Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇದೇ ಮೊದಲು ಶಿವಮೊಗ್ಗ ಅರಮನೆಯಲ್ಲಿ ಬೊಂಬೆ ಪ್ರದರ್ಶನ.. ಶಿವಮೊಗ್ಗ : ಶಿವಮೊಗ್ಗದ ಶಿವಪ್ಪನಾಯಕ ಅರಮನೆಯಲ್ಲಿ (Palace) ಕಲಾ ದಸರಾಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. ಛಾಯಾಚಿತ್ರ ಪದರ್ಶನ, ಮಕ್ಕಳ ಪೇಂಟಿಂಗ್, ಬೊಂಬೆ ಪ್ರದರ್ಶನ ಮಾಡಲಾಗಿದೆ. ಶಿವಮೊಗ್ಗದ ಛಾಯಾಗ್ರಾಹಕರು ತೆಗೆದ ಫೋಟೋಗಳನ್ನು ಪ್ರದರ್ಶಿಸಲಾಗಿದೆ. ಶಾಸಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಛಾಯಾಚಿತ್ರಗಳನ್ನು ವೀಕ್ಷಿಸಿದರು. ಅರಮನೆಯ ಮೇಲ್ಭಾಗದಲ್ಲಿ ಪೇಂಟಿಂಗ್ ಪ್ರದರ್ಶನ ಮಾಡಲಾಗಿದೆ. ಅರಮನೆ ಅವರಣದಲ್ಲಿ ರಾಧಿಕಾ ...
Read More »Monthly Archives: October 2025
ಶಿವಪ್ಪ ನಾಯಕ ವೃತ್ತದಲ್ಲಿ ಇಡ್ಲಿ, ಬಾಳೆಹಣ್ಣು ತಿನ್ನೋ ಸ್ಪರ್ಧೆ.
Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಪ್ಪ ನಾಯಕ ವೃತ್ತದಲ್ಲಿ ಇಡ್ಲಿ, ಬಾಳೆಹಣ್ಣು ತಿನ್ನೋ ಸ್ಪರ್ಧೆ. ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಯಿಂದ ಆಹಾರ ದಸರಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ತಿನ್ನೋ ಸ್ಪರ್ಧೆಗೆ ಯುವಕ – ಯುವತಿಯರು ಮುಗಿ ಬಿದ್ದಿದರು. ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಇಡ್ಲಿ, ಬಾಳೆಹಣ್ಣು ತಿನ್ನೋ ಸ್ಪರ್ಧೆ. ಟೇಬಲ್ ಮೇಲೆ ತಟ್ಟೆಯಲ್ಲಿ ಇಡ್ಲಿ, ಬಾಳೆಹಣ್ಣು ತುಂಬಿ ಸ್ಪರ್ಧಿಗಳ ಎದುರಿಟ್ಟು ಸ್ಪರ್ಧೆ. 1 ನಿಮಿಷದಲ್ಲಿ ಯಾರು ಹೆಚ್ಚು ಇಡ್ಲಿ ತಿನ್ನುತ್ತಾರೋ ಅವರೇ ವಿಜೇತರು. ಇಡ್ಲಿ, ...
Read More »
C News TV Kannada News Online in cnewstv