ಜೆಡಿಎಸ್ ಕಾರ್ಯಕರ್ತರ ನಡವಳಿಕೆಗೆ ಧಿಕ್ಕಾರ – ಬಿಜೆಪಿ

 

ಹಾಸನದ ಶಾಸಕ ಪ್ರೀತಂಗೌಡರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿರುವ ಕೃತ್ಯ ಸರಿಯಲ್ಲ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಗೂಂಡಾ ಪ್ರವೃತ್ತಿಯನ್ನು ನಡೆಸುತ್ತಿದ್ದಾರೆ, ಇದನ್ನು  ಖಂಡಿಸಿ ಇಂದು ಬಿಜೆಪಿ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ. ದತ್ತಾತ್ರಿ, ಡಿ ಎಸ್ ಅರುಣ್, ಹಿರಣ್ಣಯ್ಯ ಮಾಹನಗರಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

*