Cnewstv / 19.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಪ್ರತಾಪ್ ಸಿಂಹ ನಾಯಕ್ ಕರೆ ಮಂಗಳೂರು : ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪ್ರತಿ ಮತದಾರರನ್ನು ನೇರವಾಗಿ ಸಂಪರ್ಕ ಮಾಡುವ ಮೂಲಕ ಶ್ರಮಿಸಬೇಕು, ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದರು. ಇಲ್ಲಿನ ಅಸೈಗೋಳಿಯ ಬಂಟರ ಭವನದಲ್ಲಿ ಭಾನುವಾರ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ...
Read More »Monthly Archives: May 2024
ಪಾಪಿಯೊಬ್ಬ ಪಾಪ್ಯುಲರ್ ಆಗಿದ್ದಾನೆ..
Cnewstv / 16.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಪಾಪಿಯೊಬ್ಬ ಪಾಪ್ಯುಲರ್ ಆಗಿದ್ದಾನೆ.. ಶಿವಮೊಗ್ಗ : ಪ್ರಜ್ವಲ್ ಹೆಸರು ರಾಷ್ಟ್ರವ್ಯಾಪಿ ಹೋಗಿದೆ. ಪಾಪಿಯೊಬ್ಬ ಪಾಪ್ಯುಲರ್ ಆಗಿದ್ದಾನೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಹೆಸರು ರಾಷ್ಟ್ರವ್ಯಾಪಿ ಹೋಗಿದೆ. ಪಾಪಿಯೊಬ್ಬ ಪಾಪ್ಯುಲರ್ ಆಗಿದ್ದಾನೆ ಇದೇ ಪೆನ್ಡ್ರೈವ್ ಅನ್ನು ಸದನದ ಹೊರಗೆ ಕುಮಾರಸ್ವಾಮಿ ತೋರಿಸಿದ್ದರು. ಅದು ಪ್ರಜ್ವಲ್ ರೇವಣ್ಣ ಅವರದ್ದೆ ಇರಬೇಕು ಎಂಬ ಅನುಮಾನವಿದೆ. ಅವರೆ ಇದನ್ನು ಬಿಡುಗಡೆ ...
Read More »ನಡುರಸ್ತೆಯಲ್ಲೇ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ
Cnewstv / 08.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ನಡುರಸ್ತೆಯಲ್ಲೇ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ ಶಿವಮೊಗ್ಗ : ಇಬ್ಬರು ರೌಡಿ ಶೀಟರ್ ರನ್ನು ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಹಾಡಹಗಲೇ ಗ್ಯಾಂಗ್ ವಾರ್ ನಡೆದಿದೆ. ನಡುರಸ್ತೆಯಲ್ಲೇ ಇಬ್ಬರು ರೌಡಿಶೀಟರ್ ಗಳನ್ನು ಮಾರಕಾಸ್ತ್ರ, ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಲಷ್ಕರ್ ಮೊಹಲ್ಲಾ ಸರ್ಕಲ್ ನಲ್ಲಿ ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಯಾಸೀನ್ ಕುರೇಶಿ ಮೇಲೆ ಅಟ್ಯಾಕ್ ಮಾಡಿದ್ದ ಗ್ಯಾಂಗ್. ಯಾಸೀನ್ ಗೆ ಚಾಕುವಿನಿಂದ ...
Read More »ಅರಮನೆ ಅಂತ ಮತದಾನ ಕೇಂದ್ರ, ಮತದಾನ ಮಾಡಿದವರೇ ಪ್ರಭು…
Cnewstv / 07.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಅರಮನೆ ಅಂತ ಮತದಾನ ಕೇಂದ್ರ, ಮತದಾನ ಮಾಡಿದವರೇ ಪ್ರಭು… ಶಿವಮೊಗ್ಗ : ಅರಮನೆ ಅಂತ ಮತದಾನ ಕೇಂದ್ರ, ಮತದಾನ ಮಾಡಿದವರೇ ಪ್ರಭು. ಪ್ರಾಚೀನ ಕಾಲದ ಉಡುಗೆ ತೊಟ್ಟ ಚುನಾವಣಾಧಿಕಾರಿಗಳು. ಹೌದು ಈ ರೀತಿಯಾದ ದೃಶ್ಯಗಳು ಕಂಡುಬಂದಿದ್ದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮತದಾನ ಕೇಂದ್ರದಲ್ಲಿ.. ಶಿವಮೊಗ್ಗದ ಜಿಲ್ಲಾ ಪಂಚಾಯತ್ ನ ಮತದಾನ ಕೇಂದ್ರದಲ್ಲಿ ವಿಭಿನ್ನ ಪ್ರಯತ್ನ ಮಾಡಲಾಗಿದೆ. ಅರಮನೆಯಂತೆ ಮತದಾನ ಕೇಂದ್ರವನ್ನು ಅಲಂಕರಿಸಲಾಗಿದೆ. ಮತದಾರರೇ ಪ್ರಭು ಎಂಬ ಘೋಷಣೆಯೊಂದಿಗೆ ಮತದಾನಕ್ಕೆ ...
