Cnewstv.in / 20.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್.
ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಬಿಗ್ ರಿಲೀಫ್ ದೊರೆತಿದೆ.
ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಉಡುಪಿ ನಗರ ಪೋಲಿಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅದರೆ ಇದನ್ನು ಇನ್ನೂ ಕೋಟ್ ಅಂಗೀಕರಿಸಿಲ್ಲ. ಮುಂದಿನ ವಿಚಾರಣೆಯಲ್ಲಿ ದೂರುದಾರರು ಬಿ ರಿಪೋರ್ಟ್ ಗೆ ಚಾಲೆಂಜ್ ಮಾಡಬಹುದು ಆದರೆ ಸದ್ಯಕ್ಕೆ ಬಿ ರಿಪೋರ್ಟ್ ಸಿಕ್ಕಿರುವುದು ಈ ಪ್ರಕರಣದಲ್ಲಿ ಈಶ್ವರಪ್ಪನವರಿಗೆ ಮೊದಲ ಹಂತದ ರಿಲೀಫ್ ಸಿಕ್ಕಿದಂತಾಗಿದೆ.

C News TV Kannada News Online in cnewstv