Monthly Archives: December 2023

ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ..

Cnewstv / 04.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ.. ಬೆಳಗಾವಿ : ಸಂಸತ್ತಿನ ಚಳಿಗಾಲದ ಅಧಿವೇಶನವು ಇಂದಿನಿಂದ ಡಿಸೆಂಬರ್ 22 ರವರೆಗೆ 19 ದಿನಗಳಲ್ಲಿ 15 ಸಭೆಗಳನ್ನು ನಡೆಸುತ್ತದೆ. ಸಿದ್ದರಾಮಯ್ಯ ಸರ್ಕಾರದ ಆರು ತಿಂಗಳ ಪರೀಕ್ಷಾರ್ಥ ಅವಧಿ ಮುಕ್ತಾಯದ ಹೊತ್ತಿನಲ್ಲಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಇಂದಿನಿಂದ ಆರಂಭವಾಗುತ್ತಿದೆ. ಪ್ರತಿಪಕ್ಷ ನಾಯಕನಾಗಿ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕಗೊಂಡ ಬಳಿಕ ಉಭಯ ನಾಯಕರಿಗೂ ಮೊದಲ ಅಧಿವೇಶನ. ಬರಗಾಲ, ವರ್ಗಾವಣೆ ...

Read More »

ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರವಾಗಿ ಘೋಷಿಸಿರುವುದು ಖಂಡನೀಯ – ಭಾರತೀಯ ಕಿಸನ್ ಸಂಘ.

Cnewstv / 02.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರವಾಗಿ ಘೋಷಿಸಿರುವುದು ಖಂಡನೀಯ – ಭಾರತೀಯ ಕಿಸನ್ ಸಂಘ. ಶಿವಮೊಗ್ಗ : ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರ ರೂಪವಾಗಿ ಕೇವಲ 2 ಸಾವಿರ ರೂ.ಗಳನ್ನು ಘೋಷಿಸಿರುವುದನ್ನು ಭಾರತೀಯ ಕಿಸನ್ ಸಂಘ-ಕರ್ನಾಟಕ ಪ್ರದೇಶ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಸಮಿತಿಯ ರಾಷ್ಟ್ರೀಯ ಕಾರ್ಯಕಾರಿಣಿ ಕಾರ್ಯದರ್ಶಿ ವೀಣಾ ಸತೀಶ್ ಹೇಳಿದರು. ಅವರು ಇಂದು ಪ್ರೆಸ್‌ಟ್ರಸ್ಟ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬರಗಾರದಿಂದ ರಾಜ್ಯದ ರೈತರು ತತ್ತರಿಸಿ ...

Read More »

ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ – ಶಾಸಕ ಬೇಳೂರು ಗೋಪಾಲಕೃಷ್ಣ.

Cnewstv / 02.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ – ಶಾಸಕ ಬೇಳೂರು ಗೋಪಾಲಕೃಷ್ಣ. ಬೆಂಗಳೂರು : ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments