ಶಿಕಾರಿಪುರ: ಇತಿಹಾಸದಲ್ಲಿಯೇ ಹಿಂದೆದೂ ಕೇಳಿ ಕಂಡರಿಯದಂತೆ ವಿಧಾನಸಭೆಯಲ್ಲಿ ನೂರಾ ನಾಲ್ಕು ಸ್ಥಳಗಳಲ್ಲಿ ಜಯ ಸಾಧಿಸಿ ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ, ವಿಧಾನಸಭಾ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು. ಪತ್ರಿಕಾಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕೇವಲ ಮುವತ್ತೇಳು ಸದಸ್ಯರನ್ನು ಹೊಂದಿರುವವರು ಮುಖ್ಯಮಂತ್ರಿಯಾಗಿ, ಮಂತ್ರಿಯಾಗಿ.
- ಶಿವಮೊಗ್ಗ ಲೋಕಸಭಾ ಚುನಾವಣೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು… ...
- ನೇಹಾ ಹತ್ಯೆ ಪ್ರಕರಣ, ಅಂಜುಮನ್ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ಬಂದ್. ...
- ಮಂಡ್ಯದಲ್ಲಿ ಕೈ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಿಜೆಪಿ ಸೇರ್ಪಡೆಯಾದರು ಪ್ರಚಾರಕ್ಕೆ ಬರದ ಸುಮಲತಾ… ...
- ಅತ್ಯಾಕರ್ಷಕ ಸ್ವೀಪ್ ಚಿತ್ತಾರ-ಪೆರೇಡ್ ಮೂಲಕ ಭದ್ರಾವತಿಯಲ್ಲಿ ಮತದಾನ ಜಾಗೃತಿ. ...
- ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ...
- ಯುವತಿಯನ್ನು ಜಾವಳ್ಳಿಯ ಕಾಡಿನೊಳಗೆ ಎಳೆದುಹೋದ ದುಷ್ಕರ್ಮಿಗಳು… ...
- ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಎಲ್ಲಾ ವರ್ಗಗಳ ಭವಿಷ್ಯದ ನಾಳೆಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ...
- ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ… ...
- ವೃತ್ತಿ ಜೀವನ ಸಾರ್ಥಕತೆ-೫೦ ವಿಶೇಷ ಅಭಿನಂದನ ಕಾರ್ಯಕ್ರಮ.. ...
- ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ. ...
Recent Comments