ಶಿವಮೊಗ್ಗ : ಶಾಂತಿ ಮತ್ತು ಸೌಹಾರ್ದತೆ ಸಾರುವ ಪವಿತ್ರ ರಂಜಾನ್ ಹಬ್ಬವನ್ನ ಮುಸ್ಲಿಂ ಸಮೂದಾಯದವರು ಇಂದು ಶಿವಮೊಗ್ಗ ನಗರ ಸೇರಿದಂತೆ ರಾಜ್ಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ಶಿವಮೊಗ್ಗ ಡಿಸಿ ಕಚೇರಿ ಸಮೀಪದ ಈದ್ಗಾ ಮೈದಾನ, ಗೋಪಾಳದ ದ್ರೌಪದಮ್ಮ ಸರ್ಕಲ್ ಬಳಿಯ ಮೈದಾನ ಸೇರಿದಂತೆ ಹಲವೆಡೆ ರಂಜಾನ್ ಹಿನ್ನೆಲೆ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗೆಯಿಂದಲೇ ಮುಸ್ಲಿಂ ಬಾಂಧವರು ಹೊಸಬಟ್ಟೆ ಉಟ್ಟು ಮಕ್ಕಳು ಸಹಿತ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮುಸ್ಲಿಂ ಧರ್ಮ ಗುರುಗಳು ರಂಜಾನ್ ಹಬ್ಬದ ಮಹತ್ವದ ಬಗ್ಗೆ ...
Read More »Monthly Archives: March 2025
ಚಂದ್ರಗುತ್ತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ- 18 ಲಕ್ಷ ರೂ. ಸಂಗ್ರಹ
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಹಣ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ಯಶಸ್ವಿಯಾಗಿ ನಡೆಯಿತು. ದೇವಸ್ಥಾನದ ಜಾತ್ರೆ ಹಾಗೂ ಹುಣ್ಣಿಮೆಯಲ್ಲಿ ಭಕ್ತರ ಮೂಲಕ ಸಂಗ್ರಹವಾದ ಕಾಣಿಕೆ ಹಣದ ಎಣಿಕೆಯನ್ನು ಸೊರಬ ತಾಲೂಕು ದಂಡಾಧಿಕಾರಿ ಮಂಜುಳಾ ಹೆಗಡಾಳ್ ನೇತೃತ್ವದಲ್ಲಿ ನಡೆಸಲಾಯಿತು. ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 18,18,480 ರೂ. ಕಾಣಿಕೆ ಸಂಗ್ರವಾಗಿದೆ. ಇನ್ನು ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಸಹ ಆಳವಡಿಸಲಾಗಿತ್ತು. ಹುಂಡಿ ಎಣಿಕೆ ಕಾರ್ಯದಲ್ಲಿ ...
Read More »ಯತ್ನಾಳ್ ಉಚ್ಚಾಟನೆ – ತಡವಾದ್ರೂ ಸರಿಯಾದ ಕ್ರಮ ಎಂದ ಶಾಸಕ ಚೆನ್ನಿ
ಶಿವಮೊಗ್ಗ: ಬಿಜೆಪಿ ಎಂದಿಗೂ ಅಶಿಸ್ತನ್ನ ಸಹಿಸೋದಿಲ್ಲ. ಕ್ರಮ ತಡವಾಗಬಹುದು. ಆದರೆ, ಕ್ರಮದಲ್ಲಿ ವ್ಯತ್ಯಾಸ ಎಂದು ಆಗಲ್ಲ ಎಂದು ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಶಿಸ್ತಿನ ವರ್ತನೆಯನ್ನ ಯಾವುದೇ ಒಬ್ಬ ಸಾಮಾನ್ಯ ಕಾರ್ಯಕರ್ತ ಅಥವಾ ಎಷ್ಟೇ ದೊಡ್ಡ ನಾಯಕರಾದ್ರೂ ಮಾಡಬಾರದು ಅದು ನಿಯಮ. ಯತ್ನಾಳ್ ಆ ನಿಯಮ ಉಲ್ಲಂಘನೆ ಮಾಡಿದ್ದು, ಪರಿಣಾಮವಾಗಿ ಉಚ್ಚಾಟನೆ ಆಗಿದೆ ಎಂದರು. ಕಾರ್ಯಕರ್ತರು ಇದನ್ನು ಸಹಜ ಅಶಿಸ್ತಿನ ಪರಿಣಾಮ ಎಂದು ಪರಿಗಣಿಸಬೇಕು. ಸಹಜ ಪಕ್ರಿಯೆ ...
