Breaking News

ಕೆ.ಎಸ್ ಈಶ್ವರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ಸೈಕಲ್ ಜಾಥಾ..

Cnewstv.in / 10.06.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕೆ.ಎಸ್ ಈಶ್ವರಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ಸೈಕಲ್ ಜಾಥಾ..

ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ 74 ನೇ ಹುಟ್ಟು ಹಬ್ಬದ ಪ್ರಯುಕ್ತ ಸೈಕಲ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶಿವಮೊಗ್ಗದ ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ನೇರಳೆ ಗಿಡ ನೆಟ್ಟು ಬಲೂನ್ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕೆ.ಎಸ್ ಈಶ್ವರಪ್ಪನವರ ಪುತ್ರ ಕಾಂತೇಶ, ಪಾಲಿಕೆ ಸದಸ್ಯರು, ಅಭಿಮಾನಿಗಳು ಸೇರಿದಂತೆ ನೂರಾರು ಮಂದಿ ಸೈಕಲ್ ಜಾಥಾದಲ್ಲಿ ಭಾಗಿಯಾಗುವಾ ಮೂಲಕ ಈಶ್ವರಪ್ಪನವರಿಗೆ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ಕೋರಿದರು.

ಇದನ್ನು ಒದಿ : https://cnewstv.in/?p=10116

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*