Read More »ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ – ರಾಹುಲ್ ಗಾಂಧಿ.
Cnewstv / 02.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ – ರಾಹುಲ್ ಗಾಂಧಿ. ಶಿವಮೊಗ್ಗ : ಬಿಜೆಪಿಯವರು ದೇಶದ ಸಂಪತ್ತನ್ನು 22 ಜನರ ಕೈಗೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಇಂದು ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ರೇಪಿಸ್ಟ್ ರೇವಣ್ಣ ದೇಶ ಬಿಟ್ಟು ಹೋಗಲು ಬಿಜೆಪಿ ಕಾರಣ. ಅವರ ಬಳಿ ಎಲ್ಲಾ ಸಂಸ್ಥಗಳಿದ್ದಾಗ್ಯೂ ಪ್ರಜ್ವಲ್ ಸುಲಭವಾಗಿ ಜರ್ಮನಿಗೆ ...
Read More »ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ.
Cnewstv / 02.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ. ಶಿವಮೊಗ್ಗ : ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ತಿಳಿಸಿದರು. ಶಿರಾಳಕೊಪ್ಪದಲ್ಲಿ ನಿನ್ನೆ ನಡೆದ ಘಟನೆ ಪ್ರಜಾಪ್ರಭುತ್ವಕ್ಕೆ ಹಿನ್ನಡೆಯಾಗಿದೆ. ಚುನಾವಣಾ ಆಯೋಗದ ಅನುಮತಿ ಪಡೆದುಕೊಂಡು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ನಂತರ ಕೆಲವು ಗೂಂಡಾಗಳು ತೊಂದರೆ ನೀಡಿದ್ದಾರೆ. ರಸ್ತೆಯಲ್ಲಿ ಸಾರ್ವಜನಿಕ ಸಭೆ ನಡೆಸಿದ್ದೇವೆ. ಗೂಂಡಾಗಿರಿ ಖಂಡಿಸುತ್ತೇವೆ. ಸೋಲಿನ ...
Read More »ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ.
Cnewstv / 01.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ. ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07 ಮತದಾನದ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದ್ದು, ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ...
Read More »ಅಹಂಕಾರದಿಂದ ಚುನಾವಣೆ ನಡೆಸಿದರೆ , ಜನ ಪಾಠ ಕಲಿಸುತ್ತಾರೆ. ಅಕ್ಕ ತಮ್ಮ ಅಂತಾ ನೋಡೊಲ್ಲ..
Cnewstv / 01.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಅಹಂಕಾರದಿಂದ ಚುನಾವಣೆ ನಡೆದ್ರೆ, ಜನ ಪಾಠ ಕಲಿಸುತ್ತಾರೆ. ಅಕ್ಕ ತಮ್ಮ ಅಂತಾ ನೋಡೊಲ್ಲ.. ಶಿವಮೊಗ್ಗ : ಅಹಂಕಾರದಿಂದ ಚುನಾವಣೆ ನಡೆದ್ರೆ ಜನ ಪಾಠ ಕಲಿಸುತ್ತಾರೆ ಎಂದು ಮಾಜಿ ಶಾಸಕ ಕುಮಾರ ಬಂಗಾರಪ್ಪ ಹೇಳಿದ್ದಾರೆ. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಲ ಕಾಂಗ್ರೆಸ್ ಗೆ ಸೋಲು ಖಚಿತ. ಅಹಂಕಾರದಿಂದ ಚುನಾವಣೆ ನಡೆದ್ರೆ ಜನ ಪಾಠ ಕಲಿಸುತ್ತಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು 100 ಕ್ಕೆ ...
Read More »
Recent Comments