Read More »ರೌಡಿಶೀಟರ್ ಕಡೇಕಲ್ ಅಬೀದ್ ಕಾಲಿಗೆ ಪೊಲೀಸರ ಗುಂಡೇಟು- ಅರೆಸ್ಟ್
ಶಿವಮೊಗ್ಗ : ಶಿವಮೊಗ್ಗದ ಭದ್ರಾವತಿಯಲ್ಲಿ ಪೊಲೀಸರ ಗುಂಡಿನ ಸದ್ದು ಮತ್ತೊಮ್ಮೆ ಮೊಳಗಿದ್ದು, ರೌಡಿಶೀಟರ್ ಕಾಲಿಗೆ ಗುಂಡೇಟು ನೀಡಿ ಬಂಧಿಸಲಾಗಿದೆ. ಶಿವಮೊಗ್ಗದ ಕಡೇಕಲ್ ಅಬೀದ್ (32) ಬಂಧಿತ ಆರೋಪಿ. ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ ರೌಡಿ ಶೀಟರ್ ಕಡೇಕಲ್ ಅಬೀದ್ ಕಾಲಿಗೆ ಭದ್ರಾವತಿಯಲ್ಲಿ ಗುಂಡು ಹಾರಿಸಲಾಗಿದೆ. ಕೊಲೆ ಯತ್ನ ಪ್ರಕರಣದಲ್ಲಿ ರೌಡಿ ಶೀಟರ್ ಕಡೇಕಲ್ ಅಬೀದ್ ತಲೆ ಮರೆಸಿಕೊಂಡಿದ್ದ. ಕಳೆದ ಒಂದು ತಿಂಗಳಿನಿಂದ ಈತನಿಗಾಗಿ ಪೊಲೀಸರು ಶೋಧಿಸುತ್ತಿದ್ದರು. ಇಂದು ಖಚಿತ ಮಾಹಿತಿ ಹಿನ್ನೆಲೆ ಪೇಪರ್ ಟೌನ್ ಇನ್ಸ್ಪೆಕ್ಟರ್ ...
Read More »ನೀರಿನ ಸಂಪ್ ನಲ್ಲಿ 63 ನೀರು ಹಾವಿನ ಮರಿಗಳು ಪತ್ತೆ
ಶಿವಮೊಗ್ಗ: ಕಾಶೀಪುರ ಬಡಾವಣೆಯ ಮನೆಯೊಂದರ ನೀರಿನ ತೊಟ್ಟಿಯಲ್ಲಿ ಬರೋಬ್ಬರಿ 63 ನೀರು ಹಾವಿನ( ವಾಟರ್ ಸ್ನೇಕ್) ಮರಿಗಳು ಪತ್ತೆಯಾಗಿವೆ. ಉರಗ ತಜ್ಞ ಶಿವಮೊಗ್ಗದ ಸ್ನೇಕ್ ಕಿರಣ್ ಎರಡು ದಿನಗಳ ಕಾಲ ಕಾರ್ಯಚರಣೆ ನಡೆಸಿ, ಹಾವಿನ ಮರಿಗಳನ್ನು ರಕ್ಷಿಸಿದ್ದಾರೆ. ಕಾಶೀಪುರ ಬಡಾವಣೆಯ ಪಶುವೈದ್ಯಕೀಯ ಕಾಲೇಜು ರಸ್ತೆಯ ಎಸ್.ಈಶ್ವರಯ್ಯ ಎಂಬುವರ ಮನೆಯ ನೀರಿನ ತೊಟ್ಟಿಯಲ್ಲಿ ಹಾವಿನ ಕೆಲವು ಮರಿಗಳು ಪತ್ತೆಯಾಗಿವೆ. ಇದನ್ನ ಗಮನಿಸಿದ ಮನೆಯವರು ಸ್ನೇಕ್ ಕಿರಣ್ ಗೆ ಮಾಹಿತಿ ನೀಡಿದ್ದರು. ಬಳಿಕ ಆಗಮಿಸಿರುವ ಕಿರಣ್ ಮತ್ತೊಮ್ಮೆ ನೀರಿನ ಸಂಪ್ ಗಮನಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಹಾವಿನ ಮರಿಗಳು ...
