ನಗರದಲ್ಲಿ ವಿದ್ಯುತ್ ವ್ಯತ್ಯಯ. ಸಹಕರಿಸಲು ಮನವಿ.

Cnewstv / 25.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ನಗರದಲ್ಲಿ ವಿದ್ಯುತ್ ವ್ಯತ್ಯಯ. ಸಹಕರಿಸಲು ಮನವಿ.

ಶಿವಮೊಗ್ಗ : ಆಲ್ಕೊಳ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ -26 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರ ವರಗೆ ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪನಗರ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್‍ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ಡೆಂಟಲ್ ಕಾಲೇಜು, ಮಲ್ಲಿಗೇನಹಳ್ಳೀ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎಪಿಎಂಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕಿಧಾಮ, ಶೀವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಬಸವಗಂಗೂರು, ಸೋಮಿನಕೊಪ್ಪ,ಆದರ್ಶನಗರ, ಸಹ್ಯಾದ್ರಿನಗರ, ಜೆ.ಹೆಚ್ ಪಟೇಲ್ ಬಡಾವಣೇ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೇಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್‍ಮೆಂಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಎರಿಯಾ, ಎಪಿಎಂಸಿ ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಆಲ್ಕೊಳ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ -26 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರ ವರಗೆ ರಾಜೇಂದ್ರನಗರ, ರವೀಂದ್ರನಗರ, ಗಾಂಧಿನಗರ, ಎ.ಎನ್.ಕೆ.ರಸ್ತೆ, ಅಚ್ಯುತ್‍ರಾವ್ ಬಡಾವಣೆ, ಚನ್ನಪ್ಪ ಬಡಾವಣೆ, ಸವಳಂಗರಸ್ತೆ, ಹನುಮಂತನಗರ, ಜೈಲ್‍ರಸ್ತೆ, ವೆಂಕಟೇಶ್‍ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments