Cnewstv / 29.08.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿಕಾರಿಪುರದ ಟೋಲ್ಗೇಟ್ ತೆರವುಗೊಳಿಸುವಂತೆ ಅಗ್ರಹಿಸಿ ಪ್ರತಿಭಟನೆ… ಶಿವಮೊಗ್ಗ: ಅನಧಿಕೃತವಾಗಿ ಅಳವಡಿಸಿದ ಟೋಲ್ಗೇಟ್ಗಳನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಶಿಕಾರಿಪುರದ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ವತಿಯಿಂದ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು. ಶಿಕಾರಿಪುರ ಮಾರ್ಗವಾಗಿ ಹಾದುಹೋಗಿರುವ 57ನೇ ರಾಜ್ಯ ಹೆದ್ದಾರಿಯಾದ ಶಿವಮೊಗ್ಗ-ಹಾನಗಲ್ ನಡುವೆ ರಾಜ್ಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿರುವ ಟೋಲ್ನ್ನು ಕೂಡಲೇ ತೆಗೆದು ಹಾಕಬೇಕು ...
Read More »Monthly Archives: August 2024
ಸೂಡಾದ ಅನಧಿಕೃತ ಶೆಡ್ ತೆರವುಗೊಳಿಸುವವರೆಗೆ ಹೋರಾಟ.. ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಮಾತುಕತೆ..
Cnewstv / 29.08.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಸೂಡಾದ ಅನಧಿಕೃತ ಶೆಡ್ ತೆರವುಗೊಳಿಸುವವರೆಗೆ ಹೋರಾಟ.. ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಮಾತುಕತೆ.. ಶಿವಮೊಗ್ಗ: ಅಧಿಕೃತ ರಸ್ತೆ ಮೇಲೆ ಸೂಡಾದವರು ಕಚೇರಿ ನೌಕರರ ವಾಹನ ನಿಲುಗಡೆಗೆ ನಿರ್ಮಿಸಿರುವ ಅನಧಿಕೃತ ಶೆಡ್ ಕೂಡಲೇ ತೆರವುಗೊಳಿಸಬೇಕು ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ಸಮಿತಿಗಳ ಒಕ್ಕೂಟದವರು ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಗುರುವಾರ ಶಾಸಕ ಚನ್ನಬಸಪ್ಪ ...
Read More »ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ..
Cnewstv / 27.08.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ.. ಶಿವಮೊಗ್ಗ : ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕು ಕುದರೂರು ಗ್ರಾ.ಪಂ ಬೈನೆಮನೆ ಗ್ರಾಮದ ಆಶೋಕ(42) ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ರೈತ. ರೈತನಿಗೆ ಸೇರಿದ್ದ ಎರಡು ಎಕರೆ ಅಡಕೆ ತೋಟದಲ್ಲಿ ಕೊಳೆ ರೋಗ ಕಾಣಿಸಿಕೊಂಡಿದ್ದ ಬೆಳೆ ನಾಶವಾಗಿದೆ. ರಾಷ್ಟ್ರೀಕೃತ ಬ್ಯಾಂಕ್ ಕೆನರಾ ಬ್ಯಾಂಕ್ ,ತುಂಗಾ ಸೇರಿದಂತೆ ಇತರ ಸಂಘ ...
Read More »ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..
Cnewstv / 23.08.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ‘ಹೊಯ್ಸಳ’ ಮತ್ತು ‘ಕೆಳದಿ ಚೆನ್ನಮ್ಮ’ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ನಗದು ...
Read More »
Recent Comments