ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್ ನಲ್ಲಿ ರೈತರಿಗಾಗಿ ಯೋಜನೆಯನ್ನು ಜಾರಿಗೆ ತರಲು ಸಮ್ಮತಿಸಲಾಗಿದೆ.
* “ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ”
ಈ ಯೋಜನೆಯಡಿ 2 ಹೇಟ್ಟರ್ ಗಿಂತ ಕಡಿಮೆ ಭೂಮಿ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಕೇಂದ್ರ ಸರ್ಕಾರ ನೇರವಾಗಿ 6000 ರೂಪಾಯಿಗಳನ್ನು ಮೂರು ಹಂತಗಳಲ್ಲಿ ಜಮಾ ಮಾಡಲಿದೆ.
* ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ 12 ಕೋಟಿ ಸಣ್ಣ ರೈತರಿಗೆ ಅನುಕೂಲಕರವಾಗಲಿದೆ.
* ರೈತರಿಗೆ ಕನಿಷ್ಠ ಬೆಂಬಲ ಬೆಲೆ 1.5 ಪಟ್ಟು ಹೆಚ್ಚಿಸಲು ಬಜೆಟ್ ನಲ್ಲಿ ಕ್ರಮ ಕೈಗೊಳ್ಳಲಾಗಿದೆ
* ಸಣ್ಣ ರೈತರಿಗೆ ಪ್ರತಿ ತಿಂಗಳು 500
Recent Comments