ಬಿಜೆಪಿಯವರು ಹಿಂದುತ್ವವನ್ನು ಗುತ್ತಿಗೆ ತೆಗೆದುಕೊಂಡಿದ್ದಾರಾ?? – ಎಚ್ ಡಿ ಕೆ

ಬಿಜೆಪಿಯವರು ಸಣ್ಣತನದಿಂದ ಮಾತನಾಡುತ್ತಿದ್ದಾರೆ, ಅದನ್ನು ಅವರು ಮುಂದುವರೆಸಿಕೊಂಡು ಹೋಗಲೀ.  ಆ ರೀತಿ ಸಣ್ಣ ಮಟ್ಟದ ಮಾತುಗಳಿಗೆ ನಾನು ಉತ್ತರ ನೀಡುವುದಿಲ್ಲ. ಇನ್ನು ಬಿಜೆಪಿಯವರು ಹಿಂದುತ್ವವನ್ನು ಗುತ್ತಿಗೆ ತೆಗೆದುಕೊಂಡಿದ್ದಾರಾ…? ನಾವುಗಳು ಕೂಡ ಹಿಂದುಗಳೇ… ಬಿಜೆಪಿಯವರಿಗೆ ಉಳಿದಿರುವುದು ಅದೊಂದೇ, ಅದು ಬಿಟ್ಟರೆ ಅವರ ಬಳಿ ಬೇರೆ ಏನು ಇಲ್ಲ ಎಂದು ಕುಮಾರಸ್ವಾಮಿ ಟೀಕೆ ಮಾಡಿದ್ದರು.ಮೈತ್ರಿ ಸರ್ಕಾರದ ನಡವಳಿಕೆ ಬಗ್ಗೆ ಹಲವಾರು ಟೀಕೆ ಟಿಪ್ಪಣಿಗಳು ಕೇಳಿ ಬಂದಿದೆ. ರಾಷ್ಟ್ರಿಕೃತ ಬ್ಯಾಂಕುಗಳ ಬಗ್ಗೆಯಾಗಲೀ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಗ್ಗೆ ನಾನು ಎಲ್ಲಿಯೂ ಮಾತಾಡಿಲ್ಲ. ಸುಮ್ಮನೇ ಮಾಧ್ಯಮದ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಆರೋಪ ಮಾಡಿದ್ದರು. ವಿಷಯವನ್ನಿಟ್ಟುಕೊಂಡು ಚರ್ಚೆ ನಡೆಸೋಣ, ವ್ಯಯಕ್ತಿಕ ಟೀಕೆಗಳನ್ನು ಇಲ್ಲಿ ಮಾಡುವ ಅಗತ್ಯವಿಲ್ಲ ಎಂದು ವಿರೋಧಿಗಳಿಗೆ ಕಿವಿ ಮಾತನ್ನು ಸಹ ಎಚ್ ಡಿ ಕುಮಾರಸ್ವಾಮಿ ಇದೇ ಸಮಯದಲ್ಲಿ ತಿಳಿಸಿದ್ದರು.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments