Breaking News

ಶರಾವತಿ ಹೊಳೆಗೆ ಇಳಿದ ಖಾಸಗಿ ಬಸ್.

Cnewstv / 26.11.2022 / ಶಿವಮೊಗ್ಗ / ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ : ಸಾಗರದ ಸಿಗಂದೂರಿನ ಶರಾವತಿ ಹೊಳೆಯಲ್ಲಿ ಖಾಸಗಿ ಬಸ್ ನೀರಿಗೆ ಇಳಿದ ಘಟನೆ ನಡೆದಿದೆ.

ಇದನ್ನು ಒದಿ : https://cnewstv.in/?p=11579

ಸಾಗರದಿಂದ ಹೊಳೆಬಾಗಿಲ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸು ನಿಯಂತ್ರಣ ತಪ್ಪಿ ಶರಾವತಿ ನೀರಿಗೆ ಇಳಿದಿದೆ.‌ ಬಸ್ಸಿನಲ್ಲಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ನಂತರ ಜೆಸಿಬಿ ಬಳಸಿ ಬಸ್ಸನ್ನು ಮೇಲೆತ್ತಲಾಯಿತು.

ಹೊಳಬಾಗಿಲಿನಲ್ಲಿ ಲಾಂಚ್ ನಿಲ್ಲಿಸುವ ಜಾಗದ ಇಳಿಜಾರಿನಲ್ಲಿ ಈ ದುರ್ಘಟನೆ ನಡೆದಿದೆ. ಬಸ್ಸಿನಲ್ಲಿ ಸುಮಾರು 35 ರಿಂದ 40 ಜನ ಪ್ರಯಾಣಿಕರಿದ್ದರು ಆದರೆ ಅದೃಷ್ಟವಶಾತ್ ಕೂದಲೆಳೆಯ ಅಂತರದಲ್ಲಿ ಬಾರಿ ಅನಾಹುತ ತಪ್ಪಿದೆ.

ಇದನ್ನು ಒದಿ : http://cnewstv.in/?p=11578

ಸುದ್ದಿ‌ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*