.ದಸರಾಕ್ಕೆ ರಾಜ್ಯ ಸರ್ಕಾರದಿಂದ 1ಕೋಟಿ ಬಿಡುಗಡೆ: ಈಶ್ವರಪ್ಪ

ಹಳೆಯ ಜೈಲಿನ ಜಾಗದಲ್ಲಿ ವಿಜಯ ದಶಮಿ ಆಚರಿಸಲು ಈ ಬಾರಿ ಸಿದ್ಧತೆ ನಡೆಸಲಾಗಿದೆ. ನಗರದಲ್ಲಿ ವಿಜಯದಶಮಿ ಆಚರಿಸಲು ರಾಜ್ಯ ಸರ್ಕಾರಕ್ಕೆ 2 ಕೋಟಿರೂ. ಕೋರಲಾಗಿತ್ತು, ಸರ್ಕಾರ 1 ಕೋಟಿರೂಪಾಯಿ ಬಿಡುಗಡೆ ಮಾಡಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು..ಉತ್ಸವದಲ್ಲಿ 170 ದೇವರುಗಳು ಪಾಲ್ಗೊಳ್ಳಲು ತಲಾ 4 ಸಾವಿರರೂ.ಗಳನ್ನು ಪಾಲಿಕೆಯಿಂದ ನೀಡಲಾಗುತ್ತಿದೆ. ಈ ಬಾರಿಯೂ ಎಂದಿನಂತೆ ವಿಜೃಂಭಣೆಯಿಂದ ಬನ್ನಿ ಮುಡಿಯುವ ಕಾರ್ಯಕ್ರಮ ಜರುಗಲಿದೆ. ಉಪ ಚುನಾವಣೆ ಎದುರಾಗಿದ್ದರಿಂದ ನಾವು ಅಂದುಕೊಂಡಂತೆ ದಸರಾ ಆಚರಣೆ ಸಾಧ್ಯವಾಗಿಲ್ಲ. ಆದರೂ ಪಾಲಿಕೆಯಿಂದ ಆಯೋಜಿಸಿರುವ ದಸರಾವನ್ನು ಆಕ್ಷೇಪಿಸುವುದಿಲ್ಲ ಎಂದರು ಹಾಗು ಈ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಮನವಿ ಮಾಡಿದರು

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Crime Hosanagara JDS K S Eshwarappa madhu bangarappa M P Election MP election News NSUI police Sagara Shikaripura Shimoga shimoga district Shivammoga Shivamoga Shivamogga Soraba SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಗಂದೂರು

Recent Comments