Www.cnewstv.in / 18.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಪ್ರಮೋದ್ ಮುತಾಲಿಕ್ 30 ದಿನಗಳ ಕಾಲ ಶಿವಮೊಗ್ಗಕ್ಕೆ ಭೇಟಿ ನೀಡಿದಂತೆ ನಿರ್ಬಂಧ..
ಶಿವಮೊಗ್ಗ : ಪ್ರಮೋದ್ ಮುತಾಲಿಕ್ ಅವರು ಶಿವಮೊಗ್ಗಕ್ಕೆ 30 ದಿನಗಳ ಕಾಲ ಭೇಟಿ ನೀಡದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ..
ಶ್ರೀರಾಮಸೇನೆ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಅವರು ಅಕ್ಟೋಬರ್ 1 ರಂದು ಶಿವಮೊಗ್ಗದ ರಾಗಿ ಗುಡ್ಡದಲ್ಲಿ ನಡೆದ ಕಲ್ಲುತೂರಾಟದಲ್ಲಿ ಹಾನಿಯಾದ ಮನೆಗಳಿಗೆ ಇಂದು ಭೇಟಿ ನೀಡಲೆಂದು ಮಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು.
ಈ ವೇಳೆ ಗಡಿ ಭಾಗವಾದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿಯೇ ಪೊಲೀಸರು ಅವರನ್ನು ತಡರಾತ್ರಿ 2 ಗಂಟೆಗೆ ತಡೆದು 30 ದಿನ ಕಾಲ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ಜಿಲ್ಲಾಡಳಿತ ನೀಡಿರುವಂತಹ ಆದೇಶ ಪ್ರತಿಯನ್ನು ನೀಡಿ ಅವರನ್ನ ಪ್ರತ್ಯೇಕ ಕಾರಿ ದಾವಣಗೆರೆಯವರೆಗೂ ಕಳುಹಿಸಿದ್ದಾರೆ..
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments