Breaking News

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರವರಿಗೆ ಮಂಗೋಲಿಯಾ ಅಧ್ಯಕ್ಷರಿಂದ ಕುದುರೆ ಗಿಫ್ಟ್

Cnewstv.in / 07.09.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ರವರಿಗೆ ಮಂಗೋಲಿಯಾ ಅಧ್ಯಕ್ಷರಿಂದ ಕುದುರೆ ಗಿಫ್ಟ್.

ನವದೆಹಲಿ : ಪೂರ್ವ ಏಷ್ಯಾ ರಾಷ್ಟ್ರವಾಗಿರುವ ಮಂಗೋಲಿಯಾಕ್ಕೆ ಭೇಟಿ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ವಿಶೇಷ ತಳಿಯ ಕುದುರೆಯನ್ನು ಅಲ್ಲಿನ ಅಧ್ಯಕ್ಷ ಉಡುಗೊರೆಯಾಗಿ ನೀಡಿದ್ದಾರೆ. ಅದಕ್ಕೆ ರಕ್ಷಣಾ ಸಚಿವರು ತೇಜಸ್‌ ಎಂದು ನಾಮಕರಣ ಮಾಡಿದ್ದಾರೆ.

ಏಳು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗಲೂ ಇದೇ ರೀತಿಯ ಉಡುಗೊರೆ ನೀಡಲಾಗಿತ್ತು.
ಮಂಗೋಲಿಯಾಕ್ಕೆ ಭೇಟಿ ನೀಡಿದ ದೇಶದ ಮೊದಲ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆಗಿದ್ದಾರೆ.

ಇದನ್ನು ಒದಿ : https://cnewstv.in/?p=11063

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*