Breaking News

ಶಿವಮೊಗ್ಗ ಪರಿಸ್ಥಿತಿ ಬಗ್ಗೆ ADGP ಅಲೋಕ್ ಕುಮಾರ್ ಹೇಳಿದ್ದೇನು ??

Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ಪರಿಸ್ಥಿತಿ ಬಗ್ಗೆ ಅಲೋಕ್ ಕುಮಾರ್ ಹೇಳಿದ್ದೇನು ??

ಶಿವಮೊಗ್ಗ : ನಿನ್ನೆ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗಿತ್ತು. ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಸೆಕ್ಷನ್ ‌144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ನಗರಕ್ಕೆ ಆಗಮಿಸಿದ ADGP ಅಲೋಕ್ ಕುಮಾರ್ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿದರು. ನಂತರ ಮಾತನಾಡಿದ ಅವರು,

ಇದನ್ನು ಒದಿ : https://cnewstv.in/?p=10863

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*