ಹೊಸನಗರ ತಾಲ್ಲೂಕಿನಲ್ಲಿ ಬಗರ್ ಹುಕುಂ ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದ ಕಾಗೋಡು ತಿಮ್ಮಪ್ಪ
ದಿಢೀರನೆ ಕುಸಿದುಬಿದ್ದಿದ್ದಾರೆ. ದೇಹದಲ್ಲಿ ಸಕ್ಕರೆ ಪ್ರಮಾಣ ವ್ಯತ್ಯಾಸದಿಂದ ತಲೆಸುತ್ತಿ ಕುಸಿದು ಬಿದ್ದಿದ್ದಾರೆ. ಯಾವುದೇ ತೊಂದರೆ ಇಲ್ಲ, ಈಗ ಚೇತರಿಸಿಕೊಂಡಿದ್ದಾರೆ ಎಂದು ಚಿಕಿತ್ಸೆ ನೀಡಿದ ವೈದ್ಯರು ತಿಳಿಸಿದ್ದಾರೆ.
C News TV Kannada News Online in cnewstv