ಶಿವಮೊಗ್ಗ ಪರಿಸ್ಥಿತಿ ಬಗ್ಗೆ ADGP ಅಲೋಕ್ ಕುಮಾರ್ ಹೇಳಿದ್ದೇನು ??
Cnewstv.in / 16.08.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ ಪರಿಸ್ಥಿತಿ ಬಗ್ಗೆ ಅಲೋಕ್ ಕುಮಾರ್ ಹೇಳಿದ್ದೇನು ??
ಶಿವಮೊಗ್ಗ : ನಿನ್ನೆ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗಿತ್ತು. ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ನಗರಕ್ಕೆ ಆಗಮಿಸಿದ ADGP ಅಲೋಕ್ ಕುಮಾರ್ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿದರು. ನಂತರ ಮಾತನಾಡಿದ ಅವರು,