Read More »ಶಿವಮೊಗ್ಗ ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ಲೋಕಾ ಬಲೆಗೆ
ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಎಹೆಚ್ಸಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ ಕೃಷ್ಣಮೂರ್ತಿ ತಮ್ಮ ಮನೆಯಲ್ಲಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ...
Read More »ಶಾಸಕರ ಅನರ್ಹತೆ: ಸ್ಪೀಕರ್ ನಿರ್ಧಾರ ಸಮರ್ಥಿಸಿದ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ಹನಿಟ್ರ್ಯಾಪ್ ಪ್ರಕರಣದ ವಿಚಾರದಲ್ಲಿ ಸಿಎಂ ನ್ಯಾಯ ಬದ್ದವಾದ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದರು. ಅದರ ನಂತರವೂ ವಿಪಕ್ಷದವರು ಮಾತನಾಡಿ, ಗದ್ದಲ ಸೃಷ್ಟಿಸುವ ಅವಶ್ಯಕತೆ ಇರಲಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಯಾವುದೇ ತಪ್ಪಾದರೂ ನ್ಯಾಯ ಕೊಡಲು ಕಾನೂನು ಇದೆ. ಪ್ರತಿಯೊಬ್ಬ ವ್ಯಕ್ತಿಗೂ ಒಂದು ಗೌರವವಿದೆ. ಅದೇ ರೀತಿ ಸ್ಪೀಕರ್ ಪೀಠಕ್ಕೂ ಕೂಡ. ಆ ಪೀಠಕ್ಕೆ ಅಗೌರವ ನೀಡಬಾರದು. ಸ್ಪೀಕರ್ ಅವರ ಇತಿಮಿತಿಯಲ್ಲಿ ಒಳ್ಳೆಯ ತೀರ್ಮಾನ ಕೈಗೊಂಡಿದ್ದಾರೆ. ನನ್ನ ಪ್ರಕಾರ ...
Read More »ಜನನಕ್ಕೂ ಮುನ್ನ ಮಗುವಿಗೆ ತಜ್ಞರ ಆರೈಕೆ.. Fetal Medicine..
Cnewstv | 21.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜನನಕ್ಕೂ ಮುನ್ನ ಮಗುವಿಗೆ ತಜ್ಞರ ಆರೈಕೆ.. Fetal Medicine.. ಶಿವಮೊಗ್ಗ : ಭ್ರೂಣ ವೈದ್ಯಕೀಯ (Fetal Medicine) ಎಂಬುದು ಒಬ್ಬ ಮಹಿಳೆಯ ಗರ್ಭಧಾರಣೆಯ ಅವಧಿಯಲ್ಲಿ ಭ್ರೂಣದ (ಮಗುವಿನ) ಆರೋಗ್ಯ ಮತ್ತು ಅಭಿವೃದ್ಧಿಯನ್ನು ಗಮನಿಸಿ, ತಕ್ಕ ಚಿಕಿತ್ಸೆಯನ್ನು ನೀಡುವ ಜನನೋದ್ಭವಶಾಸ್ತ್ರದ (Obstetrics) ಒಂದು ಉಪಶಾಖೆಯಾಗಿದೆ. ತಂತ್ರಜ್ಞಾನದಲ್ಲಿ ಸಾಧಿಸಲಾದ ಪ್ರಗತಿಗಳು ಮತ್ತು ಪರಿಣಿತರ ತರಬೇತಿಯೊಂದಿಗೆ, ಭ್ರೂಣ ವೈದ್ಯಕೀಯವು ಅಸ್ವಾಭಾವಿಕತೆಗಳು (Anomalies) ಗುರುತಿಸುವುದು, ಭ್ರೂಣದ ಬೆಳವಣಿಗೆಯನ್ನು ನಿಗದಿತವಾಗಿ ಪರಿಶೀಲಿಸುವುದು ಮತ್ತು ತಕ್ಕ ಸಮಯದಲ್ಲಿ ...
