಳೂರು ಹೊಸಪೇಟೆ, ...

Read More »

ಮೆಸ್ಕಾಂ‌ AEE ರಮೇಶ್ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ..

Cnewstv / 22.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೆಸ್ಕಾಂ‌ AEE ರಮೇಶ್ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ.. ಶಿವಮೊಗ್ಗ : ಡಿ‌ 21ರಂದು ಆನವಟ್ಟಿ ಮೆಸ್ಕಾಂ ಏಇಇ ಜಿ. ರಮೇಶ್ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆನವಟ್ಟಿ ಮೆಸ್ಕಾಂ ಕಛೇರಿಗೆ ಹೋಗಿ ಎ.ಇ.ಇ. ಜಿ. ರಮೇಶ್ ಇವರು ಕರ್ತವ್ಯ ನಿರ್ವಹಿಸುತ್ತಿದ್ದ ಕಚೇರಿಯಲ್ಲಿ ಎಲೆಕ್ಟ್ರಿಕ್ ಕಂಟ್ರಾಕ್ಟರ್ ಪ್ರದೀಪ್ ಜಿ. ಎಂಬುವವರಿಂದ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರ ಕೈಗೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಪೊಲೀಸರರು ಬಂಧಿಸಿರುತ್ತಾರೆ. ...

Read More »

ಒಂದೇ ಲಕ್ಷಕ್ಕೆ ಬಡವರಿಗೆ ಮನೆ, ಇದು ಕಾಂಗ್ರೆಸ್‌ನ 6ನೇ ಗ್ಯಾರಂಟಿ ಎಂದ ಜಮೀರ್..

Cnewstv / 21.12.2023/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಒಂದೇ ಲಕ್ಷಕ್ಕೆ ಬಡವರಿಗೆ ಮನೆ, ಇದು ಕಾಂಗ್ರೆಸ್‌ನ 6ನೇ ಗ್ಯಾರಂಟಿ ಎಂದ ಜಮೀರ್.. ಬೆಂಗಳೂರು : ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಟೆಂಡರ್ ಆಹ್ವಾನಿಸಿ ಅನುಷ್ಠಾನಗೊಳಿಸುತ್ತಿರುವ ಮನೆಗಳ‌ ಪೈಕಿ ಮುಕ್ತಾಯ ಹಂತದಲ್ಲಿರುವ 48,796 ಮನೆಗಳ ಪ್ರತಿ ಫಲಾನುಭವಿಗಳಿಂದ 1 ಲಕ್ಷ ರೂ. ಮಾತ್ರ ಸಂಗ್ರಹಿಸಿ ಉಳಿದ ಮೊತ್ತವನ್ನು ರಾಜ್ಯ ಸರ್ಕಾರದಿಂದ ಭರಿಸಲು ಸಂಪುಟ ತೀರ್ಮಾನಿಸಿದೆ. ‌ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಚ್‌.ಕೆ. ಪಾಟೀಲ್‌ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮೀರ್ ...

Read More »

ಕುವೆಂಪು ವಿಶ್ವವಿದ್ಯಾಲಯದ ವೆಬ್‌ಸೈಟ್‌ ಹ್ಯಾಕ್‌..

Cnewstv / 21.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕುವೆಂಪು ವಿಶ್ವವಿದ್ಯಾಲಯದ ವೆಬ್‌ಸೈಟ್‌ ಹ್ಯಾಕ್‌.. ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ವೆಬ್‌ಸೈಟ್‌ ಹ್ಯಾಕ್‌ ಮಾಡಲಾಗಿದೆ. ಕುವೆಂಪು ವಿವಿಯ ಅಧಿಕೃತ ವೆಬ್‌ಸೈಟ್‌ ಅನ್ನು ಕಲಿಮಲಂಗ್‌ ಬ್ಲ್ಯಾಕ್‌ ಹ್ಯಾಟ್‌ ಟೀಮ್‌ ಹ್ಯಾಕ್‌ ಮಾಡಿದೆ ಎಂದು ಬರೆಯಲಾಗಿದೆ. ಹ್ಯಾಷ್‌ ಟ್ಯಾಗ್‌ ಮಾಡಿ ಸೇವೆ ಪ್ಯಾಲಸ್ಟೇನ್‌, ಇಸ್ರೇಲ್‌ ಡಾಗ್‌, ಫ್ರಮ್‌ ಲ್ಯಾಮ್ಮರ್‌ ಟೂ ಮಾಷ್‌ಥಾ, ಜಕಾರ್ತಾ ಬ್ಲ್ಯಾಕ್‌ ಹ್ಯಾಟ್‌ ಎಂದು ಪ್ರಕಟಿಸಲಾಗಿದೆ. ಈ ಹಿಂದೆ 2018ರಲ್ಲಿ ಕೂಡ ವಿವಿಯ ವೆಬ್‌ಸೈಟ್‌ ಹ್ಯಾಕ್‌ ಮಾಡಲಾಗಿತ್ತು. ಈಗ ಪುನಃ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments