Breaking News

Monthly Archives: November 2024

ತುಂಗಾ ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಅರಳಿ ಸುರಳಿಯ ಯುನಿಯನ್ ಬ್ಯಾಂಕ್ ನ ಮ್ಯಾನೇಜರ್ ಎನ್.ಶ್ರೀವಾಸ್ತವ (38) ಮೃತಪಟ್ಟಿದಾರೆ. ತೀರ್ಥಹಳ್ಳಿ ಪಟ್ಟಣದ ತುಂಗಾನದಿ ತೀರದ ರಾಮಕೊಂಡದ ಬಳಿ ಶ್ರೀವಾಸ್ತವ ಅವರ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಬ್ಯಾಂಕ್ ಮ್ಯಾನೇಜರ್ ಶ್ರೀವಾಸ್ತವ ಅವರು, ಪಟ್ಟಣದ ತುಂಗಾ ನದಿಯಲ್ಲಿ ಸೋಮವಾರದಿಂದ ಕಣ್ಮರೆಯಾಗಿದ್ದರು. ನದಿಯ ದಡದಲ್ಲಿ ಶ್ರೀವಾಸ್ತವ ಅವರ ಮೊಬೈಲ್, ಬಟ್ಟೆ ಹಾಗೂ ಚಪ್ಪಲಿ ಇದ್ದ ಕಾರಣ ನದಿಯಲ್ಲಿ ಮುಳುಗಿರಬಹುದು ಎಂದು ಶಂಕಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಅಗ್ನಿಶಾಮಕ ದಳ ಶೋಧ ಕಾರ್ಯ ಕೂಡ ನಡೆಸಲಾಗಿತ್ತು. ಇಂದು ಬೆಳಿಗ್ಗೆ ...

Read More »

ಪ್ರಧಾನಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಸಂಸದ ಶ್ರೀ ಬಿ ವೈ ರಾಘವೇಂದ್ರ ಆಗ್ರಹ

cnewstv | 03.11.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರಧಾನಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಸಂಸದ ಶ್ರೀ ಬಿ ವೈ ರಾಘವೇಂದ್ರ ಆಗ್ರಹ ಶಿವಮೊಗ್ಗ : ವಿಶ್ವದಲ್ಲೇ ಅತಿ ಹೆಚ್ಚು ಅಪ್ರೂವಲ್ ರೇಟಿಂಗ್ ಹೊಂದಿರುವ ಅತ್ಯಂತ ಪ್ರಬಲ ನಾಯಕ  ಎಂದು ಜಾಗತಿಕ ಸಂಸ್ಥೆಗಳಿಂದ, ಮಾಧ್ಯಮಗಳಿಂದ ಗೌರವಿಸಲ್ಪಟ್ಟಿರುವ  ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಬಗ್ಗೆ ಹಗುರವಾಗಿ, ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ  ರಾಜ್ಯದ ಮುಖ್ಯಮಂತ್ರಿಗಳಾದ  ಶ್ರೀ ಸಿದ್ದರಾಮಯ್ಯ ತಕ್ಷಣ ತಮ್ಮ ಹೇಳಿಕೆಗೆ ಬೇಷರತ್ ...

Read More »