Breaking News

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಕರಿಯಣ್ಣ ಇನ್ನಿಲ್ಲ.

 

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದ ಕರಿಯಣ್ಣ ( 74 )ಇಂದು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ವಿನೋಬನಗರದಲ್ಲಿರುವ ಮನೆಯಲ್ಲಿ ಮೃತರ ಅಂತಿಮ‌ ದರ್ಶನಕ್ಕೆ ಅವಕಾಶವಿದ್ದು, ನಾಳೆ‌ ಅಂತ್ಯಕ್ರಿಯೆ ನಡೆಯಲಿದೆ.

Leave a Reply

Your email address will not be published. Required fields are marked *

*