ಮಾಜಿ ಸೈನಿಕ ದೃಢೀಕರಣ ಪತ್ರ ಪಡೆಯಲು ಸೂಚನೆ.

Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಾಜಿ ಸೈನಿಕ ದೃಢೀಕರಣ ಪತ್ರ ಪಡೆಯಲು ಸೂಚನೆ.

ಶಿವಮೊಗ್ಗ : ಸಿ.ಇ.ಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಮಾಜಿ ಸೈನಿಕ ಮೀಸಲಾತಿ ಕೋರಿರುವರು ಮಾಜಿ ಸೈನಿಕರ ಮಕ್ಕಳು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಪಡೆಯಬೇಕಾಗಿರುತ್ತದೆ ಹಾಗೂ ಈ ದೃಢೀಕರಣ ಪತ್ರವನ್ನು ವಿಶೇಷ ವರ್ಗ(ಸ್ಪೆಷಲ್ ಕೆಟಗರಿ)ಗಳ ದಾಖಲೆ ಮಂಡನೆ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.

ಪ್ರಸ್ತುತ ಸರ್ಕಾರಿ ನೌಕರರು/ಅಧಿಕಾರಿಗಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಳ್ಳಬಹುದಾದ ಕಾರಣಗಳಿಂದ ಸಿ.ಇ.ಟಿ / ನೀಟ್ ನಲ್ಲಿ ಮಾಜಿ ಸೈನಿಕ(ಎಕ್ಸ್ ಡಿಫೆನ್ಸ್) ಮೀಸಲಾತಿ ಕೋರಿರುವ ಎಲ್ಲಾ ಮಾಜಿ ಸೈನಿಕರು ಕೊನೆಯ ದಿನಾಂಕದವರೆಗೆ ಕಾಯದೇ ಕೂಡಲೇ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದುಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182-220925 ನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ. ಸಿ.ಎ ಹಿರೇಮಠ ತಿಳಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments