ಬಸ್ ಶೆಲ್ಟರ್ ನಿರ್ಮಾಣ, ವಾಕಿಂಗ್ ಪಾತ್ ಗೆ ಎಸ್ಎಸ್ ರೈಲಿಂಗ್ಸ್ ನಿರ್ಮಾಣ ಹಾಗೂ ಸಿಸಿಟಿವಿ ಅಳವಡಿಕೆ ಮಾಡಿ – ರೇಖಾ ರಂಗನಾಥ್.

Cnewstv.in / 28.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಸ್ ಶೆಲ್ಟರ್ ನಿರ್ಮಾಣ, ವಾಕಿಂಗ್ ಪಾತ್ ಗೆ ಎಸ್ಎಸ್ ರೈಲಿಂಗ್ಸ್ ನಿರ್ಮಾಣ ಹಾಗೂ ಸಿಸಿಟಿವಿ ಅಳವಡಿಕೆ ಮಾಡಿ – ರೇಖಾ ರಂಗನಾಥ್.

ಶಿವಮೊಗ್ಗ : ಬಸ್ ಶೆಲ್ಟರ್ ನಿರ್ಮಾಣ, ವಾಕಿಂಗ್ ಪಾತ್ ಗೆ ಎಸ್ಎಸ್ ರೈಲಿಂಗ್ಸ್ ನಿರ್ಮಾಣ ಹಾಗೂ ಸಿಸಿಟಿವಿ ಅಳವಡಿಕೆ ಮಾಡುವಂತೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಮನವಿ ಮಾಡಿದ್ದಾರೆ.

ಮನವಿ ಪತ್ರ..

ನಗರದ ಹೊಸಮನೆ ಬಡಾವಣೆಯಲ್ಲಿ ಸಂಪೂರ್ಣ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು ಈಗಾಗಲೇ ರಸ್ತೆಗಳ ಟಾರ್, ಡ್ರೈನೇಜು, ಲಾಕಿಂಗ್ ಟೈಲ್ಸ್ ಫೇವರ್ಸ್ ಅಳವಡಿಕೆಯಾಗಿದ್ದು ಚಾನಲ್ ಬಲಭಾಗದ ರಸ್ತೆಯಲ್ಲಿ ದಿನನಿತ್ಯ ಶಾಲಾ-ಕಾಲೇಜುಗಳ ಬಸ್ಸು ವಿಪರೀತ ಓಡಾಡುತ್ತಿದ್ದು ಶಾಲಾ ಮಕ್ಕಳು ಪೋಷಕರು ಎಲ್ಲೆಂದರಲ್ಲಿ ನಿಲ್ಲುತ್ತಿದ್ದು ಸೂಕ್ತವಾದ ಸ್ಥಳವಿಲ್ಲದೆ ಟ್ರಾಫಿಕ್ ಸಮಸ್ಯೆಯೂ ಹೆಚ್ಚಾಗುತ್ತಿದ್ದು.

ಈ ಭಾಗದ ವಿದ್ಯಾರ್ಥಿಗಳಿಗೆ ಪೋಷಕರಿಗೆ ಅನುಕೂಲಕ್ಕಾಗಿ ಸಾರ್ವಜನಿಕರ ಒತ್ತಾಯದ ಮೇರೆಗೆ ಬಸ್ ಶೆಲ್ಟರ್ ನಿರ್ಮಿಸಬೇಕೆಂದು ಹಾಗೂ ಈ ರಸ್ತೆಗೆ ಹೊಂದಿಕೊಂಡಿರುವ ಚಾನಲ್ ಪಕ್ಕದಲ್ಲಿರುವ ಮಹಾ ನಗರಪಾಲಿಕೆ ವತಿಯಿಂದ ನಿರ್ಮಾಣಗೊಂಡಿರುವ ಪಾರ್ಕ್ ಹಾಗೂ ವಾಕಿಂಗ್ ಪಾತ್ ಒಳಗೆ ಹಾಗೂ ಹೊರಗೆ ಸಾರ್ವಜನಿಕರು ವಾಕಿಂಗ್ ಮಾಡಲು ಅನುಕೂಲಕ್ಕಾಗಿ ಎಸ್ಎಸ್ ರೈಲಿಂಗ್ಸ್ ನಿರ್ಮಿಸಿಕೊಡಬೇಕೆಂದು, ವಾರ್ಡಿನಲ್ಲಿರುವ ಹೊಸಮನೆ ಸರ್ಕಾರಿ ಶಾಲೆ ಮುಂಭಾಗದಲ್ಲಿ ಮಕ್ಕಳಿಗೆ ಆಟವಾಡಲು ಯೋಗ್ಯಕರವಾಗಿ ಫೇವರ್ಸ್ ಅಳವಡಿಸಿ ಆಟದ ಮೈದಾನವನ್ನು ನಿರ್ಮಿಸಿ ಕೊಡಬೇಕೆಂದು ಹಾಗೂ ಬಡಾವಣೆಯಲ್ಲಿ ಕೆಲವು ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕಣ್ಗಾವಲು ಅಳವಡಿಸಿಕೊಡಬೇಕೆಂದು ಸ್ಮಾರ್ಟ್ ಹೊಸಮನೆ ಬಡಾವಣೆಯ ಎಲ್ಲಾ ನಾಗರಿಕರ ಒತ್ತಾಯದ ಮೇರೆಗೆ ನಿರ್ಮಿಸಿಕೊಡಬೇಕೆಂದು ತಮ್ಮಲ್ಲಿ ಕೋರಿಕೊಳ್ಳುತ್ತೇನೆ.

ಇದನ್ನು ಒದಿ : https://cnewstv.in/?p=10277

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments