Breaking News

ಮಹಾನಗರ ಪಾಲಿಕೆ ಗೇಟ್ ಹತ್ತಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು

Cnewstv / 07.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಮಹಾನಗರ ಪಾಲಿಕೆ ಗೇಟ್ ಹತ್ತಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು

ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರು.

ಶಿವಮೊಗ್ಗ : ಶಿವಪ್ಪ ನಾಯಕ ಮಾರುಕಟ್ಟೆ ಗುತ್ತಿಗೆ ಅವಧಿಗೆ ಸಂಬಂಧಿಸಿದ ತನಿಖಾ ವರಧಿ ಬಂದು 5 ತಿಂಗಳಾದರೂ ಸಭೆಯನ್ನು ಕರೆಯದ ಮೇಯರ್ ವಿರುದ್ಧ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಮುಖಂಡರಿಂದ ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು.

12-04-2021 ಸಾಮಾನ್ಯ ಸಭೆಯಲ್ಲಿ ಬ್ಯಾರಿಸ್ ಸಂಸ್ಥೆಯವರು 99 ವರ್ಷ ಶಿವಪ್ಪ ನಾಯಕ ಮಾಲ್ ಅನ್ನು ಅವರ ಸಂಸ್ಥೆಗೆ ಬಾಡಿಗೆ ಆಧಾರದ ಮೇಲೆ ಮುಂದುವರೆಸಲು ಕೇಳಿಕೊಂಡಿದ್ದರು. ಈ ವಿಚಾರವಾಗಿ ನಗರದ ಅನೇಕ ಸಂಘ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರುಗಳು ವಿರೋಧವನ್ನು ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಈ ವಿಚಾರವಾಗಿ ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ರವರು ಹೋರಾಟ ಮಾಡಿ ಇದರ ಬಗ್ಗೆ ಸೂಕ್ತ ತನಿಕೆ ಆಗಬೇಕೆಂದು ಮಹಾಪೌರರಿಗೆ ಒತ್ತಾಯ ಮಾಡಿದರು. ಆಗಮಹಾಪೌರರು ಸಾಮಾನ್ಯ ಸಭೆಯನ್ನು 15 ನಿಮಿಷ ಮುಂದೂಡಿದರು ತದನಂತರ ಮಹಾಪೌರರು 5 ಜನ ಮಹಾನಗರ ಪಾಲಿಕೆಯ ಸದಸ್ಯರು ಹಾಗೂ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿದರು ಸಮಿತಿ ವರದಿ ಬರಲು ಸುಮಾರು 14 ತಿಂಗಳುಗಳಾಗಿದ್ದು, ಈಗ ಸಮಿತಿ ವರದಿ 5 ತಿಂಗಳು ಕಳೆದರೂ, ಹಲವಾರು ಬಾರಿ ಪ್ರತಿಭಟಿಸಿ ಮನವಿಯನ್ನು ನೀಡಿದರು ವರದಿ ನೀಡಿಲ್ಲ ಎಂದು ಅರೋಪಿಸಿದ್ದಾರೆ.

ಇದನ್ನು ಒದಿ : http://cnewstv.in/?p=11389

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments