Cnewstv / 11.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ… ಬೆಂಗಳೂರು : ಕರ್ನಾಟಕದ ಖ್ಯಾತ ನಿರೂಪಕಿ ಅಪರ್ಣಾ (51) ಅವರು ನಿಧನರಾಗಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕ್ಯಾನ್ಸರ್ನಿಂದ (Cancer) ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ರಾತ್ರಿ ನಿಧನರಾಗಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿಮಾ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ...
Read More »Monthly Archives: July 2024
ಕುವೆಂಪು ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ..
Cnewstv / 11.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕುವೆಂಪು ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ಶಿವಮೊಗ್ಗ : ಕುವೆಂಪು ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿ ವೇತನ, ಫಲಿತಾಂಶ ವಿಳಂಬ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳ ವಿಳಂಬ, ವಿದ್ಯಾರ್ಥಿ ನಿಲಯದ ಅವ್ಯವಸ್ಥೆ, ಕಾಲೇಜು ಕೊಠಡಿಗಳು ಸೋರುತ್ತಿರುವುದು ಹೀಗೆ ಹಲವು ವಿಚಾರಗಳಿಗೆ ಬೇಸತ್ತು ಕಳೆದ ದಿನ ವಿದ್ಯಾರ್ಥಿ ಓರ್ವ ಆತ್ಮಹತ್ಯೆ ಯತ್ನ ಮಾಡಲಾಗಿದೆ ಎಂದು ಅರೋಪ ಮಾಡಿ ವಿದ್ಯಾರ್ಥಿಗಳು ...
Read More »ಶಿವಮೊಗ್ಗ : ಝಿಂಕಾ ವೈರಸ್ ಗೆ ವೃದ್ದ ಬಲಿ… ಸಾಗರದ 24 ವರ್ಷದ ಯುವಕನಲ್ಲಿ ವೈರಸ್ ಪತ್ತೆ
Cnewstv / 06.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ : ಝಿಂಕಾ ವೈರಸ್ ಗೆ ವೃದ್ದ ಬಲಿ…ಸಾಗರದ 24 ವರ್ಷದ ಯುವಕನಲ್ಲಿ ವೈರಸ್ ಪತ್ತೆ ಶಿವಮೊಗ್ಗ : ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಭೀತಿಯ ನಡುವೆ ಝಿಂಕಾ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಝಿಂಕಾ ವೈರಸ್ ಗೆ ಚಿಕಿತ್ಸೆ ಪಡೆದು ಗುಣಮುಖರಾದ ವೃದ್ಧ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಗಾಂಧಿ ನಗರದ ನಿವಾಸಿ 74 ವರ್ಷದ ವೃದ್ಧ ಮನೆಯಲ್ಲಿ ಸಾವು ಕಂಡಿದ್ದಾರೆ .ಜೂ. 19 ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರು.ಜೂ. 21 ರಂದು ಝಿಕಾ ವೈರಸ್ ಪತ್ತೆ ...
Read More »ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಓ ವರ್ಗಾವಣೆ..
Cnewstv / 05.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಓ ವರ್ಗಾವಣೆ.. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪಂಚಾಯಿತಿ CEO ಲೋಖಂಡೆ ಸ್ನೇಹ ಸುಧಾಕರ್ ರವರನ್ನ ವರ್ಗಾವಣೆ ಮಾಡಲಾಗಿದೆ. ನೂತನ ಸಿಇಒ ಆಗಿ ಐಎಎಸ್ ಅಧಿಕಾರಿ ಹೇಮಂತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಲೋಖಂಡೆ ಸ್ನೇಹ ಸುಧಾಕರ್ ರವರನ್ನು ಕರ್ನಾಟಕ ವಿದ್ಯುತ್ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಬಳ್ಳಾರಿ ಉಪವಿಭಾಗಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದ ಹೇಮಂತ್ ರವರನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಅಗಿ ...
Read More »ಗುಡ್ಡ ಕುಸಿತ ರಾಷ್ಟ್ರೀಯ ಹೆದ್ದಾರಿ ಬಂದ್.. ವಾಹನ ಸಂಚಾರ ಅಸ್ತವ್ಯಸ್ತ.
Cnewstv / 05.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಗುಡ್ಡ ಕುಸಿತ ರಾಷ್ಟ್ರೀಯ ಹೆದ್ದಾರಿ ಬಂದ್.. ವಾಹನ ಸಂಚಾರ ಅಸ್ತವ್ಯಸ್ತ. ಶಿವಮೊಗ್ಗ : ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ವಾಹನ ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ಸಮಗೋಡು ಸಮೀಪ ಭಾರೀ ಗುಡ್ಡ ಕುಸಿತವಾಗಿದೆ. ಪರಿಣಾಮ ರಾಣಿಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ-766c ಯಲ್ಲಿ ವಾಹನ ಸಂಚಾರ ಸ್ಥಗಿತ. ಹೊಸನಗರ ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಹಲವು ಅವಘಡಗಳನ್ನು ಸೃಷ್ಟಿ ...
Read More »ಶಿವಮೊಗ್ಗ : ಕಂದಕಕ್ಕೆ ಉರುಳಿದ KSRTC ಬಸ್..
Cnewstv / 01.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕಂದಕಕ್ಕೆ ಉರುಳಿದ KSRTC ಬಸ್.. ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಒಂದು ಕಂದಕಕ್ಕೆ ಉರುಳಿದ ಘಟನೆ ಇಂದು ನಡೆದಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಹೋಗುತ್ತಿದ್ದ ಬಸ್ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮತ್ತಿ ಮನೆ ಸಮೀಪದ ಬೊಪ್ಪನ ಮನೆ ಗ್ರಾಮದ ಹತ್ತಿರ ಮುಂಬಾಗದಿಂದ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿ ಕಂದಕಕ್ಕೆ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಅದರಲ್ಲಿ 15 ಪ್ರಯಾಣಿಕಾರಿಗೆ ಗಾಯಗಳಾಗಿದೆ. ಸ್ಥಳೀಯರ ...
Read More »ಕೇಂದ್ರ ಸಚಿವ ನಿತಿನ್ ಗಡ್ಕರಿಯವರೊಂದಿಗೆ ಶಿವಮೊಗ್ಗ ಸಂಸದಬಬಿ ವೈ ರಾಘವೇಂದ್ರ ಮಹತ್ವದ ಚರ್ಚೆ.. ಇಲ್ಲಿದೆ ಡೀಟೇಲ್ಸ್..
Cnewstv / 01.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಕೇಂದ್ರ ಸಚಿವ ನಿತಿನ್ ಗಡ್ಕರಿಯವರೊಂದಿಗೆ ಶಿವಮೊಗ್ಗ ಸಂಸದಬಬಿ ವೈ ರಾಘವೇಂದ್ರ ಮಹತ್ವದ ಚರ್ಚೆ.. ಇಲ್ಲಿದೆ ಡೀಟೇಲ್ಸ್.. ನವದೆಹಲಿ : ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಗಡ್ಕರಿಯವರನ್ನು ಇಂದು ಅವರ ಗೃಹ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರರವರು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದರು. 1) ಆಗುಂಬೆಘಾಟಿ ರಸ್ತೆಗೆ ...
Read More »
C News TV Kannada News Online in cnewstv