Cnewstv | ಶಿವಮೊಗ್ಗ | 20.07.2025 | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗದ ಅಡಿಷನಲ್ ಎಸ್.ಪಿ ವರ್ಗಾವಣೆ.. ಶಿವಮೊಗ್ಗ : ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಅವರನ್ನು ವರ್ಗಾಯಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾಯಿಸಿ ಒಳಾಡಳಿತ ಇಲಾಖೆ ಆದೇಶಿಸಿದೆ. ಅನಿಲ್ ಕುಮಾರ್ ಭೂಮರೆಡ್ಡಿರವರು 2023ರಲ್ಲಿ ಶಿವಮೊಗ್ಗದ ಹೆಚ್ಚುವರಿ ರಕ್ಷಣಾಧಿಕಾರಿ ಆಗಿ ನೇಮಕವಾಗಿದ್ದರು. ಅವರಿಂದ ತೆರವಾಗಿರುವ ಸ್ಥಾನಕ್ಕೆ ಸರ್ಕಾರ ಯಾರನ್ನೂ ನೇಮಕ ಮಾಡಿಲ್ಲ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕ ...
Read More »Monthly Archives: July 2025
ಶಿವಮೊಗ್ಗಕ್ಕೆ ಬರಲಿದೆ ಮೊತ್ತೊಂದು ರೈಲು – ರೈಲು ಯಾವುದು, ಯಾವ ಸಮಯ ಇಲ್ಲಿದೆ ಮಾಹಿತಿ
ಯಶವಂತಪುರ-ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ. ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ 25, 2025 ರಂದು ರಾತ್ರಿ 10:30 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 04:15 ಗಂಟೆಗೆ ತಾಳಗುಪ್ಪ ತಲುಪಲಿದೆ. ಮಾರ್ಗಮಧ್ಯೆ, ಈ ರೈಲು ತುಮಕೂರು (11:18/11:20 PM), ತಿಪಟೂರು ...
Read More »ಇಲ್ನೋಡಿ… ಈ ಅಂಗನವಾಡಿ ಟೀಚರ್ ಕಳ್ಳಾಟ – ಬೀದಿಗೆಳೆದ ಊರಾ ನಾರಿಯರು
ಅಂಗನವಾಡಿ ಟೀಚರ್ ಯಿಂದ ಆಹಾರ ಕದ್ದು ಸಾಗಾಟ, ಸ್ಥಳಕ್ಕೆ ಅಧಿಕಾರಿಗಳು ಭೇಟಿ ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿಯ ಎಕೆ ಕಾಲೋನಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅಕ್ರಮವಾಗಿ ಪಡಿತರವನ್ನು ಸಾಗಿಸುವಾಗ ಕಾಲೋನಿಯ ಮಹಿಳೆಯರು ಪಡಿತರ ಸಮೇತ ಕಾರ್ಯಕರ್ತೆಯನ್ನು ಹಿಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಜಿಲ್ಲಾ ಉಪನಿದೇರ್ಶಕಿ ಭಾರತಿ ಬಣಕಾರ್ ನೇತೃತ್ವದ ತಂಡ ಶುಕ್ರವಾರ ಅಂಗನವಾಡಿ ಕೇಂದ್ರಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ತಟ್ಟೆಹಳ್ಳಿ ಮೂಲದ ವ್ಯಕ್ತಿಯೊಬ್ಬರಿಗೆ ಅಂಗನವಾಡಿ ಕಾರ್ಯಕರ್ತೆ ಪಡಿತರವನ್ನು ಮಾರಾಟ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಪದಾರ್ಥಗಳನ್ನು ಬೈಕಿನಲ್ಲಿ ಸಾಗಿಸುವಾಗ ವ್ಯಕ್ತಿಯನ್ನು ಅಡ್ಡಗಟ್ಟಿದ ಸ್ಥಳೀಯ ...
