ಇಂದು ಸಂಜೆ ಗಾಂಧಿ ಪಾರ್ಕ್ನಲ್ಲಿ ಅಟವಾಡಲು ಹೋಗಿದ್ದ ಮಕ್ಕಳು ಮರಳಿ ಹೋಗಿದ್ದು ಮನೆಗಲ್ಲ ಬದಲಾಗಿ ಆಸ್ಪತ್ರೆಗೆ. ಗಾಂಧಿ ಪಾರ್ಕ್ ನಲ್ಲಿ ಇರುವ ಮಕ್ಕಳ ಅಟದ ಸಾಮಾಗ್ರಿಗಳು ಸಂಪೂರ್ಣವಾಗಿ ಹಾಳಾಗಿದ್ದು ಅಟವಾಡುತ್ತಿದ್ದ ರಾಜು, ಮೋಹನ್, ಸಂಕೇತ, ಸತೀಶ್ ಕುಮಾರ್ ಎಂಬ 4 ಮಕ್ಕಳಿಗೆ ಗಾಯಗಳಾಗಿವೆ. ತುಟಿ, ತಲೆ, ಕೈ-ಕಾಲುಗಳಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆಯೇ ಮಕ್ಕಳ ಅಟದ ಸಾಮಾಗ್ರಿಗಳು ಹಾಳಾಗಿದೆ ಎಂದು ಪೋಷಕರು ತಿಳಿಸಿದ್ದರು ಕೂಡ ಯಾವುದೇ ಕ್ರಮವನ್ನು ಪಾಲಿಕೆ ಅಥವಾ ಅಧಿಕಾರಿಗಳು ತೆಗೆದುಕೊಂಡಿಲ್ಲ. ಈ ಘಟನೆಯ ನಂತರವಾದರೂ ಸಂಬಂಧ ಪಟ್ಟ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಎಚ್ಚೆತುಕೊಂಡು ಪಾರ್ಕ್ ಕಡೆ ಗಮನ ಹರಿಸಲಿ ಎಂಬುದು CNEWSTV.in ಅಶಯ.
- ಶಿವಮೊಗ್ಗ ಲೋಕಸಭಾ ಚುನಾವಣೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು… ...
- ನೇಹಾ ಹತ್ಯೆ ಪ್ರಕರಣ, ಅಂಜುಮನ್ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ಬಂದ್. ...
- ಮಂಡ್ಯದಲ್ಲಿ ಕೈ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್. ಬಿಜೆಪಿ ಸೇರ್ಪಡೆಯಾದರು ಪ್ರಚಾರಕ್ಕೆ ಬರದ ಸುಮಲತಾ… ...
- ಅತ್ಯಾಕರ್ಷಕ ಸ್ವೀಪ್ ಚಿತ್ತಾರ-ಪೆರೇಡ್ ಮೂಲಕ ಭದ್ರಾವತಿಯಲ್ಲಿ ಮತದಾನ ಜಾಗೃತಿ. ...
- ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ...
- ಯುವತಿಯನ್ನು ಜಾವಳ್ಳಿಯ ಕಾಡಿನೊಳಗೆ ಎಳೆದುಹೋದ ದುಷ್ಕರ್ಮಿಗಳು… ...
- ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದ ಎಲ್ಲಾ ವರ್ಗಗಳ ಭವಿಷ್ಯದ ನಾಳೆಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ...
- ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ… ...
- ವೃತ್ತಿ ಜೀವನ ಸಾರ್ಥಕತೆ-೫೦ ವಿಶೇಷ ಅಭಿನಂದನ ಕಾರ್ಯಕ್ರಮ.. ...
- ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ. ...
Recent Comments