Read More »ಇಂದಿನಿಂದ SSLC ಪರೀಕ್ಷೆ ಆರಂಭ..
Cnewstv | 21.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇಂದಿನಿಂದ SSLC ಪರೀಕ್ಷೆ ಆರಂಭ.. ಬೆಂಗಳೂರು : ಇಂದಿನಿಂದ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ರಾಜ್ಯದ 2,818 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ 8.42 ಲಕ್ಷ ವಿದ್ಯಾರ್ಥಿಗಳು ಸೇರಿ ಒಟ್ಟು 8,96,887 ಮಕ್ಕಳು ನೋಂದಾಯಿಸಿದ್ದಾರೆ. ಈ ಪೈಕಿ 3.35 ಲಕ್ಷಕ್ಕೂ ಹೆಚ್ಚು ಗಂಡುಮಕ್ಕಳು, 3.78 ಲಕ್ಷಕ್ಕೂ ಹೆಚ್ಚು ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಇದ್ದಾರೆ. ಪರೀಕ್ಷೆಯ ಮೊದಲ ...
Read More »ಪೇಸ್ ಇಂಟರ್ ನ್ಯಾಷನಲ್ ಸ್ಕೂಲ್ ನ ಉದ್ಘಾಟನಾ ಸಮಾರಂಭ ನಗರದ ಪ್ರತಿಷ್ಠಿತ ಪ್ರಜ್ಞಾ ಎಜುಕೇಷನ್ ಟ್ರಸ್ಟ್ನಿಂದ ಮತ್ತೊಂದು ಹೆಮ್ಮೆಯ ಕೊಡುಗೆ
Cnewstv | 20.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೇಸ್ ಇಂಟರ್ ನ್ಯಾಷನಲ್ ಸ್ಕೂಲ್ ನ ಉದ್ಘಾಟನಾ ಸಮಾರಂಭ ನಗರದ ಪ್ರತಿಷ್ಠಿತ ಪ್ರಜ್ಞಾ ಎಜುಕೇಷನ್ ಟ್ರಸ್ಟ್ನಿಂದ ಮತ್ತೊಂದು ಹೆಮ್ಮೆಯ ಕೊಡುಗೆ. ಶಿವಮೊಗ್ಗ : ಪ್ರಜ್ಞಾ ಎಜುಕೇಷನ್ ಟ್ರಸ್ಟ್ (ರಿ.) ಇವರ ಪೇಸ್ ಪಿ.ಯು. ಕಾಲೇಜು ಶಿವಮೊಗ್ಗದ ಅಗ್ರಗಣ್ಯ ಪದವಿಪೂರ್ವ ಕಾಲೇಜು. ಇವರದೇ ಆಶ್ರಯದಲ್ಲಿ ತಲೆಯೆತ್ತುತ್ತಿರುವ ಮತ್ತೊಂದು ಶಿಕ್ಷಣ ಸಂಸ್ಥೆಯೇ ಪೇಸ್ ಇಂಟರ್ ನ್ಯಾಷನಲ್ ಸ್ಕೂಲ್. ಇಂದಿನ ಮಕ್ಕಳಿಗೆ 21ನೇ ಶತಮಾನಕ್ಕೆ ಅಗತ್ಯವಿರುವ ಕೌಶಲಗಳ ಜೊತೆಗೆ ಸಂಸ್ಕಾರಯುತ, ಮೌಲ್ಯಯುತ ಮತ್ತು ...
Read More »
C News TV Kannada News Online in cnewstv