Read More »ಕೆಸರು ಗದ್ದೆಯಂತ ರಸ್ತೆ – ನಾಟಿ ಮಾಡಿ ಪ್ರತಿಭಟಿಸಿದ ವಿದ್ಯಾರ್ಥಿಗಳು
ಕೆಸರು ಗದ್ದೆಯಂತ ರಸ್ತೆಯಿಂದ ಮುಕ್ತಿ ನೀಡಿ ಎಂದು ನಾಟಿ ಮಾಡಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶಿವಮೊಗ್ಗ: ಮಳೆಗಾಲ ಬಂದರೆ ಸಾಕು ತಾಲೂಕಿನ ಕೋಣೆಹೊಸೂರು ಗ್ರಾಮದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಹೋಗಲು ಹಿಂಜರಿಯುವ ಪರಿಸ್ಥಿತಿ ಇದೆ. ಕಾರಣ ಈ ಗ್ರಾಮದ ರಸ್ತೆಯ ಅವ್ಯವಸ್ಥೆ. ಕೋಣೆ ಹೊಸೂರು ಗ್ರಾಮದ ವಿದ್ಯಾರ್ಥಿಗಳು ಹಾಗೂ ಜನರು ಮುಖ್ಯ ರಸ್ತೆಗೆ ಬಂದು ಅಲ್ಲಿಂದ ತುಪ್ಪೂರು ಗ್ರಾಮದ ಶಾಲೆಗೆ, ಅಂಗಡಿಗೆ ಕೆಸರು ಮಯವಾದ ರಸ್ತೆಯಲ್ಲೇ ಸಾಗಬೇಕು. ಮಳೆಗಾಲದಲ್ಲಿ ಗ್ರಾಮದ ರಸ್ತೆಯು ಕಳೆದ 10 ವರ್ಷಗಳಿಂದಲೂ ಕೆಸರಿನಿಂದ ತುಂಬಿಕೊಳ್ಳುತ್ತಿದೆೆ. ಈ ರಸ್ತೆಯಲ್ಲಿ ...
Read More »ಮಕ್ಕಳಿಗೆ ಕೊನೆಗೂ ಸಿಗ್ತು ಬ್ಯಾಗ್ ಮತ್ತು ಸ್ವೆಟರ್ -ಬ್ಯಾಗ್ ಗಳನ್ನು ಹಸ್ತಾಂತರಿಸಿದ ಸಂಸದ ಬಿ ವೈ ರಾಘವೇಂದ್ರ ತೀರ್ಥಹಳ್ಳಿ : ಶಿಕ್ಷಣ ಇಲಾಖೆಯಲ್ಲಿನ ಅಧಿಕಾರಿಗಳ ಬೇಜವಾಬ್ದಾರಿಯಿಂದ ವಿದ್ಯಾರ್ಥಿಗಳಿಗೆ ಸಿಗುವ ಎಷ್ಟೋ ಸೌಲಭ್ಯಗಳು ಮಕ್ಕಳಿಗೆ ದೊರಕದೆ ಹೋಗುತ್ತಿದ್ದು ಅದರಲ್ಲಿ ಕೆಲವು ದಾನಿಗಳು ನೀಡುವ ಎಷ್ಟೋ ಸಾಮಗ್ರಿಗಳು ಅಧಿಕಾರಿಗಳ ಕಪಿ ಮುಷ್ಟಿಯಿಂದ ವಿದ್ಯಾರ್ಥಿಗಳಿಗೆ ಸಿಗುವ ವೇಳೆ ವಿದ್ಯಾರ್ಥಿಗಳು ಶಿಕ್ಷಣವನ್ನೇ ಮುಗಿಸಿರುತ್ತಾರೆ ತೀರ್ಥಹಳ್ಳಿಯ ಬಿ ಆರ್ ಸಿ ಕೊಠಡಿಯೊಳಗೆ ಕಳೆದ ಒಂದು ವರ್ಷದಿಂದ ಕೋಣೆಯೊಳಗೆ ಸೇರಿದ್ದ ಮಕ್ಕಳಿಗೆ ಸಂಸದ ಬಿ ವೈ ರಾಘವೇಂದ್ರ ಅವರು ದಾನವಾಗಿ ನೀಡಿದ್ದ ...
Read More »ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ.
Cnewstv | 14.07.2025 | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ. ಬೆಂಗಳೂರು : ಅಭಿನಯ ಸರಸ್ವತಿ ಖ್ಯಾತಿಯ ಬಿ ಸರೋಜಾದೇವಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ಖ್ಯಾತ ನಟಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ (Bengaluru) ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು. ಜನವರಿ 7, 1938ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಇವರು ಸ್ಯಾಂಡಲ್ವುಡ್ ಅಲ್ಲದೇ ಬಹುಭಾಷಾ ಸ್ಟಾರ್ ನಟರ ಜೊತೆ ಸ್ಕ್ರೀನ್ ಹಂಚಿಕೊಂಡಿದ್ದರು. ಅಭಿನಯ ಸರಸ್ವತಿ ಎಂದೇ ಖ್ಯಾತರಾದ ಬಿ.ಸರೋಜಾದೇವಿ ಅವರು ದಕ್ಷಿಣ ಭಾರತದ ...
Read More »ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮ ಮುಂದೂಡುವಂತೆ ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ.. ಪತ್ರದಲ್ಲೇನಿದೆ ??
Cnewstv | 13.07.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮ ಮುಂದೂಡುವಂತೆ ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ.. ಪತ್ರದಲ್ಲೇನಿದೆ ?? ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಬಾರಗೋಡ್ಲು-ಕಳಸವಳ್ಳಿ (ಸಿಗಂದೂರು) ನಡುವೆ ಶರವಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ನೂತನ ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವರಿಗೆ ಸಿಎಂ ಮನವಿ ಮಾಡಿದ್ದಾರೆ. ಸಿಎಂ ಬರೆದ ಪತ್ರದಲ್ಲಿ ಏನಿದೆ ?? ಭಾರತದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಜುಲೈ ...
Read More »ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಯೂ ಕಿಡ್ನಾಪ್ ಮಾಡಿ ಹತ್ಯೆ: ವ್ಯಕ್ತಿ ಕೊಲೆ ಹಿಂದೆ ಹಳೇ ಲವರ್ ಗ್ಯಾಂಗ್.
Cnewstv | 07.07.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಯೂ ಕಿಡ್ನಾಪ್ ಮಾಡಿ ಹತ್ಯೆ: ವ್ಯಕ್ತಿ ಕೊಲೆ ಹಿಂದೆ ಹಳೇ ಲವರ್ ಗ್ಯಾಂಗ್. ಕಲಬುರಗಿ : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ (Renukaswamy Murder Case) ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದ್ದು, ಇದೀಗ ಕಲಬುರಗಿಯಲ್ಲೂ (Kalaburagi) ಸಹ ನಡೆದಿರುವುದು ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ನಟ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಬಳಿಕ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಕೊಲೆ ...
Read More »ಶಿವಮೊಗ್ಗ ರಂಗಾಯಣದಿಂದ ತಂತ್ರಜ್ಞರ ಹಾಗೂ ರೆಪರ್ಟರಿಗೆ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನ.
Cnewstv | 05.07.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ರಂಗಾಯಣದಿಂದ ತಂತ್ರಜ್ಞರ ಹಾಗೂ ರೆಪರ್ಟರಿಗೆ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ರಂಗಾಯಣವು ರೆಪರ್ಟರಿಗೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 03 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ಗೌರವ ಸಂಭಾವನೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ತಂತ್ರಜ್ಞರ ನೇಮಕದ ನಿಬಂಧನೆಗಳು: ಸಂಗೀತ/ಧ್ವನಿ-ಬೆಳಕು/ರಂಗಸಜ್ಜಿಕೆ/ವಸ್ತ ವಿಭಾಗಗಳಲ್ಲಿ ಕನಿಷ್ಠ 10 ವರ್ಷಗಳ ರಂಗಾನುಭವ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದುವ, ...
Read More »ಬಿಜೆಪಿ ನಾಯಕ, ಖ್ಯಾತ ಉದ್ಯಮಿ ಮೇಲೆ ಗುಂಡಿನ ದಾಳಿ..
Cnewstv | 05.07.2025 | ನವದೆಹಲಿ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬಿಜೆಪಿ ನಾಯಕ, ಖ್ಯಾತ ಉದ್ಯಮಿ ಮೇಲೆ ಗುಂಡಿನ ದಾಳಿ.. ಪಾಟ್ನಾ : ಬಿಹಾರ ಮೂಲದ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ (BJP leader Gopal Khemka) ಅವರನ್ನು ಶುಕ್ರವಾರ ರಾತ್ರಿ ಪಾಟ್ನಾದ ಅವರ ಮನೆಯ ಮುಂದೆ ಗುಂಡಿಕ್ಕಿ ಕೊಲ್ಲಲಾಗಿದೆ. ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ‘ಪನಾಚೆ’ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಖೇಮ್ಕಾ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹೋಟೆಲ್ ...
Read More »
C News TV Kannada News Online in cnewstv